ಬೆಂಗಳೂರಿನಲ್ಲಿ ಟೋಯಿಂಗ್ ಶುರು!? ಸರ್ಕಾರದ ನಡೆಗೆ ನಿಖಿಲ್ ಕುಮಾರಸ್ವಾಮಿ ಅಸಮಾಧಾನ!
ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಟೋಯಿಂಗ್ ಆರಂಭಿಸಲು ನಿರ್ಧರಿಸಿರುವ ರಾಜ್ಯ ಸರ್ಕಾರದ ನಡೆಗೆ ನಿಖಿಲ್ ಕುಮಾರಸ್ವಾಮಿ ಅಸಮಾಧಾನ ಹೊರ ಹಾಕಿದ್ದಾರೆ. ಸೈಟ್ ರಿಜಿಸ್ಟರ್ ಆಗದೇ ಪರದಾಡುತ್ತಿದ್ದೀರಾ!? ನಿಮಗಿಲ್ಲಿದೆ ಗುಡ್ ನ್ಯೂಸ್! ಈ ಸಂಬಂಧ X ಮಾಡಿರುವ ಅವರು, ಬೆಂಗಳೂರು ನಗರ ವಾಸಿಗಳಿಗೆ ಕಿರಿಕಿರಿ ಮಾಡುತ್ತಿದ್ದ ಟೋಯಿಂಗ್ ಪ್ರಕ್ರಿಯೆಯನ್ನು ಜನಾಕ್ರೋಶದ ಮೇರೆಗೆ 2022ರಲ್ಲಿ ಸ್ಥಗಿತಗೊಳಿಸಲಾಗಿತ್ತು. ಈಗ ಮತ್ತೆ ಮರು ಆದೇಶ ಮಾಡಿರುವುದರ ಹಿಂದೆ, ವಸೂಲಿ ಉದ್ದೇಶ ಕಾಣುತ್ತಿದೆ. ಮೂಲಭೂತ ಸೌಕರ್ಯಗಳನ್ನು ಕೊಡದೇ ಜನರನ್ನು ಸತಾಯಿಸುತ್ತಿರುವ ಕಾಂಗ್ರೆಸ್ ಸರ್ಕಾರ ದಿಕ್ಕೆಟ್ಟು … Continue reading ಬೆಂಗಳೂರಿನಲ್ಲಿ ಟೋಯಿಂಗ್ ಶುರು!? ಸರ್ಕಾರದ ನಡೆಗೆ ನಿಖಿಲ್ ಕುಮಾರಸ್ವಾಮಿ ಅಸಮಾಧಾನ!
Copy and paste this URL into your WordPress site to embed
Copy and paste this code into your site to embed