ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರ ದುರ್ಮರಣ
ಬಳ್ಳಾರಿ: ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರು ಸಾವನ್ನಪ್ಪಿರುವ ಘಟನೆ ನಡೆದಿದೆ. ಬಳ್ಳಾರಿ ಜಿಲ್ಲೆಯ ಶಿಡಿಗಿನಮೊಳ ಗ್ರಾಮದಲ್ಲಿ ಹೊಲದಲ್ಲಿ ಘಟನೆ ನಡೆದಿದೆ. ರಾಜೇಶ್ (11) ಮತ್ತು ಶಿವಶಂಕರ್ (12) ಮೃತ ಯುವಕರಾಗಿದ್ದು, ಮಕ್ಕಳು ಕ್ರಿಕೆಟ್ ಆಡಿದ ನಂತರ ಮಕ್ಕಳು ಈಜಲು ಹೋಗಿದ್ದಾಗ ದುರ್ಘಟನೆ ಸಂಭವಿಸಿದೆ. ನಾಲ್ವರು ಬಾಲಕರು ಈಜಲೆಂದು ಕೃಷಿ ಹೊಂಡಕ್ಕೆ ತೆರಳಿದ್ದಾರೆ. ಈ ವೇಳೆ ಒಬ್ಬ ನೀರಿಗಿಳಿದ ಕೂಡಲೇ ಮುಳುಗಿದರೆ, ಆತನ ರಕ್ಷಣೆಗೆಂದು ನೀರಿಗಿಳಿದ ಮತ್ತೊಬ್ಬ ಬಾಲಕ ಕೂಡ ಮುಳುಗಿದ್ದಾನೆ. ಪತ್ನಿ ಸಾವಿನಿಂದ ಖಿನ್ನತೆ … Continue reading ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರ ದುರ್ಮರಣ
Copy and paste this URL into your WordPress site to embed
Copy and paste this code into your site to embed