Close Menu
Ain Live News
    Facebook X (Twitter) Instagram YouTube
    Saturday, June 28
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಸ್ಯಾಂಡಲ್​ವುಡ್​ನ ಹಿರಿಯ ನಟ ಬ್ಯಾಂಕ್ ಜನಾರ್ಧನ್ ನಿಧನ!

    By AIN AuthorApril 14, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು:- ಸ್ಯಾಂಡಲ್​ವುಡ್​ನ ಹಿರಿಯ ನಟ ಬ್ಯಾಂಕ್ ಜನಾರ್ಧನ್ ನಿಧನ ಹೊಂದಿದ್ದಾರೆ. ಕನ್ನಡ ಚಿತ್ರರಂಗ ಕಂಡ ಅಪರೂಪದ ಕಲಾವಿದ, ಹಾಸ್ಯ ನಟ ಬ್ಯಾಂಕ್‌ ಜನಾರ್ಧನ್ ತಮ್ಮ 76ನೇ ವಯಸ್ಸಿಗೆ ಇಹಲೋಕ ತ್ಯಜಿಸಿದ್ದಾರೆ.

    ಲಿವರ್ ಸಿರೋಸಿಸ್ ನ ಕೊನೆಯ ಹಂತದಲ್ಲಿ ಕಂಡುಬರುವ ಲಕ್ಷಣಗಳು ಹೀಗಿರತ್ತೆ!

    ಮಧ್ಯರಾತ್ರಿ 2.30ರ ಸುಮಾರಿಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಟ ಬ್ಯಾಂಕ್‌ ಜನಾರ್ಧನ್‌ ಅವರು ಕೊನೆಯುಸಿರೆಳೆದಿದ್ದಾರೆ. ಇಂದು ಬೆಳಗ್ಗೆ 10 ಗಂಟೆಗೆ ನಟ ಬ್ಯಾಂಕ್‌ ಜನಾರ್ಧನ್‌ ಅವರ ಮನೆ ಬಳಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಈ ಬಗ್ಗೆ ಬ್ಯಾಂಕ್ ಜನಾರ್ಧನ್ ಪುತ್ರ ಗುರುಪ್ರಸಾದ್​ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಸಿಲಿಕಾನ್ ಸಿಟಿ ಹೊರಭಾಗದಲ್ಲಿ ಸರಗಳ್ಳರ ಹಾವಳಿ‌: ಒಂದೇ ದಿನ 5 ಕಡೆ ಕೃತ್ಯ!

    June 28, 2025

    ಸಿಲಿಕಾನ್ ಸಿಟಿಯಲ್ಲೊಂದು ಅಮಾನಿಯ ಘಟನೆ: ಪ್ರಾಣಿ ಪ್ರಿಯರು ನೋಡಲೇ ಬೇಕಾದ ಸ್ಟೋರಿ!

    June 28, 2025

    ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಮಳೆ ಆರ್ಭಟ: ಎಲ್ಲೆಲ್ಲಿ?

    June 28, 2025

    ಡಿವೈಡರ್ ಗೆ KSRTC ಬಸ್ ಡಿಕ್ಕಿ: ತಪ್ಪಿದ ದುರಂತ.. ಪ್ರಯಾಣಿಕರು ಸೇಫ್!

    June 28, 2025

    ಶನಿವಾರ ಈ ಐದು ಕೆಲಸಗಳನ್ನು ಮಾಡಿದ್ರೆ ಶನಿದೋಷ ದೂರವಾಗತ್ತೆ.. ತಪ್ಪದೇ ಮಾಡಿ!

    June 28, 2025

    ಬೆಂಗಳೂರಿನ ಈ ಏರಿಯಾಗಳಲ್ಲಿ ನಾಳೆಯಿಂದ ಎರಡು ದಿನ ವಿದ್ಯುತ್ ಕಡಿತ: ಪವರ್ ಕಟ್ ಆಗುವ ಏರಿಯಾಗಳ ಪಟ್ಟಿ ಇಲ್ಲಿದೆ!

    June 28, 2025

    ರಕ್ತವಾಂತಿಯಿಂದ ನರಳಿ-ನರಳಿ ಪ್ರಾಣಬಿಟ್ಟ ಬೀದಿನಾಯಿಗಳು: ವಿಷಪ್ರಾಶನದ ಶಂಕೆ?

    June 27, 2025

    ಸಿಎಂ ಬದಲಾವಣೆಯ ಅಗತ್ಯವಿಲ್ಲ, ಸಿದ್ದರಾಮಯ್ಯಗೆ ಇರುವಷ್ಟು ಬೆಂಬಲ ಯಾರಿಗೂ ಇಲ್ಲ: ರಾಯರೆಡ್ಡಿ

    June 27, 2025

    ಕೃಷಿ ಸಚಿವ ಚಲುವರಾಯಸ್ವಾಮಿ ಕಾನೂನು ಸಮರಕ್ಕೆ ಜಯ: ಕ್ಷಮೆಯಾಚಿಸಿದ ಮಾಜಿ ಶಾಸಕ ಸುರೇಶ್ ಗೌಡ

    June 27, 2025

    ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಸಿಎಂ ಸಿದ್ದರಾಮಯ್ಯ

    June 27, 2025

    ಅಸಮಾಧಾನಗೊಂಡ ಶಾಸಕರನ್ನು ಮುಖ್ಯಮಂತ್ರಿಯವರು ಸಮಾಧಾನ ಮಾಡುತ್ತಾರೆ: ಡಿ.ಕೆ.ಸುರೇಶ್

    June 27, 2025

    ಸಿಎಂ ಆಪ್ತರೇ ಕ್ರಾಂತಿ ಆಗುತ್ತದೆ ಎಂದು ಹೇಳಿದ್ದಾರೆ, ನೀವು ಅವರನ್ನೇ ಕೇಳಬೇಕು: ಹೆಚ್.ಡಿ. ಕುಮಾರಸ್ವಾಮಿ

    June 27, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.