Close Menu
Ain Live News
    Facebook X (Twitter) Instagram YouTube
    Wednesday, June 18
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ರಾಯಚೂರು ಡಿಸಿ ಕಚೇರಿಗೆ ಬೆದರಿಕೆ ಇಮೇಲ್ ; ಬಾಂಬ್ ಸ್ಕ್ವಾಡ್, ಶ್ವಾನದಳದಿಂದ ಪರಿಶೀಲನೆ

    By AIN AuthorMay 2, 2025
    Share
    Facebook Twitter LinkedIn Pinterest Email
    Demo

    ರಾಯಚೂರು : ಚಾಮರಾಜನಗರ ಬಳಿಕ ರಾಯಚೂರು ಜಿಲ್ಲಾಧಿಕಾರಿ ಕಚೇರಿಗೆ ಬೆದರಿಕೆ ಇಮೇಲ್ ಬಂದಿದೆ. ಅಪರಿಚಿತರಿಂದ ಜಿಲ್ಲಾಧಿಕಾರಿಗಳಿಗೆ ಇಮೇಲ್ ಮುಖಾಂತರ ಬೆದರಿಕೆ ಹಾಕಲಾಗಿದೆ.

    https://ainkannada.com/wp-content/uploads/2025/05/WhatsApp-Video-2025-05-02-at-14.06.31_055ee30e.mp4

    ಜಿಲ್ಲಾಧಿಕಾರಿ ಕಚೇರಿಯಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಇಮೇಲ್ ಬಂದಿದ್ದು, ಎಲ್ಲೆಡೆಯೂ ಪೊಲೀಸರು ತಪಾಸಣೆ ನಡೆಸುತ್ತಿದ್ದಾರೆ. ಬಾಂಬ್ ಬೆದರಿಕೆಯಿಂದಾಗಿ ಜಿಲ್ಲಾಧಿಕಾರಿ ಕಚೇರಿಯಿಂದ ಸಿಬ್ಬಂದಿ ಮತ್ತು ಅಲ್ಲಿದ್ದ ಜನರು ಹೊರ ಓಡಿ ಬಂದಿದ್ದಾರೆ.

    ಚಾಮರಾಜನಗರ ಜಿಲ್ಲಾಡಳಿತ ಭವನಕ್ಕೆ ಬಾಂಬ್ ಬೆದರಿಕೆ ಕರೆ ; ತೀವ್ರ ಪರಿಶೀಲನೆ

    ಪಹಲ್ಗಾಮ್ ದಾಳಿ, ನಕ್ಸಲ್ ಹತ್ಯೆ ಹಿನ್ನೆಲೆಯಲ್ಲಿ ಬೆದರಿಕೆ ಬಂದಿರುವ ಶಂಕೆ ಬಾಂಬ್‌ ಸ್ಕ್ವಾಡ್‌ ಮತ್ತು ಶ್ವಾನದಳ ಸಿಬ್ಬಂದಿ ಇಡೀ ಕಚೇರಿ ಪೂರ್ತಿ ಹುಡುಕಾಟ ನಡೆಸಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಹಾಸನ: ಬೆಳ್ಳಂ ಬೆಳಗ್ಗೆ ಗ್ರಾಮಕ್ಕೆ ಕಾಡಾನೆಗಳ ಎಂಟ್ರಿ – ಬೆಚ್ಚಿದ ಜನತೆ!

    June 18, 2025

    ಹುಬ್ಬಳ್ಳಿ: ಗೂಂಡಾ ಕಾಯ್ದೆ ದಾಖಲಿಸಲು ಒತ್ತಾಯ

    June 18, 2025

    ಹೇಮಾವತಿ ಜಲಾಶಯ ಒಳ ಹರಿವಿನಲ್ಲಿ ಭಾರೀ ಏರಿಕೆ!

    June 18, 2025

    ಚಾಮರಾಜನಗರ: ಕೆರೆಯಲ್ಲಿ ಮುಳುಗಿ ಆರು ವರ್ಷದ ಮಗು ಸಾವು!

    June 18, 2025

    ಅನ್ನದಾತರಿಗೆ ಗುಡ್ ನ್ಯೂಸ್: KRS ಡ್ಯಾಂ ಭರ್ತಿಗೆ 11 ಅಡಿಯಷ್ಟೇ ಬಾಕಿ!

    June 18, 2025

    ರಾಜ್ಯದಲ್ಲಿ ಹೊಂದಾಣಿಕೆ‌ ಕೊರತೆ ಆಗಿದೆ: ಬಿಜೆಪಿ-ಜೆಡಿಎಸ್ ಮೈತ್ರಿ ಗುಟ್ಟು ಬಿಚ್ಚಿಟ್ಟ ಸಿ ಬಿ ಸುರೇಶ್ ಬಾಬು!

    June 18, 2025

    130 ಪ್ರಕರಣ ಭೇದಿಸಿದ ಖಾಕಿ.. 170 ಆರೋಪಿಗಳು ಅರೆಸ್ಟ್: ಸುದ್ದಿಗೋಷ್ಟಿಯಲ್ಲಿ ತುಮಕೂರು ಎಸ್ಪಿ ಸ್ಪಷ್ಟನೆ!

    June 18, 2025

    ಇಂದಿನಿಂದ ಕರ್ನಾಟಕದಲ್ಲಿ ಮುಂಗಾರು ಅಬ್ಬರ: ಕರಾವಳಿಯಲ್ಲಿ ಜೋರು ಮಳೆ, ಉಳಿದೆಡೆ ಸಾಧಾರಣ ಮಳೆ!

    June 18, 2025

    ಸರ್ಕಾರಿ ಕಚೇರಿಯಲ್ಲೇ ಮೋಜು ಮಸ್ತಿ: ಮಹಿಳಾ ಸಿಬ್ಬಂದಿ ಜೊತೆ ಅಸಭ್ಯ ವರ್ತನೆ – ಗೃಹರಕ್ಷಕದಳ ಅಧಿಕಾರಿಯ Video Viral

    June 18, 2025

    ಭೂಸ್ವಾಧೀನ ವಿರೋಧಿಸಿ ಜೂ.25 ರೈತರ ಚಳುವಳಿ: ಪ್ರತಿಭಟನೆಗೂ ಮುನ್ನ ನೋಟಿಸ್ ಕೊಟ್ಟ ಪೊಲೀಸರು!

    June 18, 2025

    ಮಳೆಯ ಅವಾಂತರ: ಶಿರಾಡಿಘಾಟ್ ಪ್ರದೇಶಕ್ಕೆ ಶಾಸಕ ಸಿಮೆಂಟ್ ಮಂಜು ಭೇಟಿ!

    June 17, 2025

    ಬಟ್ಟೆ ಒಣಗಿಸಲು ಕಬ್ಬಿಣದ ತಂತಿ ಕಟ್ಟುವಾಗ ದುರಂತ: ಇಬ್ಬರು ರೈತರು ಸಾವು!

    June 17, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.