ಫಲಿಸದ ಚಿಕಿತ್ಸೆ: ಕೀಟನಾಶಕ ಮಾತ್ರೆ ನುಂಗಿ ಆಸ್ಪತ್ರೆಗೆ ದಾಖಲಾಗಿದ್ದ ನವವಿವಾಹಿತೆ ಸಾವು!

ಬೆಳಗಾವಿ:- ಬೈಲಹೊಂಗಲ‌ ತಾಲೂಕಿನ ಇಂಚಲ ಗ್ರಾಮದಲ್ಲಿ ಕೀಟನಾಶಕ ಮಾತ್ರೆಗಳನ್ನು ನುಂಗಿ ಆಸ್ಪತ್ರೆಗೆ ದಾಖಲಾಗಿದ್ದ ನವವಿವಾಹಿತೆ ಒಬ್ಬರು ಜೀವ ಕಳೆದುಕೊಂಡಿರುವ ಘಟನೆ ಜರುಗಿದೆ. ಮಳೆ ಅವಾಂತರ: ಆಂಜನೇಯ ದೇವಸ್ಥಾನದ ಮೇಲೆ ಬಿದ್ದ ಮರ! 22 ವರ್ಷದ ಲಕ್ಷ್ಮಿ ಮಂಜುನಾಥ ಹೂಗಾರ ಮೃತ ಮಹಿಳೆ. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಲಕ್ಷ್ಮಿ ಕೀಟನಾಶಕ ಮಾತ್ರೆಗಳನ್ನು ನುಂಗಿದ್ದಾಳೆ. ಇದರಿಂದ ಅಸ್ವಸ್ಥರಾಗಿದ್ದ ಅವರನ್ನು ಕುಟುಂಬಸ್ಥರು ಮೊದಲು ಬೈಲಹೊಂಗಲದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದರು. ಆದರೆ ಹೆಚ್ಚಿನ ಚಿಕಿತ್ಸೆ ಬೇಕಿದ್ದರಿಂದ ಲಕ್ಷ್ಮಿಯನ್ನು ಅಲ್ಲಿಂದ … Continue reading ಫಲಿಸದ ಚಿಕಿತ್ಸೆ: ಕೀಟನಾಶಕ ಮಾತ್ರೆ ನುಂಗಿ ಆಸ್ಪತ್ರೆಗೆ ದಾಖಲಾಗಿದ್ದ ನವವಿವಾಹಿತೆ ಸಾವು!