ಬೆಂಗಳೂರಿನಲ್ಲಿ ಟೋಯಿಂಗ್ ಶುರು!? ಸರ್ಕಾರದ ನಡೆಗೆ ನಿಖಿಲ್ ಕುಮಾರಸ್ವಾಮಿ ಅಸಮಾಧಾನ!

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಟೋಯಿಂಗ್ ಆರಂಭಿಸಲು ನಿರ್ಧರಿಸಿರುವ ರಾಜ್ಯ ಸರ್ಕಾರದ ನಡೆಗೆ ನಿಖಿಲ್ ಕುಮಾರಸ್ವಾಮಿ ಅಸಮಾಧಾನ ಹೊರ ಹಾಕಿದ್ದಾರೆ. ಸೈಟ್ ರಿಜಿಸ್ಟರ್ ಆಗದೇ ಪರದಾಡುತ್ತಿದ್ದೀರಾ!? ನಿಮಗಿಲ್ಲಿದೆ ಗುಡ್ ನ್ಯೂಸ್! ಈ ಸಂಬಂಧ X ಮಾಡಿರುವ ಅವರು, ಬೆಂಗಳೂರು ನಗರ ವಾಸಿಗಳಿಗೆ ಕಿರಿಕಿರಿ ಮಾಡುತ್ತಿದ್ದ ಟೋಯಿಂಗ್ ಪ್ರಕ್ರಿಯೆಯನ್ನು ಜನಾಕ್ರೋಶದ ಮೇರೆಗೆ 2022ರಲ್ಲಿ ಸ್ಥಗಿತಗೊಳಿಸಲಾಗಿತ್ತು. ಈಗ ಮತ್ತೆ ಮರು ಆದೇಶ ಮಾಡಿರುವುದರ ಹಿಂದೆ, ವಸೂಲಿ ಉದ್ದೇಶ ಕಾಣುತ್ತಿದೆ. ಮೂಲಭೂತ ಸೌಕರ್ಯಗಳನ್ನು ಕೊಡದೇ ಜನರನ್ನು ಸತಾಯಿಸುತ್ತಿರುವ ಕಾಂಗ್ರೆಸ್ ಸರ್ಕಾರ ದಿಕ್ಕೆಟ್ಟು … Continue reading ಬೆಂಗಳೂರಿನಲ್ಲಿ ಟೋಯಿಂಗ್ ಶುರು!? ಸರ್ಕಾರದ ನಡೆಗೆ ನಿಖಿಲ್ ಕುಮಾರಸ್ವಾಮಿ ಅಸಮಾಧಾನ!