ಜಲಮಂಡಳಿಯ ವತಿಯಿಂದ ತ್ವರಿತವಾಗಿ ಹೊಸ ಚರಂಡಿ ನಿರ್ಮಿಸಲು ಸೂಚನೆ: ಸ್ನೇಹಲ್
ಬೆಂಗಳೂರು: ಜೂನ್ 21: ಹೆಚ್.ಎ.ಎಲ್ 2ನೇ ಹಂತದ 12ನೇ ಮುಖ್ಯ ರಸ್ತೆ ಹಾಗೂ ಅಡ್ಡರಸ್ತೆಯಲ್ಲಿ ತ್ವರಿತವಾಗಿ ಹೊಸ ಚರಂಡಿಯನ್ನು ನಿರ್ಮಿಸುವಂತೆ ಜಲಮಂಡಳಿಯ ಅಧಿಕಾರಿಗಳಿಗೆ ಪೂರ್ವ ವಲಯ ಆಯುಕ್ತರಾದ ಸ್ನೇಹಲ್ ರವರು ಸೂಚನೆ ನೀಡಿದರು. ಪೂರ್ವ ವಲಯ ಆಯುಕ್ತರ ಕಛೇರಿಯಲ್ಲಿ ನಡೆದ ಸಾರ್ವಜನಿಕರ ಕುಂದುಕೊರತೆಯ ಅಹವಾಲಿನ ಕಾರ್ಯಕ್ರಮದಲ್ಲಿ ಇಂದು ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದ ವೇಳೆ, ಸಾರ್ವಜನಿಕರೊಬ್ಬರು ಮಾತನಾಡಿ ಹೆಚ್.ಎ.ಎಲ್ 2ನೇ ಹಂತದ 12ನೇ ಮುಖ್ಯ ರಸ್ತೆ ಹಾಗೂ ಅಡ್ಡ ರಸ್ತೆಯಲ್ಲಿ ಚರಂಡಿಯನ್ನು ಸುಮಾರು 50 ವರ್ಷಗಳ ಹಿಂದೆ ನಿರ್ಮಿಸಲಾಗಿದ್ದು, … Continue reading ಜಲಮಂಡಳಿಯ ವತಿಯಿಂದ ತ್ವರಿತವಾಗಿ ಹೊಸ ಚರಂಡಿ ನಿರ್ಮಿಸಲು ಸೂಚನೆ: ಸ್ನೇಹಲ್
Copy and paste this URL into your WordPress site to embed
Copy and paste this code into your site to embed