ಇಂದು ನಾಡಪ್ರಭು ಕೆಂಪೇಗೌಡರ 516ನೇ ಜಯಂತಿ: ಪ್ರಶಸ್ತಿ ಪ್ರದಾನ, ಅನೇಕ ಕಾರ್ಯಕ್ರಮಗಳ ಆಯೋಜನೆ!
ಬೆಂಗಳೂರು:- ಕೆಲವು ಮಹಾನ್ ವ್ಯಕ್ತಿಗಳನ್ನ ಎಂದಿಗೂ ಮರೆಯಲು ಸಾಧ್ಯವಾಗುವುದಿಲ್ಲ. ಅವರು ನಮ್ಮೊಂದಿಗೆ ಇಲ್ಲದಿದ್ದರೂ ಅವರ ಸಾಧನೆಗಳು ಎಂದಿಗೂ ಅಮರವಾಗಿರುತ್ತವೆ. ಇವರ ಸಾಲಿನಲ್ಲಿ ನಾಡಪ್ರಭು ಕೆಂಪೇಗೌಡರು ಸೇರುತ್ತಾರೆ. ಕಾರವಾರ: ನೀರಿನ ಸೆಳೆತಕ್ಕೆ ಕೊಚ್ಚಿ ಹೋದ ಯುವಕ! ಮಾನವ ಸಂಪನ್ಮೂಲವೇ ಒಂದು ನಾಡಿನ ಅತ್ಯಮೂಲ್ಯ ಸಂಪನ್ಮೂಲ ಎಂದು ಅರಿತಿದ್ದ ಕೆಂಪೇಗೌಡರು, ನಾಡಿನ ಕುಶಲಕರ್ಮಿಗಳ ಕೌಶಲವನ್ನು ದೇಶದ ಒಳಿತಿಗೆ ಹಾಗೂ ಪ್ರಗತಿಗೆ ಬಳಸಿದಾಗ ದೇಶವು ಪ್ರಗತಿಯ ಪಥದಲ್ಲಿ ಸಾಗುತ್ತದೆ ಎಂದು ಮನಗಂಡಿದ್ದರು. ಹೀಗಾಗಿಯೇ, ತಮ್ಮ ಕಾಲಮಾನದ ಎಲ್ಲ ಕ್ಷೇತ್ರದ ಅತ್ಯುತ್ತಮ ಪ್ರತಿಭೆಗಳನ್ನು … Continue reading ಇಂದು ನಾಡಪ್ರಭು ಕೆಂಪೇಗೌಡರ 516ನೇ ಜಯಂತಿ: ಪ್ರಶಸ್ತಿ ಪ್ರದಾನ, ಅನೇಕ ಕಾರ್ಯಕ್ರಮಗಳ ಆಯೋಜನೆ!
Copy and paste this URL into your WordPress site to embed
Copy and paste this code into your site to embed