ಇನ್ಮುಂದೆ ಎಲ್ಲಾ ಇಲಾಖೆಗಳಲ್ಲೂ ‘ಕನ್ನಡ ಬಳಕೆ’ ಕಡ್ಡಾಯ: ರಾಜ್ಯ ಸರ್ಕಾರ ಆದೇಶ
ಬೆಂಗಳೂರು: ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಎನ್ನುವುದರಲ್ಲಿ ಯಾವುದೇ ಅನುಮಾನವಿಲ್ಲ. ಕನ್ನಡ ನಮ್ಮ ರಾಜ್ಯದ ಆಡಳಿತ ಭಾಷೆ ಕೂಡಾ ಹೌದು. ದೇಶದ ಅಭಿವೃದ್ದಿಗೆ ತನ್ನದೇ ಆದ ಕೊಡುಗೆ ನೀಡುತ್ತಾ ಬಂದಿರುವ ಕರ್ನಾಟಕದಲ್ಲಿ ಕನ್ನಡಿಗರು ಮಾತ್ರವಲ್ಲ, ಬೇರೆ ಭಾಷಿಕರು ಜೀವನ ನಡೆಸುತ್ತಿದ್ದಾರೆ. ನಾವು ಕನ್ನಡಿಗರಲ್ಲವೇ, ವಿಶಾಲ ಹೃದಯದವರು. ಆದರೆ ಪರಭಾಷೆ ವ್ಯಾಮೋಹದಿಂದ ಇಂದಿಗೂ ಕನ್ನಡವನ್ನು ನಿರ್ಲಕ್ಷಿಸಲಾಗುತ್ತಿದೆ. ಹೀಗಾಗಿ ರಾಜ್ಯ ಸರ್ಕಾರ ಮತ್ತೊಂದು ಸುತ್ತೋಲೆ ಹೊರಡಿಸಿದ್ದು, ಸರ್ಕಾರದ ಎಲ್ಲಾ ಇಲಾಖೆಗಳಲ್ಲೂ ಕನ್ನಡವನ್ನು ಪೂರ್ಣ ಪ್ರಮಾಣದಲ್ಲಿ ಬಳಸುವಂತೆ ಆದೇಶ ನೀಡಿದೆ. ಹೌದು ಕನ್ನಡ … Continue reading ಇನ್ಮುಂದೆ ಎಲ್ಲಾ ಇಲಾಖೆಗಳಲ್ಲೂ ‘ಕನ್ನಡ ಬಳಕೆ’ ಕಡ್ಡಾಯ: ರಾಜ್ಯ ಸರ್ಕಾರ ಆದೇಶ
Copy and paste this URL into your WordPress site to embed
Copy and paste this code into your site to embed