ವಕ್ಫ್ ತಿದ್ದುಪಡಿ ವಿಚಾರ ; ಜಮ್ಮು ಕಾಶ್ಮೀರ ವಿಧಾನಸಭೆಯಲ್ಲಿ ಗದ್ದಲ -ಕೋಲಾಹಲ
ಶ್ರೀನಗರ : ಜಮ್ಮುಕಾಶ್ಮೀರ ವಿಧಾನಸಭೆಯಲ್ಲಿ ಗದ್ದಲ ಕೋಲಾಹಲವುಂಟಾಗಿತ್ತು. ಹೊಸ ವಕ್ಫ್ ಕಾಯ್ದೆಗೆ ಬಗ್ಗೆ ಚರ್ಚೆಗೆ ಅವಕಾಶ ನೀಡದ ಹಿನ್ನೆಲೆ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಶಾಸಕರು ಮೋದಿ ವಿರುದ್ಧ ಘೋಷಣೆಗಳನ್ನು ಕೂಗಿದರು. ಜಮ್ಮುಕಾಶ್ಮೀರ ವಿಧಾನಸಭೆ ಅದಿವೇಶನ ಆರಂಭವಾಗುತ್ತಿದ್ದಂತೆ ಆಡಳಿತ ಪಕ್ಷದ ಶಾಸಕರು ಚರ್ಚೆಗೆ ಅವಕಾಶ ಕೋರಿ ನಿಲುವಳಿ ಸೂಚನೆ ಮಂಡಿಸಿದರು. ಆದರೆ ಚರ್ಚೆಗೆ ಅನುಮತಿ ನೀಡದ ಸ್ಪೀಕರ್ ಅಬ್ದುಲ್ ರಹೀಮ್ ರಾಥರ್ ನಿಯಮ 56 ಮತ್ತು 58 (7) ಅನ್ನು ಉಲ್ಲೇಖಿಸಿ ನಿಲುವಳಿ ಸೂಚನೆಯನ್ನು ವಜಾಗೊಳಿಸಿದರು. ಇದರಿಂದ … Continue reading ವಕ್ಫ್ ತಿದ್ದುಪಡಿ ವಿಚಾರ ; ಜಮ್ಮು ಕಾಶ್ಮೀರ ವಿಧಾನಸಭೆಯಲ್ಲಿ ಗದ್ದಲ -ಕೋಲಾಹಲ
Copy and paste this URL into your WordPress site to embed
Copy and paste this code into your site to embed