ಗರ್ಭಿಣಿ ಹಸುವಿನ ತಲೆ ಕಡಿದು ಮಾಂಸ ಕದ್ದೊಯ್ದಿದ್ದ ಕೇಸ್ ಗೆ ಟ್ವಿಸ್ಟ್: ತನಿಖೆ ವೇಳೆ ಶಾಕಿಂಗ್ ವಿಚಾರ ಬೆಳಕಿಗೆ!

ಕಾರವಾರ:- ಗರ್ಭಿಣಿ ಹಸುವಿನ ತಲೆ ಕಡಿದು ಮಾಂಸ ಕದ್ದೊಯ್ದಿದ್ದ ಕೇಸ್ ಗೆ ಟ್ವಿಸ್ಟ್ ಸಿಕ್ಕಿದ್ದು, ತನಿಖೆ ವೇಳೆ ಶಾಕಿಂಗ್ ವಿಚಾರ ಬೆಳಕಿಗೆ ಬಂದಿದೆ. ಕನ್ನಡಪರ ಹೋರಾಟಗಾರರಿಗೆ ಸಿಹಿ ಸುದ್ದಿ: ಎಲ್ಲಾ ಕೇಸ್ ವಾಪಸ್ ಎಂದ ಸಿದ್ದರಾಮಯ್ಯ! ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಬಳಿ ಗರ್ಭ ಧರಿಸಿದ್ದ ಹಸುವಿನ ತಲೆ ಕಡಿದು ಮಾಂಸ ಕದ್ದೊಯ್ದಿದ್ದ ಪ್ರಕರಣ ಸಂಬಂಧ ಈಗಾಗಲೇ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ತನಿಖೆ ಮುಂದುವರಿದಿದೆ. ಘಟನೆ ಬೆನ್ನಲ್ಲೇ ಇದೀಗ ಮತ್ತೊಂದು ಆಘಾತಕಾರಿ ವಿಷಯ ಬಯಲಾಗಿದೆ. ಕಳೆದ 1 … Continue reading ಗರ್ಭಿಣಿ ಹಸುವಿನ ತಲೆ ಕಡಿದು ಮಾಂಸ ಕದ್ದೊಯ್ದಿದ್ದ ಕೇಸ್ ಗೆ ಟ್ವಿಸ್ಟ್: ತನಿಖೆ ವೇಳೆ ಶಾಕಿಂಗ್ ವಿಚಾರ ಬೆಳಕಿಗೆ!