Close Menu
Ain Live News
    Facebook X (Twitter) Instagram YouTube
    Monday, July 7
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಶ್ರೀ ಮಹರ್ಷಿ ವಾಲ್ಮೀಕಿ, ಭಗೀರಥ ಮಹರ್ಷಿ, ಕನಕದಾಸರ ಪುತ್ಥಳಿ ನಿರ್ಮಿಸಿದ್ದ ಅರುಣ್ ಯೋಗಿರಾಜ್ ಗೆ ಸನ್ಮಾನ!

    By AIN AuthorJuly 7, 2025
    Share
    Facebook Twitter LinkedIn Pinterest Email
    Demo

    ಚಾಮರಾಜನಗರ:- ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ, ಶ್ರೀ ಭಗೀರಥ ಮಹರ್ಷಿ ಹಾಗೂ ಶ್ರೀ ಕನಕದಾಸರ ಪುತ್ಥಳಿಗಳನ್ನು ಅಯೋಧ್ಯೆಯ ಶ್ರೀರಾಮಲಲ್ಲಾ ಶಿಲ್ಪದ ನಿರ್ಮಾತೃ ಮೈಸೂರಿನ ಹೆಮ್ಮೆಯ ಶಿಲ್ಪಿ ಅರುಣ್ ಯೋಗಿರಾಜ್ ಅವರು ನಿರ್ಮಿಸಲಿದ್ದು ಇವರನ್ನು ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರು ಸನ್ಮಾನಿಸಿದರು.

    ಕಾಡುಪ್ರಾಣಿ ಹಾವಳಿ: ಬೆಳೆ ಪರಿಹಾರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ – ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಸೂಚನೆ!

    ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ಶಿಲ್ಪಿ ಅರುಣ್ ಯೋಗಿರಾಜ್ ಅವರಿಗೆ ಶಾಲು ಹೊದಿಸಿ, ಫಲ ತಾಂಬೂಲ ನೀಡಿ ಸನ್ಮಾನಿಸುವ ಮೂಲಕ ಶ್ರೀ ಮಹರ್ಷಿ ವಾಲ್ಮೀಕಿ, ಶ್ರೀ ಭಗೀರಥ ಮಹರ್ಷಿ ಹಾಗೂ ಶ್ರೀ ಕನಕದಾಸರ ಪುತ್ಥಳಿಗಳ ನಿರ್ಮಾಣಕ್ಕೆ ಸಾಂಕೇತಿಕವಾಗಿ ಚಾಲನೆ ನೀಡಲಾಯಿತು.

    ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ. ಕವಿತಾ, ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ನಂಜುಂಡಯ್ಯ, ಇನ್ನಿತರ ಅದಿಕಾರಿಗಳು ಈ ಸಂದರ್ಭದಲ್ಲಿ ಇದ್ದರು.

    ಜಿಲ್ಲಾಡಳಿತ ಭವನದ ಆವರಣದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ, ಶ್ರೀ ಭಗೀರಥ ಮಹರ್ಷಿ ಹಾಗೂ ಶ್ರೀ ಕನಕದಾಸರ ಪುತ್ಥಳಿಗಳ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಇತ್ತೀಚೆಗೆ ಗುದ್ದಲಿ ಪೂಜೆ ನೆರವೇರಿಸಿದ್ದರು.

    Demo
    Share. Facebook Twitter LinkedIn Email WhatsApp

    Related Posts

    ಕಾಡುಪ್ರಾಣಿ ಹಾವಳಿ: ಬೆಳೆ ಪರಿಹಾರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ – ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಸೂಚನೆ!

    July 7, 2025

    ಗ್ಯಾರಂಟಿ ಹೆಸರೇಳಿ ಅಧಿಕಾರಕ್ಕೆ ಬಂದವರು ಅಭಿವೃದ್ಧಿ ಮಾಡಲಿ: ಛಲವಾದಿ ನಾರಾಯಣಸ್ವಾಮಿ

    July 7, 2025

    ಸಿಎಂ ಬದಲಾವಣೆ ವಿಚಾರ: ಮಾಧ್ಯಮದವರು ಮನಸ್ಸಿಗೆ ಬಂದಂತೆ ವಿಶ್ಲೇಷಿಸಬೇಡಿ -ಸಚಿವ ಮಧು ಬಂಗಾರಪ್ಪ

    July 7, 2025

    ಕೊಡಗು: ಕಾಡಾನೆ ಕಾರ್ಯಚರಣೆ ವೇಳೆ ಕಾಡಾನೆಗೆ ವಿದ್ಯುತ್ ಶಾಕ್!

    July 7, 2025

    ಧಾರವಾಡ: ಹೃದಯಾಘಾತದಿಂದ 56ರ ಮಹಿಳೆ ಸಾವು!

    July 7, 2025

    ಗ್ಯಾರೆಂಟಿ ಬಂದ್ ಹೇಳಿಕೆ ಬಗ್ಗೆ ರಾಯರೆಡ್ಡಿ ಹೇಳಿದ್ದೇನು..?

    July 7, 2025

    ನೀರು ಎಂದು ತಿಳಿದು ಆಸಿಡ್ ಕುಡಿದ ವಿದ್ಯಾರ್ಥಿ

    July 7, 2025

    ಮಿನಿ ಬಸ್ ಪಲ್ಟಿ, 12 ಜನ ಪ್ರಯಾಣಿಕರಿಗೆ ಗಂಭೀರ ಗಾಯ

    July 7, 2025

    ಸಿದ್ದುನೇ ಸಿಎಂ ಅಂತಾ ಕಾಂಗ್ರೆಸ್ ಅಧ್ಯಕ್ಷರು ಹೇಳಿ ; ಆರ್.ಅಶೋಕ್ ಸವಾಲು

    July 7, 2025

    ರಾಜ್ಯದಲ್ಲಿ ಬೇಲಿನೇ ಎದ್ದು ಹೊಲ ಮೇಯುವ ಪರಿಸ್ಥಿತಿ ನಿರ್ಮಾಣವಾಗಿದೆ: ಬಿ. ವೈ. ವಿಜಯೇಂದ್ರ

    July 7, 2025

    ಪತಿಯಿಂದ ಪತ್ನಿಗೆ ಕಿರುಕುಳ ನೇಣು ಹಾಕಿಕೊಂಡು ಪತ್ನಿ ಆತ್ಮಹತ್ಯೆ!

    July 7, 2025

    ದೇಹಕ್ಕಿಂತ ಅತಿಯಾದ ತೂಕ ಮತ್ತು ಬೊಜ್ಜು: ಪೊಲೀಸ್ ಕಮಿಷನರ್ ಹೇಳಿದ್ದೇನು..?

    July 7, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.