ಧಾರಾಕಾರ ಮಳೆ: ಎಣ್ಣೆ ಏಟಲ್ಲಿ ಚರಂಡಿಗೆ ಕಾಲು ಜಾರಿ ಬಿದ್ದು ವ್ಯಕ್ತಿ ನಾಪತ್ತೆ!
ಬೆಳಗಾವಿ:- ಎಣ್ಣೆ ಏಟಲ್ಲಿ ಚರಂಡಿಗೆ ಕಾಲು ಜಾರಿ ಬಿದ್ದು ವ್ಯಕ್ತಿ ನಾಪತ್ತೆ ಆಗಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ ಪಟ್ಟಣದಲ್ಲಿ ಜರುಗಿದೆ ವಾಹನ ತಪಾಸಣೆ ವೇಳೆ ದುರಂತ: ಲಾರಿ ಹರಿದು ಪೊಲೀಸ್ ಕಾನ್ಸ್ಟೇಬಲ್ ಸಾವು! ಕಾಶಪ್ಪ ಗೋಕಾಕದ ಗೊಲ್ಲರ ಒಣಿಯ ನಿವಾಸಿಯಾಗಿರುವ ಕಾಶಪ್ಪ ಶಿರಟ್ಟಿ,(52) ಚರಂಡಿ ನೀರಲ್ಲಿ ಕೊಚ್ಚಿ ಹೋದ ವ್ಯಕ್ತಿ. ನಿರಂತರ ಮಳೆ ಹಿನ್ನೆಲೆ ಚರಂಡಿಯಲ್ಲಿ ವ್ಯಕ್ತಿ ಕೊಚ್ಚಿ ಹೋಗಿದ್ದಾನೆ. ಧಾರಾಕಾರ ಸುರಿದ ಮಳೆಯಿಂದ ಚರಂಡಿಗಳು ತುಂಬಿ ಹರಿಯುತ್ತಿದೆ. ಈ ವೇಳೆ ಕಾಲು ಜಾರಿ ಚರಂಡಿಯಲ್ಲಿ … Continue reading ಧಾರಾಕಾರ ಮಳೆ: ಎಣ್ಣೆ ಏಟಲ್ಲಿ ಚರಂಡಿಗೆ ಕಾಲು ಜಾರಿ ಬಿದ್ದು ವ್ಯಕ್ತಿ ನಾಪತ್ತೆ!
Copy and paste this URL into your WordPress site to embed
Copy and paste this code into your site to embed