Close Menu
Ain Live News
    Facebook X (Twitter) Instagram YouTube
    Monday, June 30
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಕೊಪ್ಪಳದಲ್ಲಿ ಸಿಡಿಲು ಬಡಿದು ಇಬ್ಬರ ದುರ್ಮರಣ

    By AIN AuthorApril 11, 2025
    Share
    Facebook Twitter LinkedIn Pinterest Email
    Demo

    ಕೊಪ್ಪಳ: ಕೊಪ್ಪಳದ ಹಲವೆಡೆ ಭಾರೀ ಮಳೆಯಾಗಿದ್ದು, ಚುಕ್ಕನಕಲ್‌ ಬಳಿ ಸಿಡಿಲು ಬಡಿದು ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.

    ಮೃತರನ್ನು ಮಂಜುನಾಥ ಗಾಳಿ (48), ಗೋವಿಂದಪ್ಪ ಮ್ಯಾಗಲಮನಿ (62) ಎಂದು ಗುರುತಿಸಲಾಗಿದೆ. ಗುರುವಾರ ಸಂಜೆ ಗ್ರಾಮದ ತೋಟದ ಮನೆಯಲ್ಲಿದ್ದರು. ಈ ವೇಳೆ ಮಳೆ ಬಂದಿದ್ದು, ತೋಟದ ಮನೆಯ ಕಿಟಕಿ ಬಾಗಿಲು ಹಾಕಲು ಹೋದಾಗ ಸಿಡಿಲು ಬಡಿದಿದೆ. ಪರಿಣಾಮ ಇಬ್ಬರೂ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

    ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರ ದುರ್ಮರಣ

    ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

    Demo
    Share. Facebook Twitter LinkedIn Email WhatsApp

    Related Posts

    ನೈತಿಕ ಪೊಲೀಸ್ ಗಿರಿ: ಶ್ರೀರಾಮಸೇನೆ ಯುವಕರನ್ನ ಗಿಡಕ್ಕೆ ಕಟ್ಟಿಹಾಕಿ ಹಿಗ್ಗಾಮುಗ್ಗಾ ಥಳಿತ; ಪ್ರಮೋದ್ ಮುತಾಲಿಕ್ ಕಿಡಿ!

    June 29, 2025

    ಮಾಧುಸ್ವಾಮಿ ಕಾಂಗ್ರೆಸ್ ಸೇರುವ ವಿಚಾರ ಮಾಧ್ಯಮದ ಊಹಾಪೋಹ: ಸಿ ಸಿ ಪಾಟೀಲ್!

    June 29, 2025

    ಫ್ಲೆಕ್ಸ್ ಪಾಲಿಟಿಕ್ಸ್ ಕಿತ್ತಾಟ: ನಿಖಿಲ್ ಕುಮಾರಸ್ವಾಮಿ ಸ್ವಾಗತಕ್ಕೆ ಹಾಕಿದ್ದ ಕಟೌಟ್ ತೆರವಿಗೆ ಯತ್ನ!

    June 29, 2025

    ಬಿಜೆಪಿಯಲ್ಲೂ ಕ್ರಾಂತಿ; ರಾಜಣ್ಣ ಹೇಳಿಕೆಗೆ ಸಿ ಸಿ ಪಾಟೀಲ್ ಹೇಳಿದ್ದೇನು?

    June 29, 2025

    ಕಾವೇರಿ ‘ಆರತಿ’ಗೆ ಹೈಕೋರ್ಟ್ ನೋಟೀಸ್ ವಿಚಾರ: DCM ಡಿಕೆ ಶಿವಕುಮಾರ್ ಹೇಳಿದ್ದೇನು?

    June 29, 2025

    ಸರಣಿ ಹೃದಯಾಘಾತ ಪ್ರಕರಣ: ಹಾಸನದ 5 ತಾಲೂಕಿಗೆ ಸ್ಟೆಮಿ ಯೋಜನೆ ಜಾರಿಗೆ ಪ್ರಸ್ತಾವನೆ!

    June 29, 2025

    ಧಾರವಾಡ: ಇಂದು ದೇಶದಲ್ಲಿ ತುರ್ತು ಪರಿಸ್ಥಿತಿಗಿಂತಲೂ ಕೆಟ್ಟ ಪರಿಸ್ಥಿತಿ ಇದೆ: ಸಚಿವ ಲಾಡ್

    June 29, 2025

    ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು!

    June 29, 2025

    ಕಲಬುರ್ಗಿ ಜೋಳದ ರೊಟ್ಟಿಗೆ ಮೋದಿ ಮೆಚ್ಚುಗೆ: ಮನ್ ಕಿ ಬಾತ್‌ನಲ್ಲಿ ಹೇಳಿದ್ದೇನು?

    June 29, 2025

    ನಿರುದ್ಯೋಗಿಗಳಿಗೆ ಗುಡ್ ನ್ಯೂಸ್: ಇಲ್ಲಿದೆ ಇನ್ಸೆಕ್ಟ್ ಕಲೆಕ್ಟರ್ ಹುದ್ದೆ.. ಆಸಕ್ತರು ಅಪ್ಲೈ ಮಾಡಿ!

    June 29, 2025

    ವಿಜಯಪುರ| ಅಂತರಾಜ್ಯ ಹೆದ್ದಾರಿಯಲ್ಲಿ‌ ಸರಣಿ ಅಪಘಾತ

    June 29, 2025

    ಇದು ಗೂಂಡಾವರ್ತನೆ ಅಲ್ಲದೇ ಮತ್ತೇನು? ಗಾಳಿಯಲ್ಲಿ ಗುಂಡು ಹಾರಿಸಿ ಬರ್ತಡೇ ಮಾಡಿಕೊಂಡ ಗ್ರಾ. ಪಂ. ಸದಸ್ಯ!

    June 29, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.