Close Menu
Ain Live News
    Facebook X (Twitter) Instagram YouTube
    Sunday, June 29
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಕೊರಿಯರ್ ಪಾರ್ಸೆಲ್ ವಿಚಾರಕ್ಕೆ ಗಲಾಟೆ ; ಗ್ರಾಮಕ್ಕೆ ಹುಡುಕಿಕೊಂಡು ಬಂದು ಚಾಕು ಇರಿತ

    By Author AINMarch 31, 2025
    Share
    Facebook Twitter LinkedIn Pinterest Email
    Demo

    ಕೋಲಾರ :  ಕೊರಿಯರ್ ಪಾರ್ಸೆಲ್ ಕೊಡುವ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಚಾಕುವಿನಿಂದ ಇರಿದ ಘಟನೆ ಕೋಲಾರ ತಾಲ್ಲೂಕಿನ ಮುದುವಾಡಿ ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.

     

    ಗ್ರಾಮದ ಚೇತನ್ ಹಾಗೂ ಯುವರಾಜ್ ಹಲ್ಲೆಗೊಳಗಾಗಿದ್ದು, ನಗರದ ಕೀಲುಕೋಟೆ ನಿವಾಸಿ ಕೊರಿಯರ್ ಬಾಯ್ ಪವನ್ ಹಾಗೂ ಆತನ ಸೋದರ ಮೋಹನ್ ಎಂಬುವರಿಂದ ಹಲ್ಲೆ ನಡೆದಿದೆ. ಕೊರಿಯರ್ ಬಾಯ್  ಪವನ್‌ ಹಾಗೂ ಹೊಸಹಳ್ಳಿ ಯುವಕನ ಮಧ್ಯೆ ಪೋನ್ ನಲ್ಲಿ ಮಾತಿನ ಚಕಮಕಿ ನಡೆದಿದೆ. ಮಾತು ಅತಿರೇಕಕ್ಕೆ ತಿರುಗಿ ಗ್ರಾಮಕ್ಕೆ ಹುಡುಕಿಕೊಂಡು ಬಂದು ಗಲಾಟೆ ಮಾಡಿದ ಕೊರಿಯರ್ ಬಾಯ್ ಪವನ್‌ ಮತ್ತು ಆತನ ಸಹೋದರ ಮೋಹನ್‌ ಚೇತನ್‌ ಮತ್ತು ಯುವರಾಜ್‌ಗೆ ಚಾಕುವಿನಿಂದ ಇರಿದಿದ್ದಾರೆ.

    ಬೆಳಗಾವಿ ನಗರದಲ್ಲಿ ಎರಡು ಗುಂಪುಗಳ ಮಧ್ಯೆ ಘರ್ಷಣೆ

     

    ಇನ್ನೂ ಚಾಕು ಇರಿತದಿಂದ ಉದ್ರಿಕ್ತರಾದ  ಗ್ರಾಮದ ಜನರು ಕೂಡಲೇ ಪವನ್ ಹಾಗೂ ಮೋಹನ್ ಬಟ್ಟೆ ಬಿಚ್ಚಿ ಕಟ್ಟಿಹಾಕಿ ಥಳಿಸಿದ್ದಾರೆ. ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಚಾಕು ಇರಿತಕ್ಕೆ ಒಳಗಾದ ಗಾಯಾಳುಗಳಿಗೆ ಕೋಲಾರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಚಾಕು ಇರಿದ ಮೋಹನ್ ಹಾಗೂ ಪವನ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

    Demo
    Share. Facebook Twitter LinkedIn Email WhatsApp

    Related Posts

    ಸರಣಿ ಹೃದಯಾಘಾತ ಪ್ರಕರಣ: ಹಾಸನದ 5 ತಾಲೂಕಿಗೆ ಸ್ಟೆಮಿ ಯೋಜನೆ ಜಾರಿಗೆ ಪ್ರಸ್ತಾವನೆ!

    June 29, 2025

    ಧಾರವಾಡ: ಇಂದು ದೇಶದಲ್ಲಿ ತುರ್ತು ಪರಿಸ್ಥಿತಿಗಿಂತಲೂ ಕೆಟ್ಟ ಪರಿಸ್ಥಿತಿ ಇದೆ: ಸಚಿವ ಲಾಡ್

    June 29, 2025

    ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು!

    June 29, 2025

    ಕಲಬುರ್ಗಿ ಜೋಳದ ರೊಟ್ಟಿಗೆ ಮೋದಿ ಮೆಚ್ಚುಗೆ: ಮನ್ ಕಿ ಬಾತ್‌ನಲ್ಲಿ ಹೇಳಿದ್ದೇನು?

    June 29, 2025

    ನಿರುದ್ಯೋಗಿಗಳಿಗೆ ಗುಡ್ ನ್ಯೂಸ್: ಇಲ್ಲಿದೆ ಇನ್ಸೆಕ್ಟ್ ಕಲೆಕ್ಟರ್ ಹುದ್ದೆ.. ಆಸಕ್ತರು ಅಪ್ಲೈ ಮಾಡಿ!

    June 29, 2025

    ವಿಜಯಪುರ| ಅಂತರಾಜ್ಯ ಹೆದ್ದಾರಿಯಲ್ಲಿ‌ ಸರಣಿ ಅಪಘಾತ

    June 29, 2025

    ಇದು ಗೂಂಡಾವರ್ತನೆ ಅಲ್ಲದೇ ಮತ್ತೇನು? ಗಾಳಿಯಲ್ಲಿ ಗುಂಡು ಹಾರಿಸಿ ಬರ್ತಡೇ ಮಾಡಿಕೊಂಡ ಗ್ರಾ. ಪಂ. ಸದಸ್ಯ!

    June 29, 2025

    ಬುರ್ಖಾ ಧರಿಸಿ ಬರ್ತಾರೆ.. ಕ್ಷಣಾರ್ಧದಲ್ಲಿ ಕದ್ದು ಎಸ್ಕೇಪ್ ಆಗ್ತಾರೆ: ಕೊಪ್ಪಳದಲ್ಲಿ ಕಳ್ಳಿಯರ ಗ್ಯಾಂಗ್ ಆ್ಯಕ್ಟೀವ್!

    June 29, 2025

    ಬ್ರ್ಯಾಂಡ್ ಎಂದು ಜೀನ್ಸ್ ಖರೀದಿಸೋ ಜನರೇ ಈ ಸುದ್ದಿ ನಿಮಗಾಗಿ: ಎಲ್ಲವೂ Fake!

    June 29, 2025

    ಪ್ರವಾಸಿಗರ ಗಮನಕ್ಕೆ: ನಂದಿ ಬೆಟ್ಟ, ಸ್ಕಂದಗಿರಿಧಾಮಕ್ಕೆ 4 ದಿನ ನಿರ್ಬಂಧ!

    June 28, 2025

    ಸಿಎಂ ಬದಲಾವಣೆ ವಿಚಾರ: ಶಾಸಕ ಬೈರತಿ ಸುರೇಶ್ ಹೇಳಿದ್ದೇನು?

    June 28, 2025

    ಹಾಡಹಗಲೇ ಕೊಡಲಿಯಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಕೊಲೆ!

    June 28, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.