ವಾಲ್ಮೀಕಿ ನಿಗಮ ಹಗರಣ: ಬಳ್ಳಾರಿ ‘ಕೈ’ ನಾಯಕರಿಗೆ ಇಡಿ ಶಾಕ್- ಸಂಸದ, ಶಾಸಕರ ಮೇಲೆ ದಿಢೀರ್ ದಾಳಿ!
ಬಳ್ಳಾರಿ:- ವಾಲ್ಮೀಕಿ ಅಭಿವೃದ್ಧಿ ನಿಗಮದ ಅನುದಾನ ದುರ್ಬಳಕೆ ಆರೋಪ ಹಿನ್ನೆಲೆ ಇಂದು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ದಾಳಿ ನಡೆಸಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಕೇಸ್: ನಟ ದರ್ಶನ್, ಪವಿತ್ರಾ ಬಂಧನಕ್ಕೆ ಒಂದು ವರ್ಷ! ವಾಲ್ಮೀಕಿ ನಿಗಮದಲ್ಲಿ ಬಹುಕೋಟಿ ಹಗರಣದ ಪ್ರಕರಣ ಹಿನ್ನೆಲೆಯಲ್ಲಿ ಸಂಸದ ಇ. ತುಕಾರಾಂ ಅವರ ಬಳ್ಳಾರಿ ಜಿಲ್ಲೆ ಸಂಡೂರಲ್ಲಿರುವ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಲೋಕಸಭಾ ಚುನಾವಣೆ ವೇಳೆ ವಾಲ್ಮೀಕಿ ನಿಗಮದ ಹಣ ಬಳಕೆಯಾಗಿದೆ ಎಂಬ ಆರೋಪ … Continue reading ವಾಲ್ಮೀಕಿ ನಿಗಮ ಹಗರಣ: ಬಳ್ಳಾರಿ ‘ಕೈ’ ನಾಯಕರಿಗೆ ಇಡಿ ಶಾಕ್- ಸಂಸದ, ಶಾಸಕರ ಮೇಲೆ ದಿಢೀರ್ ದಾಳಿ!
Copy and paste this URL into your WordPress site to embed
Copy and paste this code into your site to embed