Close Menu
Ain Live News
    Facebook X (Twitter) Instagram YouTube
    Saturday, June 21
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಬೆತ್ತಲೆಯಲ್ಲೇ ಓಡಾಡುವ ಮಹಿಳಾ ನಾಗಸಾಧುಗಳು ಮಟ್ಟಿನ ವೇಳೆ ಏನ್ ಮಾಡ್ತಾರೆ! ಇದು ಅಚ್ಚರಿ ಆದ್ರೂ ಸತ್ಯ!

    By AIN AuthorJanuary 21, 2025
    Share
    Facebook Twitter LinkedIn Pinterest Email
    Demo

    ಕುಂಭಮೇಳದ ಹೈಲೇಟೇ ನಾಗಾಸಾಧುಗಳು. ಈ ಸಂತರಲ್ಲಿ ಮಹಿಳಾ ನಾಗಾ ಸಾಧುಗಳಿಗೆ ವಿಶೇಷ ಸ್ಥಾನವಿದೆ. ಮಹಿಳಾ ನಾಗಾ ಸಾಧುಗಳ ಜೀವನವು ಅನೇಕ ತೊಂದರೆಗಳು ಮತ್ತು ಸಂಪ್ರದಾಯಗಳಿಂದ ತುಂಬಿದೆ. ಒಬ್ಬ ಮಹಿಳಾ ನಾಗಾ ಸಾಧುವಿನ ಜೀವನವು ಮನೆ ಮತ್ತು ಕುಟುಂಬದಿಂದ ದೂರವಿರುವ ತಪಸ್ವಿ ಜೀವನವಾಗಿದೆ.

    ವೃದ್ಧೆಯನ್ನು ಟಾರ್ಗೆಟ್ ಮಾಡಿ ಪರಿಚಯ ಮಾಡಿಕೊಂಡು ಮನೆಗಳ್ಳತನ! ಮಹಿಳೆ ಅರಸ್ಟ್

    ಈ ಸಾಧುಗಳು ಕಠಿಣ ಸಾಧನೆ ಮತ್ತು ಕಟ್ಟುನಿಟ್ಟಿನ ಜೀವನಶೈಲಿಯನ್ನು ಅನುಸರಿಸಬೇಕು. ಇದರಲ್ಲಿ ಅವರ ನಡವಳಿಕೆ, ಆಲೋಚನೆಗಳು, ಉಡುಗೆ ತೊಡುಗೆ ಮತ್ತು ಪೂಜೆ ಸೇರಿವೆ. ಮಹಿಳಾ ನಾಗ ಸಾಧುಗಳನ್ನು ಪುರುಷ ನಾಗ ಸಾಧುಗಳಿಗಿಂತ ಹಲವು ವಿಧಗಳಲ್ಲಿ ಭಿನ್ನವಾಗಿ ಪರಿಗಣಿಸಲಾಗುತ್ತದೆ. ಮಹಿಳಾ ನಾಗಾ ಸಾಧುಗಳ ಬಗ್ಗೆ ಒಂದು ಪ್ರಮುಖ ಲಕ್ಷಣವೆಂದರೆ ಅವರು ದಿಗಂಬರರಲ್ಲ. ಅಂದರೆ ಅವರು ಬೆತ್ತಲೆಯಾಗಿ ಉಳಿಯುವುದಿಲ್ಲ. ಪುರುಷ ನಾಗ ಸಾಧುಗಳು ಬೆತ್ತಲೆಯಾಗಿದ್ದರೆ, ಮಹಿಳಾ ನಾಗ ಸಾಧುಗಳು ‘ಗಂಟಿ’ ಎಂದು ಕರೆಯಲ್ಪಡುವ ಹೊಲಿದ ಓಚರ್ ಬಣ್ಣದ ಉಡುಪನ್ನು ಧರಿಸುತ್ತಾರೆ. ಈ ಬಟ್ಟೆ ಅವರ ಜೀವನಪರ್ಯಂತ ಉಡುಗೆಯಾಗಿದೆ

    ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ದೇಶದ ಮೂಲೆ ಮೂಲೆಯಿಂದಲೂ ನಾಗಾ ಸಾಧುಗಳು ಆಗಮಿಸುತ್ತಿದ್ದಾರೆ. 13 ಅಖಾಡಗಳ ನಾಗಾ ಸಾಧುಗಳು ಮತ್ತು ಮಹಿಳಾ ಸಾಧ್ವಿಗಳು ಪ್ರಯಾಗರಾಜ್‌ ಗೆ ಬಂದಿದ್ದಾರೆ. ಮಹಾ ಕುಂಭ ಮೇಳಕ್ಕೆ ಬಂದ ಮಹಿಳಾ ನಾಗಾ ಸಾಧುಗಳು ಪಿರಿಯಡ್ಸ್‌ ಸಮಯದಲ್ಲಿ ಏನು ಮಾಡುತ್ತಾರೆ ಎಂಬ ಪ್ರಶ್ನೆ ಜನರ ಮನಸ್ಸಿನಲ್ಲಿ ಆಗಾಗ್ಗೆ ಉದ್ಭವಿಸಬಹುದು. ಈ ಪ್ರಶ್ನೆಗೆ ಉತ್ತರವನ್ನು ನಾವು ಇಂದು ನಿಮಗೆ ಹೇಳುತ್ತೇವೆ.

    ಮಹಿಳಾ ನಾಗಾ ಸಾಧುಗಳು ಪಿರಿಯಡ್ಸ್‌ ಇರದ ದಿನಗಳಲ್ಲಿ ಮಾತ್ರ ಗಂಗಾ ಸ್ನಾನ ಮಾಡುತ್ತಾರೆ. ಕುಂಭಮೇಳದ ಸಮಯದಲ್ಲಿ ಪಿರಿಯಡ್ಸ್‌ ಆದರೆ ತನ್ನ ಮೇಲೆ ಗಂಗಾಜಲವನ್ನು ಪ್ರೋಕ್ಷಿಸಿಕೊಂಡು ಬರುತ್ತಾರೆ. ಗಂಗಾ ನದಿಯಲ್ಲಿ ಮುಳುಗಿ ಸ್ನಾನ ಮಾಡುವುದಿಲ್ಲ.

    ವಿಶೇಷವೆಂದರೆ, ಮಹಾಕುಂಭದಲ್ಲಿ ಪುರುಷ ನಾಗ ಸಾಧು ಸ್ನಾನ ಮಾಡಿದ ನಂತರ ಅಖಾಡದ ಮಹಿಳಾ ನಾಗಾ ಸಾಧುಗಳು ಸ್ನಾನ ಮಾಡುತ್ತಾರೆ. ನಾಗಾ ಸಾಧುಗಳಾಗುವ ಮೊದಲು ಅವರು ಜೀವಂತವಾಗಿರುವಾಗ ಪಿಂಡ ದಾನ ಮಾಡಬೇಕು. ತಲೆ ಬೋಳಿಸಿಕೊಳ್ಳಬೇಕು. 10 ರಿಂದ 15 ವರ್ಷಗಳ ಕಾಲ ಕಠಿಣ ಬ್ರಹ್ಮಚರ್ಯವನ್ನು ಅನುಸರಿಸಬೇಕು.

    ಮಹಿಳಾ ನಾಗಾ ಸಾಧುಗಳು, ಪುರುಷ ನಾಗಾ ಸಾಧುಗಳಿಗಿಂತ ಭಿನ್ನವಾಗಿ ಇರುತ್ತಾರೆ. ಅವರು ಕೇಸರಿ ಬಣ್ಣದ ಬಟ್ಟೆಗಳನ್ನು ಧರಿಸುತ್ತಾರೆ. ಹೀಗಾಗಿ ಪಿರಿಯಡ್ಸ್ ಸಮಯದಲ್ಲಿ ಸಮಸ್ಯೆ ಕಾಡುವುದಿಲ್ಲ. ಬೆಳಗಿನಿಂದ ಸಂಜೆಯವರೆಗೂ ಶಿವನ ಆರಾಧನೆಯಲ್ಲಿಯೇ ಕಾಲ ಕಳೆಯುತ್ತಾರೆ.

    ಪುರುಷ ನಾಗಾ ಸಾಧುಗಳಂತೆ ಸಾರ್ವಜನಿಕ ಸ್ಥಳಗಳಲ್ಲಿ ಮಹಿಳಾ ನಾಗಾ ಸಾಧುಗಳು ವಿವಸ್ತ್ರರಾಗಿ ಓಡಾಡಲು ಅವಕಾಶ ಇರುವುದಿಲ್ಲ. ದೀಕ್ಷೆ ಪಡೆದು ನಾಗಾ ಸಾಧುಗಳಾದ ಮಹಿಳೆಯರು ಹೊಲಿಗೆ ಹಾಕದ ಕೇಸರಿ ವಸ್ತ್ರ ಧರಿಸಬೇಕು. ಸ್ತ್ರೀ ನಾಗಾ ಸಾಧುಗಳು ಹಣೆಯ ಮೇಲೆ ತಿಲಕ ಇಡುತ್ತಾರೆ.

    ನಾಗ ಸಾಧು ಆಗಲು 10 ರಿಂದ 15 ವರ್ಷಗಳ ಕಾಲ ಕಠಿಣ ಬ್ರಹ್ಮಚರ್ಯವನ್ನು ಅನುಸರಿಸಬೇಕು. ಮಹಿಳಾ ನಾಗ ಸಾಧು ಆಗಲು ಅರ್ಹಳು ಮತ್ತು ದೇವರಿಗೆ ತನ್ನನ್ನು ತಾನು ಅರ್ಪಿಸಿಕೊಂಡಿದ್ದಾಳೆ ಎಂದು ಗುರುಗಳಿಗೆ ಭರವಸೆ ನೀಡಬೇಕು. ಇದಾದ ನಂತರ ಗುರುಗಳು ನಾಗ ಸಾಧು ಆಗಲು ಅನುಮತಿ ನೀಡುತ್ತಾರೆ

    ನಾಗ ಸಾಧುವಾಗುವ ಮೊದಲು ಮಹಿಳೆಯ ಹಿಂದಿನ ಜೀವನವನ್ನು ನೋಡಿ ಅವಳು ದೇವರಿಗೆ ಭಕ್ತಿ ಹೊಂದಿದ್ದಾಳೋ ಇಲ್ಲವೋ ಮತ್ತು ನಾಗ ಸಾಧುವಾದ ನಂತರ ಅವಳು ಕಷ್ಟಕರವಾದ ಸಾಧನೆಯನ್ನು ಮಾಡಲು ಸಾಧ್ಯವಾಗುತ್ತದೆಯೇ ಅಥವಾ ಇಲ್ಲವೇ ಎಂಬುದನ್ನು ಖಚಿತಪಡಿಸಿಕೊಳ್ಳಲಾಗುತ್ತದೆ.

    ನಾಗಾ ಸಾಧುವಾಗುವ ಮೊದಲು, ಮಹಿಳೆ ಜೀವಂತವಾಗಿರುವಾಗಲೇ ತನಗೆ ತಾನೇ ಪಿಂಡ ದಾನ ಮಾಡಬೇಕು ಮತ್ತು ತಲೆ ಬೋಳಿಸಿಕೊಳ್ಳಬೇಕು.

    Demo
    Share. Facebook Twitter LinkedIn Email WhatsApp

    Related Posts

    ಈ ರಾಶಿಯವರ ಕೇವಲ ಒಂದೆರಡು ವರ್ಷಕ್ಕೆ ಅಂತ್ಯ ಹಾಡಿದ ದಾಂಪತ್ಯ:21ಜೂನ್ 2025 ಶನಿವಾರದ ರಾಶಿ ಭವಿಷ್ಯ

    June 21, 2025

    ಟೆಕ್ ಉದ್ಯಮಕ್ಕೆ ಸೆಡ್ಡು: 16ನೇ ವಯಸ್ಸಿನಲ್ಲಿಯೇ 100 ಕೋಟಿ ಮೌಲ್ಯದ ಕಂಪನಿಯ ಮುಖ್ಯಸ್ಥೆ..!

    June 21, 2025

    ರಾಜಾಜಿನಗರ ಇ ಎಸ್ ಐ ಆಸ್ಪತ್ರೆಯ ಕರ್ಮಕಾಂಡ: ವೈದ್ಯರ ನಿರ್ಲಕ್ಷ್ಯಕ್ಕೆ ನವಜಾತ ಶಿಶು ಸಾವು!?

    June 20, 2025

    ಸಂಜು ವೆಡ್ಸ್ ಗೀತಾ 2’ ತಂಡದ ಆರೋಪಕ್ಕೆ ರಚಿತಾ ತಿರುಗೇಟು: ವಿಡಿಯೋ ಮೂಲಕ ಡಿಂಪಲ್ ಕ್ವೀನ್ ಕೊಟ್ಟ ಕ್ಲಾರಿಟಿ ಇಲ್ಲಿದೆ!

    June 20, 2025

    ನಿಮಗಿದು ಗೊತ್ತಾ!? ಪೂಜೆಯಲ್ಲಿ ಹಸುವಿನ ತುಪ್ಪವನ್ನೇ ಯಾಕೆ ಬಳಸಬೇಕು.?

    June 20, 2025

    ಊಟ ಮಾಡಿದಾಕ್ಷಣ ಹೊಟ್ಟೆ ಉಬ್ಬುತ್ತಾ!? ಹಾಗಿದ್ರೆ ಈ ಟಿಪ್ಸ್ ಫಾಲೋ ಮಾಡಿ!

    June 20, 2025

    ಅಗಸೆಬೀಜ ಸೇವಿಸೋದ್ರಿಂದ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ!? ಶುಗರ್‌ , ಕೊಲೆಸ್ಟ್ರಾಲ್‌ ಕಡಿಮೆ ಆಗುತ್ತಂತೆ!

    June 20, 2025

    ಇಂಗ್ಲಿಷ್ ನಾಚಿಕೆಗೇಡಿನ ಭಾಷೆಯಲ್ಲ, ಅದು ಸಬಲೀಕರಣಗೊಳಿಸುವ ಭಾಷೆ: ರಾಹುಲ್ ಗಾಂಧಿ

    June 20, 2025

    ಮಧುಮೇಹಿಗಳ ಗಮನಕ್ಕೆ: ಮನೆಯಲ್ಲಿರುವ ಈ ಮಸಾಲೆಯನ್ನು ಹಾಲಿಗೆ ಬೆರಸಿ ಕುಡಿಯಿರಿ! ಶುಗರ್ ಕಂಟ್ರೋಲ್ ಇರತ್ತೆ!

    June 20, 2025

    Air India: ಏರ್ ಇಂಡಿಯಾ ವಿಮಾನಕ್ಕೆ ಹಕ್ಕಿ ಡಿಕ್ಕಿ: ಪುಣೆ-ದೆಹಲಿ ಪ್ರಯಾಣ ರದ್ದು

    June 20, 2025

    ಬಡವರು ಹಣ ಕೊಟ್ಟು ಮನೆ ತೆಗೆದುಕೊಳ್ಳುವ ದುಸ್ಥಿತಿ ನಿರ್ಮಾಣ ಆಗಿದೆ: ಬಿ.ಎಸ್. ಯಡಿಯೂರಪ್ಪ

    June 20, 2025

    ಬೆಂಗಳೂರಿನಲ್ಲಿ ಘೋರ ದುರಂತ: ಹೈಟೆನ್ಷನ್ ವೈರ್ ಸ್ಪರ್ಶಿಸಿ 10 ವರ್ಷದ ಬಾಲಕ ಸಾವು..!

    June 20, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.