ಕಾಲ್ತುಳಿತ ಪ್ರಕರಣ: ಕಬ್ಬನ್ ಪಾರ್ಕ್ ಇನ್ಸ್ಪೆಕ್ಟರ್ ನಿರ್ಲಕ್ಷ್ಯಕ್ಕೆ ಹೋಯ್ತಾ 11 ಪ್ರಾಣ? CID ತನಿಖೆ ವೇಳೆ ಗಿರೀಶ್ ಕಕ್ಕಾಬಿಕ್ಕಿ!

ಬೆಂಗಳೂರು:- ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಚೊಚ್ಚಲ ಐಪಿಎಲ್ ಪ್ರಶಸ್ತಿ ಗೆದ್ದ ಬಳಿಕ ಹಮ್ಮಿಕೊಂಡಿದ್ದ ವಿಜಯೋತ್ಸವದ ವೇಳೆ ಕಾಲ್ತುಳಿತಕ್ಕೆ ಸಿಲುಕಿ 11 ಮಂದಿ ಸಾವನ್ನಪ್ಪಿ, ಹಲವರು ಗಾಯಗೊಂಡಿದ್ದರು. ಇದೀಗ ಈ ಪ್ರಕರಣದಲ್ಲಿ ಮೇಜರ್ ಅಪ್ಡೇಟ್ ಒಂದು ಸಿಕ್ಕಿದೆ. ಏರ್ ಇಂಡಿಯಾ ವಿಮಾನ ದುರಂತ: ಪ್ರಯಾಣಿಕರನ್ನು ರಕ್ಷಿಸುವ ಅವಕಾಶವಿರಲಿಲ್ಲ – ಅಮಿತ್ ಶಾ! ಕಬ್ಬನ್ ಪಾರ್ಕ್ ಇನ್ಸ್ ಪೆಕ್ಟರ್ ಬೇಜವಬ್ದಾರಿ ಗೆ ಈ ಘೋರ ದುರಂತ ನಡೀತಾ ಎಂಬ ಸಂಶಯ ಮೂಡಿದೆ. ಎಸ್, ಬ್ಬನ್ ಪಾರ್ಕ್ ಇನ್ಸ್ ಪೆಕ್ಟರ್ … Continue reading ಕಾಲ್ತುಳಿತ ಪ್ರಕರಣ: ಕಬ್ಬನ್ ಪಾರ್ಕ್ ಇನ್ಸ್ಪೆಕ್ಟರ್ ನಿರ್ಲಕ್ಷ್ಯಕ್ಕೆ ಹೋಯ್ತಾ 11 ಪ್ರಾಣ? CID ತನಿಖೆ ವೇಳೆ ಗಿರೀಶ್ ಕಕ್ಕಾಬಿಕ್ಕಿ!