ಲಕ್ಷಾಂತರ ಜನರು ಒಂದೇ ಕಡೆ ಸೇರಿದ್ರೆ ಅನಿರೀಕ್ಷಿತ ಘಟನೆ ನಡೆಯೋದು ಸಹಜ: ಡಿ.ಕೆ.ಸುರೇಶ್

ರಾಮನಗರ: ಲಕ್ಷಾಂತರ ಜನರು ಒಂದೇ ಕಡೆ ಸೇರಿದ್ರೆ ಅನಿರೀಕ್ಷಿತ ಘಟನೆ ನಡೆಯೋದು ಸಹಜ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿದ್ದಾರೆ. ರಾಮನಗರದಲ್ಲಿ ಮಾತನಾಡಿದ ಅವರು, ಈ ದುರಂತಕ್ಕೆ, ಸಾವು-ನೋವಿಗೆ ಎಲ್ಲರೂ ಕಾರಣ. ಎಲ್ಲರೂ ಈ ವಿಚಾರಕ್ಕೆ ತಲೆತಗ್ಗಿಸಬೇಕಿದೆ. ಇದರಲ್ಲಿ ಸರ್ಕಾರದ ವೈಫಲ್ಯವೂ ಇದೆ. ಪೆಹಲ್ಗಾಮ್‌ನಲ್ಲಿ ಆದ ದುರಂತ ಕೇಂದ್ರ ಸರ್ಕಾರದ ವೈಫಲ್ಯ ಅಲ್ವಾ? ಕುಮಾರಸ್ವಾಮಿ ಅವ್ರು ಪ್ರಧಾನಮಂತ್ರಿ, ಹೋಂ ಮಿನಿಸ್ಟರ್ ರಾಜೀನಾಮೆ ಕೇಳಿದ್ರಾ? ಹೌದು, ಅದು ಉಗ್ರರ ಅಟ್ಟಹಾಸ, ಅಮಾಯಕರು ಬಲಿಯಾದ್ರು‌. ಅದರಲ್ಲಿ ನಾವು ರಾಜಕೀಯ ಮಾಡಲಿಲ್ಲ, … Continue reading ಲಕ್ಷಾಂತರ ಜನರು ಒಂದೇ ಕಡೆ ಸೇರಿದ್ರೆ ಅನಿರೀಕ್ಷಿತ ಘಟನೆ ನಡೆಯೋದು ಸಹಜ: ಡಿ.ಕೆ.ಸುರೇಶ್