ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ಯುವಕರು ನೀರಲ್ಲಿ ಮುಳುಗಿ ಸಾವು!
ಚಾಮರಾಜನಗರ:- ಜಿಲ್ಲೆಯ ಹನೂರು ತಾಲೂಕಿನ ಆನೆಗುಂದಿ ಗ್ರಾಮದಲ್ಲಿ ಇಬ್ಬರು ಯುವಕರು ಈಜಾಡಲು ತೆರಳಿ ಕೃಷಿ ಹೊಂಡದಲ್ಲಿ ಮುಳುಗಿ ದಾರುಣವಾಗಿ ಮೃತಪಟ್ಟಿರುವ ಘಟನೆ ಭಾನುವಾರ ಸಂಜೆ ನಡೆದಿದೆ. ಮೃತದೇಹಗಳನ್ನು ಹನೂರು ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದ ಶವಗಾರಕ್ಕೆ ಪೊಲೀಸರು ಸಂಜೆ ರವಾನಿಸಲಾಗಿದ್ದು, ಈ ಸಂದರ್ಭದಲ್ಲಿ ಮನೆಮಂದಿಯ ಆಕ್ರಂದನ ಮುಗಿಲು ಮುಟ್ಟುವಂತಿತ್ತು. ಜಸ್ಟ್ 2 ಸೆಕೆಂಡ್: ಮಹಿಳೆ ಸರ ಕದ್ದೊಯ್ದ ಕಳ್ಳ.. ಸಿಸಿಟಿವಿ ದೃಶ್ಯ ಇಲ್ಲಿದೆ! ಮೃತರಾದವರನ್ನು ಪಿಜಿ ಪಾಳ್ಯ ಗ್ರಾಮದ ಚಾಮರಾಜು (25) ಹಾಗೂ ಆಕಾಶ್ (22) ಎಂದು … Continue reading ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ಯುವಕರು ನೀರಲ್ಲಿ ಮುಳುಗಿ ಸಾವು!
Copy and paste this URL into your WordPress site to embed
Copy and paste this code into your site to embed