ಯಾರೂ ಇಲ್ಲದ ವೇಳೆ ಮನೆಗೆ ಕನ್ನ ಹಾಕಿದ ಖದೀಮರು ; ಲಕ್ಷಾಂತರ ರೂ. ಬಂಗಾರ ಹಣ ಕಳವು

ಹುಬ್ಬಳ್ಳಿ: ಮನೆಯಲ್ಲಿ ಯಾರು ಇಲ್ಲದ ನೋಡಿದ ಖದೀಮರು ಮನೆ ಬಾಗಿಲಿನ ಲಾಕ್‌ ಮುರಿದು ಮನೆಯಲ್ಲಿದ್ದ 12 ತೊಲೆ ಬಂಗಾರ, ಬೆಳ್ಳಿ ಹಣವನ್ನು ಕಳ್ಳತನ ಮಾಡಿರುವ ಘಟನೆ ಹುಬ್ಬಳ್ಳಿಯ ಗುಡಿಹಾಳ ರೋಡ್ ವಾಣಿಪ್ಲಾಟ್‌ದಲ್ಲಿ  ರಾತ್ರಿ ನಡೆದಿದೆ.   ಅಲ್ಲಾವುದ್ದೀನ್ ಎಂ. ಲೊಂಡೆವಾಲೆ ಎಂಬುವವರ ಮನೆ ಕಳ್ಳತನವಾಗಿದೆ. ಮನೆಯವರು ರಾತ್ರಿ ಆಸ್ಪತ್ರೆಗೆಂದು ಹೋಗಿದ್ದಾರೆ. ಮರಳಿ ಬರುವಷ್ಟರಲ್ಲಿ ಕಳ್ಳರು  ಇಡೀ ಮನೆಯನ್ನೇ ದೋಚಿಕೊಂಡು ಹೋಗಿದ್ದಾರೆ. ಮನೆಯಲ್ಲಿದ್ದ ಬೀರುವಿನ ಲಾಕರ್‌ಗಳನ್ನು ಮುರಿದು ಸುಮಾರು 12  ತೊಲೆ ಬಂಗಾರ, 60 ಗ್ರಾಮ ಬೆಳ್ಳಿ, ಒಂದು … Continue reading ಯಾರೂ ಇಲ್ಲದ ವೇಳೆ ಮನೆಗೆ ಕನ್ನ ಹಾಕಿದ ಖದೀಮರು ; ಲಕ್ಷಾಂತರ ರೂ. ಬಂಗಾರ ಹಣ ಕಳವು