ಬ್ಯಾಂಕ್ ಖಾತೆಗಳನ್ನು ತೆರೆಸಿ ಹಣ ದೋಚುತ್ತಿದ್ದ ಮೂವರು ವಂಚಕರ ಸೆರೆ

ಕೋಲಾರ : ಸಾರ್ವಜನಿಕರಿಗೆ ಕಮೀಷನ್ ಆಸೆ ತೋರಿಸಿ ನಕಲಿ‌ ಬ್ಯಾಂಕ್ ಖಾತೆಗಳನ್ನು ತೆರೆದು ಸೈಬರ್ ಅಪರಾಧಕ್ಕೆ ಬಳಕೆ ಮಾಡುತ್ತಿದ್ದ ಅಂತರ್ ರಾಜ್ಯ ಆರೋಪಿಗಳನ್ನು ಬಂಧಿಸುವಲ್ಲಿ ಸಿಇಎನ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಕೊಮ್ಮಿರಿ‌ ರಾಜ್ ಕುಮಾರ್, ಕೊಡಾ ಸುರೇಶ್, ಅಖಿಲ್ ಶೇಖ್ ಅಬೀದ್ ಪಾಷ ಬಂಧಿತ ಆರೋಪಿಗಳಾಗಿದ್ದು, ಇವರು ತಾಲೂಕಿನ ನರಸಾಪುರ ಕೈಗಾರಿಕಾ ಪ್ರದೇಶ ಹಾಗೂ ಕೋಲಾರ ಜಿಲ್ಲೆ ಮತ್ತು‌ ದೇಶದ ಇತರೆ ರಾಜ್ಯಗಳಲ್ಲಿ ಸಾರ್ವಜನಿಕರಿಗೆ ವಿವಿಧ ಆಮಿಷ ಒಡ್ಡಿ ವಿವಿಧ ಬ್ಯಾಂಕ್ ಗಳಲ್ಲಿ ಖಾತೆಗಳನ್ನು ತೆರೆಸಿ ಸೈಬರ್ … Continue reading ಬ್ಯಾಂಕ್ ಖಾತೆಗಳನ್ನು ತೆರೆಸಿ ಹಣ ದೋಚುತ್ತಿದ್ದ ಮೂವರು ವಂಚಕರ ಸೆರೆ