Close Menu
Ain Live News
    Facebook X (Twitter) Instagram YouTube
    Wednesday, June 18
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Breaking News: ಹಿರಿಯ ನಟ ಮಂಡ್ಯ ರಮೇಶ್ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

    By AIN AuthorNovember 30, 2023
    Share
    Facebook Twitter LinkedIn Pinterest Email
    Demo

    ಸ್ಯಾಂಡಲ್​ವುಡ್ ಹಿರಿಯ ನಟ ಮಂಡ್ಯ ರಮೇಶ್ ಅವರನ್ನು ದಿಢೀರ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

    ಬೆಂಗಳೂರಿನ ಕೆಂಗೇರಿಯ ಬಿಜಿಎಸ್ ಆಸ್ಪತ್ರೆಗೆ ಮಂಡ್ಯ ರಮೇಶ್ ದಾಖಲಾಗಿದ್ದು, ಅವರಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.

    ಇತ್ತೀಚೆಗೆ ರಾಜರಾಜೇಶ್ವರಿ ನಗರದಲ್ಲಿ ಶೂಟಿಂಗ್ ವೇಳೆ ಈ ಘಟನೆ ನಡೆದಿದೆ. ಕಲ್ಲು ಕ್ವಾರಿಯಲ್ಲಿ ಶೂಟಿಂಗ್ ಮಾಡುತ್ತಿದ್ದಾಗ ಮಂಡ್ಯ ರಮೇಶ್ ಕಾಲು ಜಾರಿ ಬಿದ್ದರು. ಹೀಗಾಗಿ. ಕಾಲಿಗೆ ಚಿಕಿತ್ಸೆ ಕೊಡಲಾಗಿದೆ ಎಂದು ವರದಿಯಾಗಿದೆ.

    ಈ ಬಗ್ಗೆ ಮಂಡ್ಯ ರಮೇಶ್ ಪತ್ನಿ ಸರೋಜಾ ಹೆಗಡೆ ಮಾಹಿತಿ ನೀಡಿದ್ದು, ವೈದ್ಯರ ಸಲಹೆ ಮೇರೆಗೆ ನಾಳೆ ಆಸ್ಪತ್ರೆಯಿಂದ ಮಂಡ್ಯ ರಮೇಶ್​ ಡಿಸ್ಚಾರ್ಜ್​​ ಆಗಲಿದ್ದಾರೆ. ಸದ್ಯ ಮಂಡ್ಯ ರಮೇಶ್​ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಗುಣಮುಖದ ಹಂತದಲ್ಲಿದ್ದಾರೆ ಎಂದು ಹೇಳಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಲಕ್ಷ-ಲಕ್ಷ ವಂಚನೆ ಕೇಸ್: ತಮ್ಮ ಮೇಲಿನ ಆರೋಪಕ್ಕೆ ಸ್ಪಷ್ಟನೆ ಕೊಟ್ಟ ಗೋಲ್ಡ್ ಸುರೇಶ್!

    June 18, 2025

    ಹಿಟ್ ಫಿಲ್ಮ್ ಕೊಡಲಾರದಕ್ಕೆ ಮಲ್ಟಿಪ್ಲೆಕ್ಸ್’ನಿಂದ ಕನ್ನಡ ಸಿನಿಮಾ ತಗಿಯುತ್ತಿದ್ದಾರೆ: ಹಿರಿಯ ನಿರ್ದೇಶಕ ಓಂ ಸಾಯಿಪ್ರಕಾಶ

    June 18, 2025

    ರಚಿತಾ ರಾಮ್‌ ವಿರುದ್ಧ ಮತ್ತೊಂದು ಕಂಪ್ಲೇಂಟ್‌..ಏನ್‌ ಮಾಡಿದ್ರು ಡಿಂಪಲ್‌ ಕ್ವೀನ್!?

    June 18, 2025

    ಒಂದೇ ಕಾರಿನಲ್ಲಿ ರಶ್ಮಿಕಾ-ವಿಜಯ್‌ ಜಾಲಿ ಜಾಲಿ: ಮಾಸ್ಕ್‌ನಲ್ಲಿ ಮುಖ ಮುಚ್ಚಿಕೊಂಡ ಜೋಡಿ! Video ವೈರಲ್‌!

    June 18, 2025

    ‌Video: ಡಿಬಾಸ್ ಟೆಂಪಲ್‌ ರನ್:‌ ಮಳೆಯಲ್ಲಿಯೇ ಮಹಾದೇವನ ʼದರ್ಶನʼ ಮಾಡಿದ ದಾಸ!

    June 18, 2025

    ಕರ್ನಾಟಕದಲ್ಲಿ ಕಮಲ್‌ ಹಾಸನ್‌ ಸಿನಿಮಾಗೆ ರಿಲೀಫ್:‌ ಸುಪ್ರೀಂಕೋರ್ಟ್‌ ಹೇಳಿದ್ದೇನು?

    June 17, 2025

    ಪುರಿ ಜಗನ್ನಾಥ್‌-ವಿಜಯ್‌ ಸೇತುಪತಿ ಸಿನಿಮಾಗೆ ಸಂಯುಕ್ತ ಮೆನನ್ ಎಂಟ್ರಿ..!

    June 17, 2025

    ಪ್ರಸಾರವಾಗಲಿಲ್ಲ ʼಕರ್ಣʼ ಸೀರಿಯಲ್..ಕೊನೆ ಕ್ಷಣದಲ್ಲಿ ಏನಾಯ್ತು..ಕಿರಣ್ ರಾಜ್ ಹೇಳಿದ್ದೇನು?

    June 17, 2025

    ಕಾಂತಾರಕ್ಕೆ ಕಂಟಕ: ಸಿನಿಮಾ ತಂಡಕ್ಕೆ ನೋಟಿಸ್ ಕೊಟ್ಟ ತಹಸೀಲ್ದಾರ್!

    June 16, 2025

    ‘ದಿ ರಾಜಾ ಸಾಬ್’ ಟೀಸರ್ ರಿಲೀಸ್: ಹೊಸ ಅವತಾರದಲ್ಲಿ ಡಾರ್ಲಿಂಗ್ ಪ್ರಭಾಸ್!

    June 16, 2025

    ʼಎಕ್ಕʼ ಸವಾರಿಯಲ್ಲಿ ಎಡವಟ್ಟು…ಸಿದ್ದಗಂಗಾ ಮಠದಲ್ಲಿ ಆಗಿದ್ದೇನು? ʼಆʼ ಮಹಿಳೆ ಹೇಳಿದ್ದೇನು?

    June 16, 2025

    ಆಂಕರ್‌ ಅನುಶ್ರೀ ಮನೆಗೆ ಹೊಸ ಅತಿಥಿ ಎಂಟ್ರಿ!

    June 16, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.