ಮಂಡ್ಯದ ವಿಸಿ ನಾಲೆಯಲ್ಲಿ ಕಾರಿನಲ್ಲಿ ಮೂವರ ಶವ ಪತ್ತೆ

ಮಂಡ್ಯ: ವಾರದ ಹಿಂದೆ ನಾಪತ್ತೆಯಾಗಿದ್ದ ಮೂವರು ಶವ ನಾಲೆಯಲ್ಲಿ ಪತ್ತೆಯಾಗಿದೆ. ಮಂಡ್ಯ ಜಿಲ್ಲೆಯ ವಿಸಿ ನಾಲೆಯಲ್ಲಿ ಕಳೆದ ಏ.16ರಂದು ನಾಪತ್ತೆಯಾಗಿದ್ದ ತಂದೆ ಮತ್ತು ಮಕ್ಕಳಿಬ್ಬರ ಶವ ಪತ್ತೆಯಾಗಿದೆ.   ಮೃತರನ್ನು  ಮೈಸೂರು ಜಿಲ್ಲೆಯ ಕೆ.ಆರ್ .ನಗರ ತಾಲೂಕಿನ ಹೆಬ್ಬಾಳು ಗ್ರಾಮದ ಕುಮಾರಸ್ವಾಮಿ (38), ಮಕ್ಕಳಾದ ಅಧ್ವೈತ್ (8) ಹಾಗೂ ಅಕ್ಷತಾ (3) ಎಂದು ಗುರುತಿಸಲಾಗಿದೆ. ಕಳೆದ ಏ.16 ರಂದು ಮಕ್ಕಳ ಜೊತೆ ಕಾರಿನಲ್ಲಿ ಬೆಂಗಳೂರಿನಿಂದ ಕೆ.ಆರ್.ನಗರಕ್ಕೆ ಹೊರಟಿದ್ದರು. ಆದರೆ ಆ ಬಳಿಕ ಅವರ ಯಾವುದೇ ಸುಳಿವು ಇರಲಿಲ್ಲ. … Continue reading ಮಂಡ್ಯದ ವಿಸಿ ನಾಲೆಯಲ್ಲಿ ಕಾರಿನಲ್ಲಿ ಮೂವರ ಶವ ಪತ್ತೆ