ವರುಣನ ಆರ್ಭಟ: ವಾಟೆಹೊಳೆ ಡ್ಯಾಂ ಭರ್ತಿ.. ಜಲಾಶಯದಿಂದ ನೀರು ಬಿಡುಗಡೆ!
ಹಾಸನ:- ಕರ್ನಾಟಕದಲ್ಲಿ ಮುಂಗಾರು ಅಬ್ಬರ ಜೋರಾಗಿದ್ದು, ರಾಜ್ಯದ ಹಲವೆಡೆ ಭಾರೀ ಮಳೆ ಆಗುತ್ತಿದೆ. ಅಲ್ಲದೇ ಕೆಲವೆಡೆ ಸಾಕಷ್ಟು ಅನಾಹುತ ಸೃಷ್ಟಿ ಆಗಿದೆ. ಅರಣ್ಯ ಇಲಾಖೆ ಕಚೇರಿ ಕೂಗಳತೆ ದೂರದಲ್ಲೇ ಶ್ರೀಗಂಧ ಮರಗಳನ್ನು ಹೊತ್ತೊಯ್ದ ಖದೀಮರು! ಹಾಸನದಲ್ಲೂ ವರುಣನ ಆರ್ಭಟ ಮುಂದುವರಿದಿದೆ. ವರುಣನ ಆರ್ಭಟಕ್ಕೆ ವಾಟೆಹೊಳೆ ಡ್ಯಾಂ ಭರ್ತಿಯಾಗಿದೆ. ವಾಟೆಹೊಳೆ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಒಳಹರಿವು ಬರುತ್ತಿದ್ದು, ಜಲಾಶಯದಿಂದ ನೀರು ಬಿಡುಗಡೆ ಮಾಡಲಾಗಿದೆ. ಮೂರು ಕ್ರಸ್ಟ್ಗೇಟ್ಗಳ ಮೂಲಕ ನೀರು ಬಿಡುಗಡೆ ಮಾಡಲಾಗಿದೆ. ಆಲೂರು ತಾಲ್ಲೂಕಿನ, ಚನ್ನೇನಹಳ್ಳಿ ಗ್ರಾಮದಲ್ಲಿರುವ ವಾಟೆಹೊಳೆ … Continue reading ವರುಣನ ಆರ್ಭಟ: ವಾಟೆಹೊಳೆ ಡ್ಯಾಂ ಭರ್ತಿ.. ಜಲಾಶಯದಿಂದ ನೀರು ಬಿಡುಗಡೆ!
Copy and paste this URL into your WordPress site to embed
Copy and paste this code into your site to embed