Close Menu
Ain Live News
    Facebook X (Twitter) Instagram YouTube
    Monday, May 19
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    ಆಂಧ್ರಪ್ರದೇಶದಲ್ಲಿ ದುರಂತ: ಬಾವಿಗೆ ಕಾರು ಬಿದ್ದು ಕರ್ನಾಟಕದ ಮೂವರು ಸಾವು!

    By AIN AuthorMay 19, 2025
    Share
    Facebook Twitter LinkedIn Pinterest Email
    Demo

    ಆಂಧ್ರಪ್ರದೇಶ:- ಕಾರೊಂದು ನಿಯಂತ್ರಣ ತಪ್ಪಿ ಬಾವಿಗೆ ಬಿದ್ದು ಕರ್ನಾಟಕದ ಮೂವರು ಮೃತಪಟ್ಟಿರುವ ಘಟನೆ ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯ ಬಾಲಂವರಿಪಲ್ಲಿ ಗ್ರಾಮದಲ್ಲಿ ಜರುಗಿದೆ.

    ಕಾರ್ ರೇಸ್ ವೇಳೆ ನಟ ಅಜಿತ್ ಕಾರ್ ಟಯರ್ ಸ್ಫೋಟ! ಮುಂದೇನಾಯ್ತು!?

    ಚಿಂತಾಮಣಿ ಮೂಲದವರಾದ ಲೋಕೇಶ್, ಚಲಪತಿ ಮತ್ತು ಶಿವಣ್ಣ ಮೃತರು. ತಂಡುಪಲ್ಲಿಯ ಐವರು ಮದುವೆ ಸಮಾರಂಭಗಳಿಗೆ ಕ್ಯಾಟರಿಂಗ್ ಕೆಲಸ ಮಾಡುತ್ತಿದ್ದರು. ಹಾಗೆಯೇ ಶನಿವಾರ ತಮಿಳುನಾಡಿನ ಹೊಸೂರಿನಲ್ಲಿ ನಡೆದ ಮದುವೆಯಲ್ಲಿ ಕ್ಯಾಟರಿಂಗ್ ಕೆಲಸ ಮುಗಿಸಿ ಹಿಂತಿರುಗುತ್ತಿದ್ದಾಗ ಬಾಲಂವರಿಪಲ್ಲಿಯಲ್ಲಿ ಕಾರು ನಿಯಂತ್ರಣ ತಪ್ಪಿ ಬಾವಿಗೆ ಬಿದ್ದಿದೆ.

    ಕಾರಿನಲ್ಲಿದ್ದ ಐದು ಪ್ರಯಾಣಿಕರಲ್ಲಿ ಕರ್ನಾಟಕದ ಮೂವರು ಮೃತಪಟ್ಟಿದ್ದು, ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸುನಿಲ್ ಹಾಗೂ ತಿಪ್ಪಾ ರೆಡ್ಡಿ ಕಾರಿನ ಹಿಂಭಾಗದ ಕಿಟಕಿಗಳನ್ನು ಒಡೆದು ಹೊರಬಂದು ಪ್ರಾಣ ಉಳಿಸಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಧಾವಿಸಿದ ಪೊಲೀಸರು ಕ್ರೇನ್ ಮೂಲಕ ಕಾರನ್ನು ಬಾವಿಯಿಂದ ಹೊರತೆಗೆದರು.

    Post Views: 8

    Demo
    Share. Facebook Twitter LinkedIn Email WhatsApp

    Related Posts

    ಕಾರ್ ರೇಸ್ ವೇಳೆ ನಟ ಅಜಿತ್ ಕಾರ್ ಟಯರ್ ಸ್ಫೋಟ! ಮುಂದೇನಾಯ್ತು!?

    May 19, 2025

    ಗ್ರೇಟರ್ ಬೆಂಗಳೂರು ಅಲ್ಲ, ಲೂಟರ್ ಗಳ ಬೆಂಗಳೂರು: ಸಚಿವ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ!

    May 18, 2025

    ಬಾಕ್ಸ್ ಆಫೀಸ್​ನಲ್ಲಿ ದಾಖಲೆ ಬರೆದ ಹಾಲಿವುಡ್ ಸಿನಿಮಾ ಮಿಷನ್ ಇಂಪಾಸಿಬಲ್!

    May 18, 2025

    ಧರ್ಮಸ್ಥಳ ಮೂಲದ ಯುವತಿ ನಿಗೂಢ ಸಾವು.. ಪಂಜಾಬ್ ನಲ್ಲಿ ಆಗಿದ್ದೇನು?

    May 18, 2025

    ಜೂನ್ 1 ರಿಂದ ಈ ಬ್ಯಾಂಕಿನ ಕ್ರೆಡಿಟ್ ಕಾರ್ಡ್‌ʼನಲ್ಲಿ ಪ್ರಮುಖ ಬದಲಾವಣೆ..! ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ

    May 17, 2025

    Sanjiv Goenka: ತಿಮ್ಮಪ್ಪನಿಗೆ 3.63 ಕೋಟಿ ಮೌಲ್ಯದ ಚಿನ್ನದ ಆಭರಣ ನೀಡಿದ ಲಕ್ನೋ IPL ಟೀಂ ಮಾಲೀಕ..!

    May 17, 2025

    ಕೇದಾರನಾಥ ಬಳಿ ಹೆಲಿಕಾಪ್ಟರ್ ಪತನ: ಪ್ರಾಣಾಪಾಯದಿಂದ ಪಾರಾದ ಮೂವರು ಪ್ರಯಾಣಿಕರು

    May 17, 2025

    ಆಪರೇಷನ್ ಸಿಂಧೂರ್ ಕೇವಲ ಟ್ರೇಲರ್, ಸಮಯ ಬಂದಾಗ ಪಾಕ್‌ʼಗೆ ಪೂರ್ಣ ಚಿತ್ರ ತೋರಿಸ್ತೀವಿ: ರಾಜನಾಥ್ ಸಿಂಗ್

    May 16, 2025

    Gold Rate Today: ಚಿನ್ನದ ಬೆಲೆ ಏರಿಕೆಯಿಂದ ಕಂಗಾಲಾದ ಗ್ರಾಹಕರು! ಇಂದು ಗೋಲ್ಡ್ ಬೆಲೆ ಎಷ್ಟಿದೆ ನೋಡಿ

    May 16, 2025

    ತಿರುವನಂತಪುರಂ: ತಾತ್ಕಾಲಿಕ ಟೆಂಟ್ ಕುಸಿದು 24ರ ಯುವತಿ ಸಾವು!

    May 15, 2025

    ಭಾರತದ ಗಗನಯಾತ್ರಿ ಶುಭಾಂಶು ಶುಕ್ಲಾರ ಬಾಹ್ಯಾಕಾಶ ಯಾನ ಮುಂದೂಡಿದ ನಾಸಾ..! ಯಾಕೆ ಗೊತ್ತಾ..?

    May 15, 2025

    Rajnath Singh: ಧರ್ಮ ಕೇಳಿ ಹೊಡೆದವರ ಕರ್ಮ ಆಧರಿಸಿ ಶಿಕ್ಷೆ ನೀಡಿದ್ದೇವೆ: ಸಚಿವ ರಾಜನಾಥ್ ಸಿಂಗ್

    May 15, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.