ಮಲಪ್ರಭಾ ನದಿಯಲ್ಲಿ ಮುಳುಗಿ ಇಬ್ಬರ ಸಾವು
ಬಾಗಲಕೋಟೆ: ಮಲಪ್ರಭಾ ನದಿಯಲ್ಲಿ ಮುಳುಗುತ್ತಿದ್ದ ಯುವಕನ ರಕ್ಷಣೆ ಮಾಡಲು ಹೋಗಿ ಸೈನಿಕ ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಮಣ್ಣೇರಿ ಗ್ರಾಮದಲ್ಲಿ ನಡೆದಿದೆ. ಹಂಸನೂರ ಗ್ರಾಮದ ಶೇಖಪ್ಪ ಮುತ್ತಪ್ಪ ಮೂಲಿಮನಿ(15), ಗದಗ ಜಿಲ್ಲೆಯ ರೋಣ ತಾಲೂಕಿನ ಬೆನಹಾಳ ಗ್ರಾಮದ ಸೈನಿಕ ಮಹಾಂತೇಶ ಹೂವಪ್ಪ ಹೊಸಮನಿ(25) ಮೃತರಾಗಿದ್ದಾರೆ. ಟೀ ಪಾಯಿಂಟ್ನಲ್ಲಿದ್ದ ಸಿಲಿಂಡರ್ ಗ್ಯಾಸ್ ಸೋರಿಕೆಯಿಂದ ಅಗ್ನಿ ಅವಘಡ ಶೇಖಪ್ಪ ಮುತ್ತಪ್ಪ ಮೂಲಿಮನಿ ನದಿಯಲ್ಲಿ ಸ್ನಾನ ಮಾಡಲು ಹೋಗಿದ್ದ. ಈ ವೇಳೆ ಈಜು ಬಾರದ ಶೇಖಪ್ಪ ರಕ್ಷಣೆಗಾಗಿ … Continue reading ಮಲಪ್ರಭಾ ನದಿಯಲ್ಲಿ ಮುಳುಗಿ ಇಬ್ಬರ ಸಾವು
Copy and paste this URL into your WordPress site to embed
Copy and paste this code into your site to embed