ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ಯುವಕರು ನೀರಲ್ಲಿ ಮುಳುಗಿ ಸಾವು!

ಚಾಮರಾಜನಗರ:- ಜಿಲ್ಲೆಯ ಹನೂರು ತಾಲೂಕಿನ ಆನೆಗುಂದಿ ಗ್ರಾಮದಲ್ಲಿ ಇಬ್ಬರು ಯುವಕರು ಈಜಾಡಲು ತೆರಳಿ ಕೃಷಿ ಹೊಂಡದಲ್ಲಿ ಮುಳುಗಿ ದಾರುಣವಾಗಿ ಮೃತಪಟ್ಟಿರುವ ಘಟನೆ ಭಾನುವಾರ ಸಂಜೆ ನಡೆದಿದೆ. ಮೃತದೇಹಗಳನ್ನು ಹನೂರು ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದ ಶವಗಾರಕ್ಕೆ ಪೊಲೀಸರು ಸಂಜೆ ರವಾನಿಸಲಾಗಿದ್ದು, ಈ ಸಂದರ್ಭದಲ್ಲಿ ಮನೆಮಂದಿಯ ಆಕ್ರಂದನ ಮುಗಿಲು ಮುಟ್ಟುವಂತಿತ್ತು. ಜಸ್ಟ್ 2 ಸೆಕೆಂಡ್: ಮಹಿಳೆ ಸರ ಕದ್ದೊಯ್ದ ಕಳ್ಳ.. ಸಿಸಿಟಿವಿ ದೃಶ್ಯ ಇಲ್ಲಿದೆ! ಮೃತರಾದವರನ್ನು ಪಿಜಿ ಪಾಳ್ಯ ಗ್ರಾಮದ ಚಾಮರಾಜು (25) ಹಾಗೂ ಆಕಾಶ್ (22) ಎಂದು … Continue reading ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ಯುವಕರು ನೀರಲ್ಲಿ ಮುಳುಗಿ ಸಾವು!