ಬಂಡೀಪುರದ ಹುಲಿ ಸಂರಕ್ಷಿತಾರಣ್ಯದಲ್ಲಿ ನಿಯಮ ಉಲ್ಲಂಘನೆ; ಅರಣ್ಯ ಸಚಿವರೇ ಕೊಟ್ಟರಾ ಅನುಮತಿ..?

ಚಾಮರಾಜನಗರ : ದೇಶದ ಪ್ರಸಿದ್ದ ಅರಣ್ಯವಾದ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಲ್ಲಿರುವ ಬಂಡೀಪುರ ಹುಲಿ ಸಂರಕ್ಚಿತ ಅರಣ್ಗ ಪ್ರದೇಶದಲ್ಲಿರುವ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಮಲಯಾಳಿ ಸಿನಿಮಾ ಚಿತ್ರೀಕರಣ ನಡದಿತ್ತು, ಅರಣ್ಯ ನಿಯಮವನ್ನು ಉಲ್ಲಂಘಿಸಲಾಗಿದ್ದು, ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ಚರ್ಚೆಗೀಡಾಗಿದ್ದು, ಪರಿಸರ ಪ್ರಿಯರಿಂದ  ಭಾರೀ ಟೀಕೆಗೆ ಗ್ರಾಸವಾಗಿದೆ. ಸಿನಿಮಾ ಚಿತ್ರೀಕರಣಕ್ಕೆ ಅವಕಾಶ ನೀಡಿ ಬಂಡೀಪುರ ಹುಲಿ ಸಂರಕ್ಚಿತ ಅರಣ್ಯ ಪ್ರದೇಶದ ಕಾನೂನು ಹಾಗೂ ನಿಯಮವನ್ನು ಸ್ಪಷ್ವವಾಗಿ ಅರಣ್ಯ ಇಲಾಖೆಯೇ ಉಲ್ಲಂಘನೆ ಮಾಡಿದೆ ಎಂದು ಪರಿಸರ ಪ್ರಿಯರು ಆರೋಪಿಸಿದ್ದಾರೆ. … Continue reading ಬಂಡೀಪುರದ ಹುಲಿ ಸಂರಕ್ಷಿತಾರಣ್ಯದಲ್ಲಿ ನಿಯಮ ಉಲ್ಲಂಘನೆ; ಅರಣ್ಯ ಸಚಿವರೇ ಕೊಟ್ಟರಾ ಅನುಮತಿ..?