ಈ ಬಾರಿ ಆರ್​ಸಿಬಿ ಕಪ್ ಗೆಲ್ಲುವ ನಿರೀಕ್ಷೆ ಇದೆ: ಅನಿಲ್ ಕುಂಬ್ಳೆ ಮಹತ್ವದ ಹೇಳಿಕೆ..!

ಬೆಂಗಳೂರು:- ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ಮಧ್ಯೆ ಹಣಾಹಣಿ ಶುರುವಾಗಲಿದೆ. IPL 2025: ಆರ್‌ಸಿಬಿ ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯ ರದ್ದು? ಕಾರಣ ಇಲ್ಲಿದೆ! ಇಲ್ಲಿಯವರೆಗೆ 6 ಪಂದ್ಯಗಳನ್ನು ಆಡಿರುವ ಆರ್​ಸಿಬಿ ನಾಲ್ಕರಲ್ಲಿ ಗೆಲುವು ಸಾಧಿಸಿದೆ. ಆರ್​ಸಿಬಿಯ ಅದ್ಭುತ ಆರಂಭಕ್ಕೆ ಮಾಜಿ ಕ್ರಿಕೆಟಿಗ, ಕನ್ನಡಿಗ ಅನಿಲ್ ಕುಂಬ್ಳೆ ಖುಷಿ ವ್ಯಕ್ತಪಡಿಸಿದ್ದಾರೆ. ಆರ್​ಸಿಬಿ ಮುಂದೆಯೂ ಹೀಗೇ ಆಡಲಿ. 18ನೇ ಆವೃತ್ತಿಯ ಅರ್ಧ ಟೂರ್ನಿ ಕೂಡ ಇನ್ನೂ ಮುಗಿದಿಲ್ಲ. ನಮ್ಮ ಆರ್​ಸಿಬಿ … Continue reading ಈ ಬಾರಿ ಆರ್​ಸಿಬಿ ಕಪ್ ಗೆಲ್ಲುವ ನಿರೀಕ್ಷೆ ಇದೆ: ಅನಿಲ್ ಕುಂಬ್ಳೆ ಮಹತ್ವದ ಹೇಳಿಕೆ..!