Close Menu
Ain Live News
    Facebook X (Twitter) Instagram YouTube
    Tuesday, June 17
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಕರ್ನಾಟಕದಲ್ಲಿ ಕಮಲ್‌ ಹಾಸನ್‌ ಸಿನಿಮಾಗೆ ರಿಲೀಫ್:‌ ಸುಪ್ರೀಂಕೋರ್ಟ್‌ ಹೇಳಿದ್ದೇನು?

    By Author AINJune 17, 2025
    Share
    Facebook Twitter LinkedIn Pinterest Email
    Demo

    ದೆಹಲಿ: ಕಮಲ್‌ ಹಾಸನ್‌ ಥಗ್‌ ಲೈಫ್‌ ಸಿನಿಮಾ ನಿಷೇಧ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿ ವಿಚಾರಣೆ ಸುಪ್ರೀಂಕೋರ್ಟ್‌ನಲ್ಲಿಂದು ನಡೆದಿದೆ. ಕನ್ನಡ ತಮಿಳಿನಿಂದ ಹುಟ್ಟಿದ್ದು ಎಂಬ ಹೇಳಿಕೆ ಕೊಟ್ಟು ಕನ್ನಡಿಗರ ಕಣ್ಣು ಕೆಂಪು ಮಾಡಿದ್ದ ಕಮಲ್‌ ಹಾಸನ್‌ ಚಿತ್ರವನ್ನು ರಾಜ್ಯದಲ್ಲಿ ರಿಲೀಸ್‌ ಮಾಡಬಾರದು ಎಂಬ ಕೂಗೂ ಕೇಳಿ ಬಂದಿತ್ತು.

    ರಾಜ್ಯದಲ್ಲಿ ತೀವ್ರ ವಿರೋಧದ ನಡುವೆಯೂ ಜೂನ್ 5ರಂದು ವರ್ಲ್ಡ್ ವೈಡ್‌ ರಿಲೀಸ್ ಆಗಿತ್ತು. ಆದರೆ ಕನ್ನಡಿಗರ ಹೋರಾಟ, ಪ್ರತಿಭಟನೆಯ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಬಿಡುಗಡೆಗೆ ಅನುಮತಿ ಸಿಕ್ಕಿರಲಿಲ್ಲ. ಒಂದು ವೇಳೆ ಕರ್ನಾಟಕದಲ್ಲಿ ಕಮಲ್ ಹಾಸನ್ ಸಿನಿಮಾ ಬಿಡುಗಡೆಯಾದ್ರೆ ಬಂದ್ ಮಾಡುವ ಎಚ್ಚರಿಕೆಯನ್ನು ನೀಡಲಾಗಿತ್ತು. ಇದೀಗ ರಾಜ್ಯದಲ್ಲಿ ‘ಥಗ್ ಲೈಫ್’ ಬಿಡುಗಡೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದೆ.

    ಗುಂಪು, ಗೂಂಡಾಗಿರಿ ಬೀದಿಗೆ ಬಂದು ಆಕ್ರಮಣ ಮಾಡಲು ಸಾಧ್ಯವಿಲ್ಲ, ‘ಥಗ್ ಲೈಫ್’ ಚಿತ್ರವನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡಬೇಕು. ಸಿಬಿಎಫ್‌ಸಿ ಸರ್ಟಿಫಿಕೇಟ್ ಇದ್ದ ಚಿತ್ರವನ್ನು ಪ್ರತಿ ರಾಜ್ಯದಲ್ಲೂ ಬಿಡುಗಡೆ ಮಾಡಬೇಕು ಎಂದು ಕಾನೂನಿನ ನಿಯಮ ಹೇಳುತ್ತದೆ. ಚಿತ್ರ ಬಿಡುಗಡೆಗೆ ತಡೆ ನೀಡಿ ಜನರನ್ನು ಭಯಭೀತರನ್ನಾಗಿ ಮಾಡುವುದು, ಚಿತ್ರಮಂದಿರಗಳನ್ನು ಸುಡುವ ಬೆದರಿಕೆಗೆ ಅವಕಾಶವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

    ಸಿಬಿಎಫ್‌ಸಿ ಸರ್ಟೀಫಿಕೇಟ್ ಬಳಿಕ ಸಿನಿಮಾ ಬಿಡುಗಡೆ ಮಾಡಬಹುದು. ಸಿಬಿಎಫ್‌ಸಿ ಸರ್ಟಿಫಿಕೇಟ್ ಸಿನಿಮಾ ಪ್ರದರ್ಶಿಸುವ ಕಾನೂನನ್ನು ದೇಶದಲ್ಲಿ ಅನುಸರಿಸುತ್ತಿದ್ದೇವೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಅಲ್ಲದೇ, ಕರ್ನಾಟಕ ಸರ್ಕಾರಕ್ಕೆ ಸಿನಿಮಾ ವಿಚಾರವಾಗಿ ನೋಟಿಸ್ ಕೂಡ ನೀಡಿದೆ. ಇನ್ನು ಹೈಕೋರ್ಟ್​ನಲ್ಲಿ ಸಿನಿಮಾ ನಿರ್ಮಾಪಕರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್​, ಟ್ರಾನ್ಸ್​ಫರ್​ ಮಾಡಿಕೊಂಡಿದೆ. ಹೀಗಾಗಿ ಕರ್ನಾಟಕ ಹೈಕೋರ್ಟ್​ನಲ್ಲಿ ನಡೆಯಬೇಕಿದ್ದ ಮುಂದಿನ ಎಲ್ಲಾ ವಿಚಾರಣೆಗಳು ಸುಪ್ರೀಂ ಕೋರ್ಟ್​ನಲ್ಲಿಯೇ ನಡೆಯಲಿವೆ.

     

    Demo
    Share. Facebook Twitter LinkedIn Email WhatsApp

    Related Posts

    ಸರ್ಕಾರದ ವಿರುದ್ಧ BJP ಪ್ರತಿಭಟನೆ: ವಿಮಾನ ದುರಂತಕ್ಕೆ ನಾವು ರಾಜೀನಾಮೆ ಕೇಳಿದ್ವಾ? ಸಿಎಂ ಸಿದ್ದರಾಮಯ್ಯ ಆಕ್ರೋಶ

    June 17, 2025

    Air India Crash: ದುರಂತದಲ್ಲಿ ಸಾವನಪ್ಪಿದ ಕ್ಯಾಪ್ಟನ್ ಸುಮೀತ್: ಕಣ್ಣೀರಿಡುತ್ತಾ ಮಗನಿಗೆ ಅಂತಿಮ ನಮನ ಸಲ್ಲಿಸಿದ ತಂದೆ!

    June 17, 2025

    ಪುರಿ ಜಗನ್ನಾಥ್‌-ವಿಜಯ್‌ ಸೇತುಪತಿ ಸಿನಿಮಾಗೆ ಸಂಯುಕ್ತ ಮೆನನ್ ಎಂಟ್ರಿ..!

    June 17, 2025

    Crude Oil Price: ಇಸ್ರೇಲ್-ಇರಾನ್ ಸಂಘರ್ಷ: ಕಚ್ಚಾ ತೈಲ ಬೆಲೆ ಏರಿಕೆ..! ಭಾರತೀಯ ಕಂಪನಿಗಳ ಮೇಲೆ ಒತ್ತಡ

    June 17, 2025

    Bengaluru: ಬೆಂಗಳೂರಿನಲ್ಲಿ ಡ್ರಗ್ ಪೆಡ್ಲಿಂಗ್ ಮಾಡುತ್ತಿದ್ದ ವಿದೇಶಿ ಪ್ರಜೆ ಅರೆಸ್ಟ್..!

    June 17, 2025

    Ahmedabad Plane Crash: ಇದುವರೆಗೆ 125 ಮೃತದೇಹಗಳ DNA ಪರೀಕ್ಷೆ ಮುಕ್ತಾಯ..!

    June 17, 2025

    ದೇಶದಲ್ಲಿ ಕೊರೋನಾ ಆತಂಕ: ಯಾವ ರಾಜ್ಯದಲ್ಲಿ ಅತಿ ಹೆಚ್ಚು ಕೇಸ್.? ಬೆಂಗಳೂರಲ್ಲಿ ಎಷ್ಟು.?

    June 17, 2025

    ಮದುವೆಗೆ ಹೋಗಿದ್ದವರ ಮನೆ ಗೂಡಿಸಿ ಗುಂಡಾಂತರ ಮಾಡಿದ್ದ ಆರೋಪಿಗಳು ಅರೆಸ್ಟ್..!

    June 17, 2025

    ಪ್ರಸಾರವಾಗಲಿಲ್ಲ ʼಕರ್ಣʼ ಸೀರಿಯಲ್..ಕೊನೆ ಕ್ಷಣದಲ್ಲಿ ಏನಾಯ್ತು..ಕಿರಣ್ ರಾಜ್ ಹೇಳಿದ್ದೇನು?

    June 17, 2025

    DK Shivakumar Fall Down: ಸೈಕಲ್ ಏರಿ ಜಾರಿ ಬಿದ್ದ ಡಿಕೆಶಿ..! ವಿಡಿಯೋ ವೈರಲ್

    June 17, 2025

    Gold Price: ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ! ಬಂಗಾರ ಖರೀದಿಸಲು ಇದೇ ಬೆಸ್ಟ್ ಟೈಮ್

    June 17, 2025

    ಇರಾನ್-ಇಸ್ರೇಲ್ ಯುದ್ಧ ಎಫೆಕ್ಟ್: ಕರ್ನಾಟಕಕ್ಕೆ ಬರುತ್ತಿದ್ದ ಮಸಾಲೆ, ಡ್ರೈಫ್ರೂಟ್ಸ್‌ ಸಪ್ಲೈ ಬಂದ್!

    June 17, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.