ತೀರ್ಥಹಳ್ಳಿ ; ಮಂಗನ ಕಾಯಿಲೆಯಿಂದ 8 ವರ್ಷದ ಬಾಲಕ ಮೃತ್ಯು

ಶಿವಮೊಗ್ಗ : ಮಂಗನ ಕಾಯಿಲೆಯಿಂದ 8 ವರ್ಷದ ಬಾಲಕನ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿ ನಡೆದಿದೆ. ದತ್ತರಾಜಪುರ ಗ್ರಾಮದ ರಾಮು ಹಾಗೂ ಮಮತಾ ಎಂಬವರ ಮಗ ರಚಿತ್ ಮಂಗನ ಖಾಯಿಲೆಗೆ ಬಲಿಯಾಗಿದ್ದಾನೆ.   ಮಂಗನ ಖಾಯಿಲೆ ಸೋಂಕಿಗೆ ತುತ್ತಾಗಿದ್ದ ಬಾಲಕನನ್ನು ಉಡುಪಿಯ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಬಾಲಕ ಸಾವನ್ನಪ್ಪಿದ್ದಾನೆ.  ಆ ಮೂಲಕ ತೀರ್ಥಹಳ್ಳಿ ತಾಲೂಕಿನಲ್ಲಿ ಈ ವರ್ಷ ಮಂಗನ ಕಾಯಿಲೆಗೆ ಇಬ್ಬರು ಸಾವನ್ನಪ್ಪಿದ್ದಾರೆ. ಗುಂಡಾಲ್ ಜಲಾಶಯದ ನೀರಿನಲ್ಲಿ ಈಜಲು ಹೋದ … Continue reading ತೀರ್ಥಹಳ್ಳಿ ; ಮಂಗನ ಕಾಯಿಲೆಯಿಂದ 8 ವರ್ಷದ ಬಾಲಕ ಮೃತ್ಯು