Close Menu
Ain Live News
    Facebook X (Twitter) Instagram YouTube
    Thursday, June 12
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಬೆಂಗಳೂರು ಸೇಫ್‌ ಅಲ್ಲ ಅನ್ನೋವರು ಈ ಸುದ್ದಿ ಓದಲೇಬೇಕು..ರಾಜಧಾನಿ ಅತ್ಯಂತ ಸುರಕ್ಷಿತ ನಗರ ಎಂದ ಸರ್ವೇ

    By AIN AuthorMay 14, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು:- ಭಾರತದ ಅತ್ಯಂತ ಸುರಕ್ಷಿತ ನಗರ ಬೆಂಗಳೂರು. ನಿಜನಾ? ಅಂತಾ ಹುಬ್ಬೇರಿಸಬೇಡಿ. ಖಂಡಿತ ಸತ್ಯ. ಯೂನಿವರ್ಸಿಟಿ ಆಫ್ ಹೈದರಾಬಾದ್ ನಡೆಸಿದ ಸರ್ವೇಯಲ್ಲಿ ಬೆಂಗಳೂರು ಅತಂತ್ಯ ಸುರಕ್ಷಿತ ನಗರವಾಗಿ ಹೊರಹೊಮ್ಮಿದೆ.

    ಬಿಡದಿ ಸಂತ್ರಸ್ತ ಬಾಲಕಿಯ ಕುಟುಂಬಕ್ಕೆ ಸರ್ಕಾರದಿಂದ ನ್ಯಾಯ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ!

    ಬೇರೆ ನಗರಗಳಿಗೆ ಹೊಸ ಹೋಲಿಕೆ ಮಾಡಿದರೆ ಕಳೆದ‌ ಸಾಲಿನ 3 ತಿಂಗಳಲ್ಲಿ ರಾಜಧಾನಿಯಲ್ಲಿ ಅಪರಾಧ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದ್ದು, ಈ ಮೂಲಕ ರಾಷ್ಟ್ರದಲ್ಲೇ ಅತ್ಯಂತ ಸುರಕ್ಷಿತ ನಗರ ಎಂಬ ಹೆಗ್ಗಳಿಕೆಗೆ ಬೆಂಗಳೂರು ಪಾತ್ರವಾಗಿದೆ.

    ಕಳೆದ ವರ್ಷಕ್ಕೆ ಹೋಲಿಕೆ‌ ಮಾಡಿ ನೋಡುವುದಾದರೆ ಬೆಂಗಳೂರಿನಲ್ಲಿ ಅಪರಾಧ ಪ್ರಕರಣಗಳು ಶೇಕಡ 12ರಷ್ಟು ಇಳಿಕೆ‌‌ ಕಂಡು ಬಂದಿದೆ.

    ಸೈಬರ್ ವಂಚನೆ ಪ್ರಕರಣಗಳಲ್ಲಿ 39% ರಷ್ಟು ಕಡಿಮೆಯಾಗಿದೆ. ಡಕಾಯಿತಿ ಶೇ. 71 ರಷ್ಟು, ದರೋಡೆ ಶೇ. 73 ರಷ್ಟು, ಸರಗಳ್ಳತನ ಶೇ. 57 ರಷ್ಟು ಕಡಿಮೆಯಾಗಿದೆ.

    Demo
    Share. Facebook Twitter LinkedIn Email WhatsApp

    Related Posts

    ಅಹಮದಾಬಾದ್ ವಿಮಾನ ದುರಂತ: ಮೃತರ ಕುಟುಂಬಕ್ಕೆ 1 ಕೋಟಿ ಪರಿಹಾರ ಘೋಷಿಸಿದ ಟಾಟಾ ಗ್ರೂಪ್‌!

    June 12, 2025

    ವಿಮಾನ ದುರಂತ: ಕರ್ನಾಟಕ ಮೂಲದ ಕೋ ಪೈಲಟ್ ಸಾವು!

    June 12, 2025

    ಬಾಗಲಕೋಟೆ: ಕರಿ ಹರಿವಲ್ಲಿ ಗೊಂದಲ, ಗೋಸೇವಕರಿಂದ ಆಚರಣೆ ಸಂಪನ್ನ!

    June 12, 2025

    ನೀವು ಯಾವಾಗಲೂ ಮೊಬೈಲ್, ಟಿವಿ ಜಾಸ್ತಿ ನೋಡುತ್ತೀರಾ? ಹಾಗಿದ್ರೆ ನಿಮ್ಮ ಲೈಂಗಿಕ ಜೀವನ ಕಷ್ಟ..ಕಷ್ಟ!

    June 12, 2025

    ಕಾಲ್ತುಳಿತ ಕೇಸ್ : ಆರ್​ಸಿಬಿ ಮಾರ್ಕೆಟಿಂಗ್​ ಮುಖಸ್ಥ ನಿಖಿಲ್ ಸೋಸಲೆ​​ ಸೇರಿ ನಾಲ್ವರಿಗೆ ಜಾಮೀನು!

    June 12, 2025

    ನಿರುದ್ಯೋಗ ನಿವಾರಣೆಗೆ ಕೃಷಿ ಕ್ಷೇತ್ರ ಆಸರೆ: ಸಚಿವ ಎನ್.ಚಲುವರಾಯಸ್ವಾಮಿ.

    June 12, 2025

    ಗ್ರಾಮೀಣ-ನಗರದ ಮಕ್ಕಳಿಗೆ ವಿಜ್ಞಾನದ ಪರಿಚಯ: ರಾಜ್ಯದಲ್ಲಿ ಎರಡು ನಕ್ಷತ್ರಮಂದಿರ ನಿರ್ಮಾಣ: ಹುಲಿಕಲ್‌ ನಟರಾಜ್‌

    June 12, 2025

    ಪೈಲಟ್ ‘ಮೇಡೇ ಮೇಡ್’ ಎನ್ನುತ್ತಿದ್ದಂತೆ ಪತನಗೊಂಡ ವಿಮಾನ..! ಮುಂದೆ ಆಗಿದ್ದೇ ಘೋರ ದುರಂತ

    June 12, 2025

    BREAKING.. ಅಹ್ಮದಾಬಾದ್ ವಿಮಾನ ದುರಂತ: ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಸಾವು!

    June 12, 2025

    ಯಮ ವಿಮಾನ: ಅಹಮದಾಬಾದ್‌ನಲ್ಲಿ ವಿಮಾನ ಪತನಕ್ಕೆ ಹಾರಿಹೋಯ್ತು 242 ಪ್ರಯಾಣಿಕರ ಪ್ರಾಣಪಕ್ಷಿ!

    June 12, 2025

    ಇದು ಅತ್ಯಂತ ದುರದೃಷ್ಟಕರ ಮತ್ತು ನೋವಿನ ಘಳಿಗೆ: ವಿಮಾನ ದುರಂತಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

    June 12, 2025

    Ahmedabad Plane Crash: ಏರ್ ಇಂಡಿಯಾ ವಿಮಾನ ದುರಂತ: ಮೃತರ ಸಂಖ್ಯೆ 133ಕ್ಕೆ ಏರಿಕೆ..!

    June 12, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.