ತಮ್ಮ ಅಧಿಕಾರ ಇದ್ದಾಗ ಕುಮಾರಸ್ವಾಮಿ ಏನ್ ಮಾಡ್ತಿದ್ರು!? ಮಾತಿನಲ್ಲೇ ಚಾಟಿ ಬೀಸಿದ HK ಪಾಟೀಲ್!

ಗದಗ : ಅಕ್ರಮ ಗಣಿ ಪತ್ರ ಸಂಬಂಧ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಎಚ್.ಡಿ. ಕುಮಾರಸ್ವಾಮಿ ನೀಡಿರುವ ಪ್ರತಿಕ್ರಿಯೆಗೆ ಗದಗನಲ್ಲಿಂದು ಸಚಿವ ಎಚ್.ಕೆ. ಪಾಟೀಲ್ ಕಿವಿಮಾತು ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಅಕ್ರಮ ಗಣಿ ವರದಿ ಇಟ್ಟುಕೊಂಡು ಸಿಎಂ ಸಿದ್ದರಾಮಯ್ಯ ಪೂಜೆ ಮಾಡುತ್ತಾ ಕುಳಿತಿದ್ರಾ ಎಂದು ಪ್ರಶ್ನೆ ಹಾಕುತ್ತಿರುವ ಕುಮಾರಸ್ವಾಮಿಯವರು, ತಮ್ಮ ಆಡಳಿತಾವಧಿಯಲ್ಲಿ ಅವರ ಕೈಯಲ್ಲಿದ್ದ ಅದೇ ವರದಿಗೆ ಏನು ಮಾಡಿದ್ರು? ಎಂದು ಪ್ರಹಾರ ಮಾಡುವ ಮೂಲಕ ಟೀಕೆ ಮಾಡಿದ್ದಾರೆ. ದೊಡ್ಡಬಳ್ಳಾಪುರದ ಸರ್ಕಾರಿ ಆಸ್ಪತ್ರೆಗೆ ಭೇಟಿ ಕೊಟ್ಟ … Continue reading ತಮ್ಮ ಅಧಿಕಾರ ಇದ್ದಾಗ ಕುಮಾರಸ್ವಾಮಿ ಏನ್ ಮಾಡ್ತಿದ್ರು!? ಮಾತಿನಲ್ಲೇ ಚಾಟಿ ಬೀಸಿದ HK ಪಾಟೀಲ್!