ವಾಹನ ತಪಾಸಣೆ ವೇಳೆ ದುರಂತ: ಲಾರಿ ಹರಿದು ಪೊಲೀಸ್ ಕಾನ್ಸ್‌ಟೇಬಲ್‌ ಸಾವು!

ದಾವಣಗೆರೆ:- ವಾಹನ ತಪಾಸಣೆ ವೇಳೆ ದುರಂತ ಸಂಭವಿಸಿದ್ದು, ಲಾರಿ ಹರಿದು ಪೊಲೀಸ್ ಕಾನ್ಸ್‌ಟೇಬಲ್‌ ಸಾವನ್ನಪ್ಪಿರುವ ಘಟನೆ ದಾವಣಗೆರೆಯ ಹೆಬ್ಬಾಳು ಟೋಲ್ ಗೇಟ್ ಬಳಿ ಜರುಗಿದೆ. ಧಾರಾಕಾರ ಮಳೆ: ಹುಬ್ಬಳ್ಳಿಯಲ್ಲಿ ಜನಜೀವನ ಅಸ್ತವ್ಯಸ್ತ, ಮನೆಗಳಿಗೆ ನುಗ್ಗಿದ ನೀರು! 27 ವರ್ಷದ ರಾಮಪ್ಪ ಪೂಜಾರ್ ಮೃತ ಕಾನ್ಸ್‌ಟೇಬಲ್. ಹೆಬ್ಬಾಳು ಟೋಲ್ ಗೇಟ್ ಬಳಿ ಲಾರಿಯನ್ನು ತಪಾಸಣೆ ಮಾಡಲು ಹೋದ ರಾಮಪ್ಪ ಪೂಜಾರ್ ಮೇಲೆ ಚಾಲಕ ಲಾರಿ ಹರಿಸಿ ಎಸ್ಕೇಪ್ ಆಗಿದ್ದಾನೆ. ಗಂಭೀರ ಗಾಯಗೊಂಡಿದ್ದ ಕಾನ್ಸ್‌ಟೇಬಲ್‌ ರಾಮಪ್ಪ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. … Continue reading ವಾಹನ ತಪಾಸಣೆ ವೇಳೆ ದುರಂತ: ಲಾರಿ ಹರಿದು ಪೊಲೀಸ್ ಕಾನ್ಸ್‌ಟೇಬಲ್‌ ಸಾವು!