ಹುಲಿಗಳ ಸಾವು ಪ್ರಕರಣ: ಅಧಿಕಾರಿಗಳ ಅಮಾನತಿಗೆ ಪರಿಸರ-ವನ್ಯಜೀವಿ ಸಂರಕ್ಷಣಾ ವೇದಿಕೆ ಆಗ್ರಹ!

ಬೆಂಗಳೂರು: ಮಲೆ ಮಹದೇಶ್ವರ ವನ್ಯಜೀವಿ ಧಾಮದ ಮೀನ್ಯಂ ಅರಣ್ಯದಲ್ಲಿ ದುಷ್ಕರ್ಮಿಗಳ ವಿಷ ಪ್ರಾಶನಕ್ಕೆ ಐದು ಹುಲಿಗಳು ಮೃತಪಟ್ಟಿದ್ದು ಇದು ವನ್ಯಜೀವಿ ಸಂರಕ್ಷಣಾ ಕ್ಷೇತ್ರದಲ್ಲಿ ನಡೆದ ಅತಿ ದೊಡ್ಡ ದುರಂತವಾಗಿದೆ. ರಾತ್ರಿ ನಿದ್ರೆ ಮಾಡುವ ಸಂದರ್ಭದಲ್ಲಿ ಬಾಯಿ ಗಂಟಲು ಒಣಗುತ್ತಾ? ಹಾಗಿದ್ರೆ ಈ ಕಾಯಿಲೆ ಇರಬಹುದು! ಈ ಹುಲಿಗಳ ಸಾವಿನ ತನಿಖೆ ಮಾಡಲು ವಿಶೇಷ ತಂಡವನ್ನು ರಚಿಸಬೇಕೆಂದು ಮತ್ತು ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳನ್ನು ಈ ಕೂಡಲೇ ಅಮಾನತು ಮಾಡಬೇಕೆಂದು ಮತ್ತು ಸಾವಿಗೆ ಕಾರಣರಾದವರ ವಿರುದ್ದ ಕ್ರಿಮಿನಲ್ ಪ್ರಕರಣ ದಾಖಲಿಸಿ … Continue reading ಹುಲಿಗಳ ಸಾವು ಪ್ರಕರಣ: ಅಧಿಕಾರಿಗಳ ಅಮಾನತಿಗೆ ಪರಿಸರ-ವನ್ಯಜೀವಿ ಸಂರಕ್ಷಣಾ ವೇದಿಕೆ ಆಗ್ರಹ!