ಬೆಂಗಳೂರು: 2028ಕ್ಕೆ ನಾವೇ.. ನಮ್ಮದೇ ಸರ್ಕಾರ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ರಾಜೀನಾಮೆಗೆ ಬಿಜೆಪಿ ಆಗ್ರಹಿಸಿ ಬೃಹತ್ ಪ್ರತಿಭಟನೆ ನಡೆಸಿದೆ. ಈ ವಿಚಾರವಾಗಿ ಮಾತನಾಡಿದ ಅವರು, ಬಿಜೆಪಿಯವರು ಹೆಣದ ಮೇಲೆ ರಾಜಕೀಯ ಮಾಡುತ್ತಿದ್ದಾರೆ.
Smartphone Explosion: ಈ ತಪ್ಪುಗಳನ್ನು ಎಂದಿಗೂ ಮಾಡ್ಬೇಡಿ: ಮೊಬೈಲ್ ಬ್ಲಾಸ್ಟ್ ಆಗತ್ತೆ!
ನಾವು ಅನೇಕ ಪ್ರಕರಣಗಳನ್ನು ಕೇಳುತ್ತೇವೆ. ಗಂಗಾಧರ ಪ್ರಕರಣದ ಬಗ್ಗೆ ನಾವು ಕೇಳುತ್ತೇವೆ. ನಾನು ಅಹಮದಾಬಾದ್ಗೆ ಹೋಗಿದ್ದೆ. ನಾನು ಕೇಂದ್ರ ಸರ್ಕಾರವನ್ನ ಯಾವತ್ತೂ ದೂಷಿಸಿಲ್ಲ. ದೇವಾಲಯದಲ್ಲಿ ಕಾಲ್ತುಳಿತ ಆಗಿದೆ. ಅನೇಕ ಕಡೆ ಕಾಲ್ತುಳಿತ ಆಗಿದೆ. ಅದನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದ್ದಾರೆ. ಏನೇ ಆದ್ರೂ ನಾವು 2028ಕ್ಕೆ ಮತ್ತೆ ಪ್ರಮಾಣವಚನ ಸ್ವೀಕಾರ ಮಾಡ್ತೇವೆ ಎಂದು ತಿರುಗೇಟು ನೀಡಿದ್ದಾರೆ.