Close Menu
Ain Live News
    Facebook X (Twitter) Instagram YouTube
    Saturday, May 10
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    ಟೈಯರ್ ಸ್ಫೋಟ: ರಸ್ತೆಯ ತಡೆಗೋಡೆಗೆ ಗುದ್ದಿದ ಸರ್ಕಾರಿ ಬಸ್ – ಚಾಲಕನ ಸಮಯ ಪ್ರಜ್ಞೆಯಿಂದ ಉಳಿಯಿತು 30 ಜನರ ಪ್ರಾಣ

    By Author AINMay 10, 2025
    Share
    Facebook Twitter LinkedIn Pinterest Email
    Demo

    ದೊಡಬಳ್ಳಾಪುರ: ಟೈಯರ್ ಸ್ಫೋಟಗೊಂಡು ರಸ್ತೆಯ ತಡೆಗೋಡೆಗೆ ಸರ್ಕಾರಿ ಬಸ್ ಗುದ್ದಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ 30 ಜನರ ಪ್ರಾಣ ಉಳಿದಿದೆ. ದೊಡಬಳ್ಳಾಪುರದ ತಾಲೂಕಿನ ರಾಷ್ಟ್ರಿಯ ಹೆದ್ದಾರಿ 648 ರ ಮೆಣಸಿ ಗೇಟ್ ಬಳಿ ಈ ಘಟನೆ ನಡೆದಿದ್ದು,

    ಚಾಣಕ್ಯನ ಪ್ರಕಾರ ಈ ಕೆಲಸ ಮಾಡಿದ್ರೆ ಸಾಕು ಜೀವನದ ಪ್ರತಿ ಹೆಜ್ಜೆಯಲ್ಲೂ ಸಿಗುತ್ತೆ ಸಂತೋಷ-ಯಶಸ್ಸು..!

    ಸೂಲಿಕುಂಟೆಯಿಂದ ದೊಡ್ಡಬಳ್ಳಾಪುರಕ್ಕೆ ಆಗಮಿಸುತ್ತಿದ್ದ ವೇಳೆ ಅವಘಡ ಸಂಬಂಧವಿಸಿದ್ದು, ಬಸ್ ಚಾಲಕ ಮುನಿಶಾಮಪ್ಪನವರ ಸಮಯ ಪ್ರಜ್ಞೆಗೆ ಸ್ಥಳೀಯರಿಂದ ಪ್ರಶಂಸೆ ವ್ಯಕ್ತವಾಗಿದೆ.

    ಬಸ್ಸಿನ ಟೈಯರ್ ಸವೆದಿರುವ ಕಾರಣ ಅವಘಡಕ್ಕೆ ಕಾರಣ ಎಂದು ಸಾರ್ವಜನಿಕರ ಆಕ್ರೋಶ ವ್ಯಕ್ತಪಡಿಸಿದ್ದು, ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಜಾತಿ ಗಣತಿ ವರದಿ ಜಾರಿ ಹಿನ್ನೆಲೆ ಸಚಿವ ಸಂಪುಟದಲ್ಲಿ ಸುದೀರ್ಘ ಚರ್ಚೆ ನಡೆದಿದೆ: ಸಚಿವ ಎಚ್ ಕೆ ಪಾಟೀಲ್

    May 10, 2025

    ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ: ಇಬ್ಬರ ಬಂಧನ – 13 ಮಂದಿ ಎಸ್ಕೇಪ್

    May 10, 2025

    ನಮ್ಮ ದೇಶದ ಸೈನಿಕರ ತಾಕತ್ತು ಪಾಕಿಸ್ತಾನಿಗಳಿಗೆ ತಿಳಿಯಲಿ: ಶಾಸಕ ಸಿದ್ದು ಸವದಿ

    May 10, 2025

    ಆಪರೇಷನ್ ಸಿಂಧೂರ ಯುದ್ಧದಲ್ಲಿ ಭಾರತೀಯ ಸೈನಿಕರು ಗೆದ್ದು ಬರಲಿ: ಮುಸ್ಲಿಂ ಸಮುದಾಯದಿಂದ ಪ್ರಾರ್ಥನೆ

    May 10, 2025

    ಭಾರತೀಯ ಸೈನಿಕರಿಗಾಗಿ ವೀರಭದ್ರೇಶ್ವರ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಹೋಮ

    May 10, 2025

    ಮೈಸೂರಿನ ಆರ್ ಬಿ ಐ ನಲ್ಲಿ ಮಧ್ಯರಾತ್ರಿ ಮಾಕ್ ಡ್ರಿಲ್

    May 10, 2025

    ಆಪರೇಷನ್ ಸಿಂಧೂರ ಯಶಸ್ವಿ: ಸೇನೆಯ ಒಳಿತಿಗಾಗಿ ಹನುಮಾನ್ ದೇವರಿಗೆ ವಿಶೇಷ ಪೂಜೆ

    May 10, 2025

    ಮಂಡ್ಯದಲ್ಲಿ ಕಲುಷಿತ ಆಹಾರ ಪ್ರಕರಣ: ಗೋಕುಲ ವಿದ್ಯಾಸಂಸ್ಥೆಯ ಮಾನ್ಯತೆ‌ ರದ್ದು

    May 10, 2025

    ಮಂಡ್ಯದಲ್ಲಿ ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್: ಆರೋಪಿ ಜಾವೀದ್ ಬಂಧನ

    May 10, 2025

    ಸೈನಿಕರಿಗೆ ಮನೋಬಲ ಹೆಚ್ಚಿಸುವ ಕೆಲಸ ಮಾಡಿದ್ದೇವೆ: ಸಲೀಂ ಅಹ್ಮದ್

    May 9, 2025

    ಹುಬ್ಬಳ್ಳಿ ಬಾಲಕಿ ಹತ್ಯೆ ಕೇಸ್​: ಸಿಎಂ ಘೋಷಿಸಿದಂತೆ 10 ಲಕ್ಷ ಪರಿಹಾರ ಚೆಕ್ ನೀಡಿದ್ದೇನೆ: ಸಲೀಂ ಅಹ್ಮದ್

    May 9, 2025

    ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಮಹಾಲಕ್ಷ್ಮೀ ದೇವಿಯ ಮಹಾ ರಥೋತ್ಸವ!

    May 9, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.