Close Menu
Ain Live News
    Facebook X (Twitter) Instagram YouTube
    Thursday, June 12
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಇದು ಅತ್ಯಂತ ದುರದೃಷ್ಟಕರ ಮತ್ತು ನೋವಿನ ಘಳಿಗೆ: ವಿಮಾನ ದುರಂತಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

    By Author AINJune 12, 2025
    Share
    Facebook Twitter LinkedIn Pinterest Email
    Demo

    ಅಹಮದಾಬಾದ್: ಗುಜರಾತ್‌ನ ಅಹಮದಾಬಾದ್‌ನಲ್ಲಿ ಗುರುವಾರ ಮಧ್ಯಾಹ್ನ ಭೀಕರ ವಿಮಾನ ದುರಂತ ಸಂಭವಿಸಿದೆ. ಲಂಡನ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ, ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ, ಅಂದರೆ ಐದು ನಿಮಿಷಗಳೊಳಗೆ ಅಹಮದಾಬಾದ್ ವಿಮಾನ ನಿಲ್ದಾಣದಿಂದ ಕೇವಲ 2 ಕಿಲೋಮೀಟರ್ ದೂರದಲ್ಲಿರುವ ಮೇಘಾನಿ ನಗರ ಜನವಸತಿ ಪ್ರದೇಶದಲ್ಲಿ ಪತನಗೊಂಡಿದೆ. ಈ ದುರಂತಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

    ಕಂಕುಳಿನ ಕಪ್ಪು ಕಲೆ ಬೆಳ್ಳಗಾಗಬೇಕಾ!? ಹಾಗಿದ್ರೆ ಶಾಂಪೂಗೆ ಈ ಪದಾರ್ಥ ಮಿಕ್ಸ್ ಮಾಡಿ ಹಚ್ಚಿ!

    ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಮೇಘಾನಿ ಪ್ರದೇಶ ಮೆಡಿಕಲ್ ಕಾಲೇಜ್‌ವೊಂದರ ಮೇಲೆ ಸುಮಾರು 200ಕ್ಕೂ ಅಧಿಕ ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನಗೊಂಡಿದೆ. ಈ ಸುದ್ದಿ ತಿಳಿದು ತುಂಬಾ ಆಘಾತವಾಗಿದೆ. ಇದು ಅತ್ಯಂತ ದುರದೃಷ್ಟಕರ ಮತ್ತು ನೋವಿನ ಘಳಿಗೆ, ಈ ಅಪಘಾತದಿಂದ ಹೆಚ್ಚಿನ ಹಾನಿಯಾಗದಿರಲಿ. ಪ್ರಯಾಣಿಕರೆಲ್ಲರೂ ಸುರಕ್ಷಿತವಾಗಿರಲಿ ಎಂದು ಪ್ರಾರ್ಥಿಸೋಣ ಎಂದು ಬೇಸರ ವ್ಯಕ್ತಪಡಿಸಿದರು.

    Demo
    Share. Facebook Twitter LinkedIn Email WhatsApp

    Related Posts

    Ahmedabad Plane Crash: ಅಹಮದಾಬಾದ್ ವಿಮಾನ ದುರಂತಕ್ಕೆ ಬ್ರಿಟಿಷ್ ಪ್ರಧಾನಿ ಸಂತಾಪ..!

    June 12, 2025

    ಅಹಮದಾಬಾದ್ ಏರ್ ಇಂಡಿಯಾ ವಿಮಾನ ಅಪಘಾತ ಹೃದಯವಿದ್ರಾವಕ: ರಾಹುಲ್ ಗಾಂಧಿ

    June 12, 2025

    Ahmedabad Plane Crash: ಏರ್ ಇಂಡಿಯಾ ವಿಮಾನ ದುರಂತ: ಮೃತರ ಸಂಖ್ಯೆ 133ಕ್ಕೆ ಏರಿಕೆ..!

    June 12, 2025

    ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಮರು ಸಮೀಕ್ಷೆಗೆ ಸಚಿವ ಸಂಪುಟ ತೀರ್ಮಾನ: ಸಿಎಂ ಸಿದ್ದರಾಮಯ್ಯ

    June 12, 2025

    Ahmedabad plane crash: ವಿಮಾನದಲ್ಲಿ ಕುಳಿತ ಗುಜರಾತ್‌ ಮಾಜಿ ಸಿಎಂ ಕೊನೆ ಫೋಟೋ ವೈರಲ್!‌

    June 12, 2025

    ಊಟಕ್ಕೆ ಕುಳಿತದ ವಿದ್ಯಾರ್ಥಿಗಳು: ಹಾಸ್ಟೆಲ್‌ ಮೇಲೆಯೇ ಅಪ್ಪಳಿಸಿದ ವಿಮಾನ: ಮುಂದೆ ನಡೆದಿದ್ದು ಘೋರ ದುರಂತ! Photo ವೈರಲ್!

    June 12, 2025

    169 ಭಾರತೀಯರು.. 53 ಬ್ರಿಟಿಷ್ ಪ್ರಜೆಗಳು.. ಅಪಘಾತಕ್ಕೀಡಾದ ವಿಮಾನದಲ್ಲಿ ಬೇರೆ ಯಾರಿದ್ದರು ಗೊತ್ತಾ..?

    June 12, 2025

    Ahmedabad Plane Crash: ಅಹಮದಾಬಾದ್ ವಿಮಾನ ಅಪಘಾತ: ಪೈಲಟ್ ಮತ್ತು ಸಹ ಪೈಲಟ್ ಯಾರು..?

    June 12, 2025

    ಅಹ್ಮದಾಬಾದ್’ನಲ್ಲಿ ವಿಮಾನ ಪತನ: ಸಂತಾಪ ಸೂಚಿಸಿದ ನಿಖಿಲ್ ಕುಮಾರಸ್ವಾಮಿ

    June 12, 2025

    Ahmedabad Plane Crash: ದುರಂತದ ಬಗ್ಗೆ ಪ್ರಧಾನಿ ಮೋದಿ- ರಾಮ್ ಮೋಹನ್ ನಾಯ್ಡು ಚರ್ಚೆ

    June 12, 2025

    ಕಾಲ್ತುಳಿತ ಪ್ರಕರಣ: ವಿರಾಟ್‌ ಕೊಹ್ಲಿ ಆಪ್ತನಿಗೆ ನಿಖಿಲ್ ಸೋಸಲ್​​ಗೆ​ ಮಧ್ಯಂತರ ಜಾಮೀನು ಮಂಜೂರು!

    June 12, 2025

    ಸಾವಿನ ಪಯಣ: ಅಹ್ಮದಾಬಾದ್​ ವಿಮಾನ ಪತನದಲ್ಲಿ 110 ಸಾವು!

    June 12, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.