Close Menu
Ain Live News
    Facebook X (Twitter) Instagram YouTube
    Thursday, May 22
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    ಶಾಸಕರ ಕೈಗೆ ಜಾತಿಗಣತಿ ವರದಿ ಪ್ರತಿ ಸಿಕ್ಕಿದ ಮೇಲೆ ಸರಿ, ತಪ್ಪು ಪರಾಮರ್ಶೆ ಮಾಡುತ್ತೇವೆ: ಲಕ್ಷ್ಮಣ್ ಸವದಿ

    By Author AINApril 22, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಶಾಸಕರ ಕೈಗೆ ಜಾತಿಗಣತಿ ವರದಿ ಪ್ರತಿ ಸಿಕ್ಕಿದ ಮೇಲೆ ಸರಿ, ತಪ್ಪು ಪರಾಮರ್ಶೆ ಮಾಡುತ್ತೇವೆ ಎಂದು ಕಾಂಗ್ರೆಸ್ ಶಾಸಕ ಲಕ್ಷ್ಮಣ್ ಸವದಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಲಿಂಗಾಯತರು, ವೀರಶೈವ ಲಿಂಗಾಯತರು ಅಂತಿದೆ. ಈ ವೀರಶೈವ ಲಿಂಗಾಯತರಲ್ಲಿ ಬಹಳ ಉಪಜಾತಿಗಳಿವೆ ಅಂದಿದ್ದರು. ಜಾತಿ ಜನಗಣತಿ ವರದಿ ಶಾಸಕರ ಕೈ ಸೇರಿಲ್ಲ.

    ಸಚಿವರಿಗೆ ಒಂದೊಂದು ಕಾಪಿ ಸಿಕ್ಕಿದೆ, ಅವರ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ. ಶಾಸಕರ ಕೈಗೆ ಪ್ರತಿ ಸಿಕ್ಕಿದ ಮೇಲೆ ಸರಿ, ತಪ್ಪು ಪರಾಮರ್ಶೆ ಮಾಡುತ್ತೇವೆ. ನಮ್ಮ ಕ್ಷೇತ್ರದಲ್ಲಿ ಯಾವ ಜನಸಂಖ್ಯೆ ಎಷ್ಟಿದೆ? ಎಂದು ನಮಗೆ ಗೊತ್ತಿರುತ್ತದೆ.

    ನೀವು ಯಾವಾಗಲೂ ಯಂಗ್ ಆಗಿ ಕಾಣಿಸ್ಬೇಕಾ!? ಹಾಗಿದ್ರೆ ಈ ಟಿಪ್ಸ್ ಫಾಲೋ ಮಾಡಿ!

    ಚುನಾವಣೆಗಳನ್ನು ಮಾಡಿರುತ್ತೇವೆ, ಮನೆ ಮನೆಗೆ ಹೋಗಿರುತ್ತೇವೆ. ಯಾರು ಯಾವ ಜಾತಿ ಎನ್ನುವ ಸಂಪೂರ್ಣ ಮಾಹಿತಿ ಶಾಸಕರಿಗೆ ಇರುತ್ತದೆ. ಜಾತಿ ಜನಗಣತಿ ವರದಿ ಕೈಗೆ ಬಂದರೆ, ಹೋಲಿಕೆ ಮಾಡಿ ನೋಡುತ್ತೇವೆ. ಪ್ರತಿಯೊಬ್ಬ ಶಾಸಕರಿಗೂ ಒಂದೊಂದು ಜಾತಿಗಣತಿ ವರದಿ ಪ್ರತಿ ಕೊಡಬೇಕೆಂದು ಒತ್ತಾಯಿಸಿದರು.

    Post Views: 3

    Demo
    Share. Facebook Twitter LinkedIn Email WhatsApp

    Related Posts

    ಬೆಂಗಳೂರು ಮಳೆಹಾನಿ ಪ್ರದೇಶಗಳಿಗೆ TA ಶರವಣ, ನಿಖಿಲ್ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ ನಿಯೋಗ ಭೇಟಿ!

    May 21, 2025

    ಕರ್ನಾಟಕದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ. M A ಸಲೀo ನೇಮಕ: ರಾಜ್ಯ ಸರ್ಕಾರ ಆದೇಶ!

    May 21, 2025

    ಬಿಜೆಪಿ ಶಾಸಕರು ನಿರಂತರವಾಗಿ ಗೆಲ್ಲುವ ಕ್ಷೇತ್ರಗಳಲ್ಲಿ ಅವ್ಯವಸ್ಥೆ ಆಗ್ತಿದೆ: ಡಿ.ಕೆ.ಸುರೇಶ್

    May 21, 2025

    ಯಶ್‌ ಮನೆ ಸಿನಿಮಾ ಅಂದ್ರೆ ಇಡೀ ದೇಶ ನೋಡುತ್ತೇ: ಅದಕ್ಕೆ ತಕ್ಕ ರೀತಿ ಮಾಡ್ಬೇಕು..ಹೊಸ ನಿರ್ದೇಶಕನಿಗೆ ಅಡ್ವೈಸ್ ಕೊಟ್ಟಿದ್ದ ಯಶ್‌ ತಾಯಿ!

    May 21, 2025

    ಪರಮೇಶ್ವರ್ ಅಷ್ಟೇ ಅಲ್ಲ ಇನ್ನು ಕೆಲವರು ರನ್ಯಾರಾವ್ ಲಿಂಕ್ʼನಲ್ಲಿ ಇರಬಹುದು: ಆರ್ ಅಶೋಕ್

    May 21, 2025

    ದೊಡ್ಡಬಳ್ಳಾಪುರ: ಬಮೂಲ್ ನಿರ್ದೇಶಕ ಚುನಾವಣೆಯಲ್ಲಿ ಬದ್ಧ ವೈರಿಗಳ ಮೈತ್ರಿ

    May 21, 2025

    Siddaramiah: ಕನ್ನಡ ಮಾತಾಡಲ್ಲ ಎಂದ ಬ್ಯಾಂಕ್ ಮ್ಯಾನೇಜರ್ ದುರ್ವರ್ತನೆ ಖಂಡಿಸಿದ ಸಿಎಂ ಸಿದ್ದರಾಮಯ್ಯ..!

    May 21, 2025

    ಬೆಂಗಳೂರಿನ ಮಳೆ ಹಾನಿಗೆ ಬಿಜೆಪಿ ಅವಧಿಯ ಕೆಲಸಗಳೇ ಕಾರಣ ಎಂದ ಡಿಕೆಶಿ

    May 21, 2025

    ಭಾರತೀಯ ಯೋಧರಿಗೆ ಬೆಂಬಲಿಸಿ ದೇವನಹಳ್ಳಿಯಲ್ಲಿ‌ ಅದ್ದೂರಿ ತಿರಂಗಾ ಯಾತ್ರೆ.!

    May 21, 2025

    ಸಿಎಂ ಜೊತೆಗಿನ ಸಿಟಿ ರೌಂಡ್ಸ್ ಅರ್ಧಕ್ಕೆ ಮೊಟಕುಗೊಳಿಸಿದ ಬೆಂಗಳೂರು ಉಸ್ತುವಾರಿ ಸಚಿವ ಡಿಕೆಶಿ….

    May 21, 2025

    BREAKING NEWS: ರುಂಡ ಮುಂಡ ಕತ್ತರಿಸಿದ ರೀತಿ ಸೂಟ್‌ ಕೇಸ್‌ನಲ್ಲಿ 9 ವರ್ಷದ ಬಾಲಕಿ ಶವಪತ್ತೆ

    May 21, 2025

    Booker Prize 2025: ಪ್ರತಿಷ್ಠಿತ ಪ್ರಶಸ್ತಿ ಮುಡಿಗೇರಿಸಿಕೊಂಡ ಸಾಹಿತಿ ಬಾನು ಮುಷ್ತಾಕ್ ಯಾರು..? ಅವರು ಕೃತಿಗಳು ಯಾವುದು?

    May 21, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.