ಭ್ರಷ್ಟಾಚಾರದ ವಿರುದ್ಧ ಮಾತನಾಡುವವರಿಗೆ ಕಾಂಗ್ರೆಸ್ನಲ್ಲಿ ಮರ್ಯಾದೆ ಇಲ್ಲ:ಬಸವರಾಜ ಬೊಮ್ಮಾಯಿ
ಗದಗ: ಅಕ್ರಮ ಗಣಿ ಪ್ರಕರಣಗಳ ಕುರಿತು ಸರ್ಕಾರದ ಕ್ರಮದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಕಾನೂನು ಸಚಿವ ಎಚ್.ಕೆ. ಪಾಟೀಲ ಅವರು ಬರೆದಿರುವ ಪತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಗೆ ಸ್ಪಂದಿಸುತ್ತಾರೆ ಎನ್ನುವುದು ರಾಜ್ಯದ ಜನರ ಪ್ರಶ್ನೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. Crime News: ಆಟೋ ಚಾಲಕನ ಕತ್ತು ಸೀಳಿ ಕೊಲೆಗೆ ಯತ್ನ: ಆರೋಪಿ ಎಸ್ಕೇಪ್! ಗದಗ ಶಹರದಲ್ಲಿ ಎಚ್.ಎಸ್.ಎಲ್. ಟೈಲ್ ಮತ್ತು ಗ್ರಾನೈಟ್ ಶೋ ರೂಮ್ ಉದ್ಘಾಟಿಸಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ … Continue reading ಭ್ರಷ್ಟಾಚಾರದ ವಿರುದ್ಧ ಮಾತನಾಡುವವರಿಗೆ ಕಾಂಗ್ರೆಸ್ನಲ್ಲಿ ಮರ್ಯಾದೆ ಇಲ್ಲ:ಬಸವರಾಜ ಬೊಮ್ಮಾಯಿ
Copy and paste this URL into your WordPress site to embed
Copy and paste this code into your site to embed