ಬೆಂಗಳೂರು: ಯಾವುದೇ ರಾಜ್ಯದ ಭಾಷಿಕರು ಆಗಿರಬಹುದು, ನಾವೆಲ್ಲರೂ ಮೊದಲು ಭಾರತೀಯರು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಯಾವುದೇ ರಾಜ್ಯದ ಭಾಷಿಕರು ಆಗಿರಬಹುದು, ನಾವೆಲ್ಲರೂ ಮೊದಲು ಭಾರತೀಯರು, ನಾವೆಲ್ಲರೂ ಒಂದಾಗಿ ಬಾಳಬೇಕಿದೆ.
ಗಟ್ಟಿಮುಟ್ಟಾದ ಮೂಳೆ ನಿಮ್ಮದಾಗಬೇಕಾ!? ಹಾಗಿದ್ರೆ ಈ ಬೀಜಗಳನ್ನು ತಿನ್ನುವ ಅಭ್ಯಾಸ ಇಟ್ಟುಕೊಳ್ಳಿ!
ಹೆಚ್ಚು ಬೆಂಕಿ ಹಚ್ಚುವ ಕೆಲಸ ಆಗೋದು ಕರ್ನಾಟಕ ಹಾಗೂ ತಮಿಳುನಾಡಿನ ನಡುವೆ. ಒಂದು ಭಾಷೆಯ ವಿಷಯ ಮತ್ತೆ ಮತ್ತೊಂದು ಕಾವೇರಿ ವಿಷಯ. ಚಾಲ್ತಿಯಲ್ಲಿರದ ಕಮಲ್ ಹಾಸನ್ ಬಗ್ಗೆ ವ್ಯಾಲ್ಯೂ ಕೊಡುವ ಅವಶ್ಯಕತೆ ಇಲ್ಲ ಅಂತ ಹೇಳಿದ್ದಾರೆ.