Close Menu
Ain Live News
    Facebook X (Twitter) Instagram YouTube
    Tuesday, July 1
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಯಾವ ರಾಶಿಗಳ ಜೊತೆ ಮದುವೆ ಹೊಂದಾಣಿಕೆ ಮಾಡಿಕೊಂಡರೆ ಶುಭ ಫಲಪ್ರದ…

    By AIN AuthorApril 9, 2025
    Share
    Facebook Twitter LinkedIn Pinterest Email
    Demo

     

    ಜನ್ಮ ಜಾತಕ ಅಥವಾ ಕುಂಡಲಿ ಲಗ್ನದಿಂದ ಅಂದರೆ ಕೇಂದ್ರದಿಂದ ಸಪ್ತಮ ಸ್ಥಾನ  ಶನಿ ಸ್ವಾಮಿ ಇದ್ದರೆ ಮದುವೆ ವಿಳಂಬಕ್ಕೆ ಶನಿಸ್ವಾಮಿಯೇ ಕಾರಣವಾಗುತ್ತಾನೆ. ಲಗ್ನದಿಂದ ಸಪ್ತಮ ಸ್ಥಾನದಲ್ಲಿ ಶನಿ ಇದ್ದರೆ ತಮ್ಮ ಮದುವೆ ತಡವಾಗಿ ಅಂದರೆ ಮೂವತ್ತರ ಪ್ರಾಯದ ಮೇಲೆ ಕಂಕಣಬಲ ಕೂಡಿ ಬರುವ ಸಾಧ್ಯತೆ ಇದೆ. ಶನಿ ಸ್ವಾಮಿಯು ನಿಮಗೇನಾದರೂ ಒಲಿದರೆ ಚಿನ್ನದ ತಟ್ಟೆಯಲ್ಲಿ ಊಟ ಮಾಡಿಸುತ್ತಾನೆ, ಆದರೆ ಒಲಿಯದೆ ಹೋದರೆ ತಮಗೆ ದುಃಖ ನೀಡುತ್ತಾನೆ, ಕರ್ಮ ಕಾರನೂ ಆಗಿರುತ್ತಾನೆ , ಅಲ್ಪ ಆಯಸ್ಸು ಮತ್ತು ಕಂಟಕನಾಗಿರುತ್ತಾನೆ. ಶನಿ ಸ್ವಾಮಿಗೆ ತುಲಾ ರಾಶಿಯ ಉಚ್ಚ ಸ್ಥಾನವಾಗಿದ್ದು. ಮೇಷರಾಶಿ ನೀಚಸ್ಥಾನ ವಾಗಿರುತ್ತದೆ . ಇಲ್ಲಿ ಮೇಷ ರಾಶಿಗೆ ಅಧಿಪತಿ ಕುಜ.

    ಕುಜ ಮತ್ತು ಶನಿ ಶತ್ರು ಗ್ರಹಗಳು. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಲಗ್ನದಿಂದ ಸಪ್ತಮ ಸ್ಥಾನ ಕಂಕಣಬಲ ಸೂಚಿಸುತ್ತದೆ. ಒಂದು ವೇಳೆ ಶನಿ ಸ್ವಾಮಿ ಸಪ್ತಮ ಸ್ಥಾನದಲ್ಲಿದ್ದರೆ ಮದುವೆ ವಿಳಂಬವಾಗುತ್ತದೆ. ಅಷ್ಟೇ ಅಲ್ಲ ಉದ್ಯೋಗದಲ್ಲಿ ಏರಿಳಿತ ಅನುಭವಿಸುವಿರಿ. ಶನಿ ಸ್ವಾಮಿಯು ನಮ್ಮ ದೇಹಕ್ಕೆ ಹೋಲಿಕೆ ಮಾಡಿದಾಗ ಕಾಲು ಮತ್ತು ಪಾದಗಳಿಗೆ ಸಂಬಂಧಪಟ್ಟ ಗ್ರಹವಾಗಿದೆ. ಆದ್ದರಿಂದ ಲಗ್ನದಿಂದ ಸಪ್ತಮ ಸ್ಥಾನದಲ್ಲಿ ಶನಿ ಇದ್ದರೆ ಕಾಲು ನೋವು ,ಮಂಡಿ ನೋವು, ಪಾದಗಳಲ್ಲಿ ಉರಿ, ವಾಯು, ಆಕಸ್ಮಿಕವಾಗಿ ಕಾಲುಗಳಿಗೆ ಪೆಟ್ಟು ,ನೋವು ಉಂಟಾಗುವ ಸಾಧ್ಯತೆ ಹೆಚ್ಚು. ವ್ಯಾಪಾರದಲ್ಲಿ ತೀವ್ರ ಸಂಕಟ ಅನುಭವಿಸಬೇಕಾಗುತ್ತದೆ.

    ಪರಿಹಾರಗಳೇನು..?

    1) ನಿಮ್ಮ ಲಗ್ನ ಕುಂಡಲಿಯಲ್ಲಿ ಲಗ್ನದಿಂದ ಸಪ್ತಮ ಸ್ಥಾನದಲ್ಲಿ ಶನಿ ಇದ್ದರೆ “ವಿಷ್ಣುಸಹಸ್ರನಾಮ ಪಾರಾಯಣ “ಮಾಡುವುದು ಉತ್ತಮ.

    2) ಪ್ರತಿ ಶನಿವಾರ ಎಳ್ಳೆಣ್ಣೆ ದೀಪ ಶನೇಶ್ವರ ಸ್ವಾಮಿಗೆ ಹಚ್ಚಿರಿ.

    3) ಸ್ತೋತ್ರ ದಿನಾಲು ಪಠಾಣ ಮಾಡಿರಿ.

    ನೀಲಾಂಜನಂ ಸಮಾಭಾಸಂ। ರವಿಪುತ್ರಂ ಯಮಾಗ್ರಜಂ। ಛಾಯಾ ಮಾರ್ತಂಡ। ಸಂಭೂತಂ ತಂ ನಮಾಮಿ ಶನೇಶ್ವರ ನಮಃ।।

     

    ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ  ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.

    “ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”

    ಸೋಮಶೇಖರ್ ಗುರೂಜಿB.Sc

    ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.

    Mob.  93534 88403

    Demo
    Share. Facebook Twitter LinkedIn Email WhatsApp

    Related Posts

    ಅಪ್ರಾಪ್ತೆ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ ಮಾಡಿಸಿದ ಆರೋಪ: ಪ್ರಿಯಕರ ಅರೆಸ್ಟ್!

    July 1, 2025

    ಚಿನ್ನಸ್ವಾಮಿ ಸ್ಟೇಡಿಯಂನ ಕರೆಂಟ್ ಕಟ್: ಸಂಪೂರ್ಣ ಪವರ್ ಕಟ್ ಮಾಡಿದ್ಯಾಕೆ ಬೆಸ್ಕಾಂ?

    July 1, 2025

    ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅಗ್ನಿ ಅವಘಡ!

    July 1, 2025

    ನೀವು HDFC ಕ್ರೆಡಿಟ್ ಕಾರ್ಡ್ ಬಳಸುತ್ತಿದ್ದೀರಾ? ಹಾಗಾದ್ರೆ ಈ ಪ್ರಮುಖ ಬದಲಾವಣೆಗಳ ಬಗ್ಗೆ ತಿಳಿದುಕೊಳ್ಳಲೇಬೇಕು!

    July 1, 2025

    ಕರ್ನಾಟಕ ಸೇರಿ ವಿವಿಧ ರಾಜ್ಯಗಳಲ್ಲಿ ಜ. 5ರವರೆಗೆ ಭಾರೀ ಮಳೆ!

    July 1, 2025

    ಇಂದಿನಿಂದ ಬೆಂಗಳೂರಿನ ಈ ರಸ್ತೆಗಳ ಟೋಲ್ ದರ ಏರಿಕೆ: ಯಾವ ವಾಹನಕ್ಕೆ ಎಷ್ಟು ಹೆಚ್ಚಳ?

    July 1, 2025

    ಗ್ರಾಹಕರಿಗೆ ಎಚ್ಚರಿಕೆ.. ನೀವು ಈ ವಿಷಯಗಳನ್ನು ತಿಳಿದುಕೊಳ್ಳಲೇಬೇಕು..! ಇಂದಿನಿಂದ ಹೊಸ ನಿಯಮಗಳು ಜಾರಿಗೆ!

    July 1, 2025

    ಗಂಡ ಹೆಂಡತಿ ನಡುವಿನ ಅಂತರ ಹೆಚ್ಚಿಸುತ್ತಿರುವ ಕಾರಣಗಳು ಇವೇ ನೋಡಿ..! ಈ ತಪ್ಪುಗಳನ್ನು ಸರಿಪಡಿಸಿಕೊಳ್ಳಿ

    July 1, 2025

    ಈ ರಾಶಿಯವರ ಮದುವೆ ಹತ್ತಿರ ಬಂದು ಕ್ಯಾನ್ಸಲ್ ಆಗಲು ಕಾರಣವೇನು? – ಮಂಗಳವಾರದ ರಾಶಿ ಭವಿಷ್ಯ – 01 ಜುಲೈ 2025

    July 1, 2025

    ಪತ್ರಕರ್ತರಿಗೆ ಗುಡ್ ನ್ಯೂಸ್: ಉಚಿತ ಬಸ್ ಪಾಸ್, ಮಾಧ್ಯಮ ಸಂಜೀವಿನಿ ಯೋಜನೆಗೆ ನಾಳೆ ಸಿದ್ದರಾಮಯ್ಯ ಚಾಲನೆ!

    June 30, 2025

    ಬೆಂಗಳೂರು ಪ್ರಯಾಣಿಕರು ಮಿಸ್ ಮಾಡ್ದೆ ಓದಲೇಬೇಕಾದ ಸ್ಟೋರಿ: ನಾಳೆಯಿಂದ ಟೋಲ್ ದರ ದುಬಾರಿ!

    June 30, 2025

    ಬೃಹತ್ ಇ-ಖಾತಾ ಮೇಳ: ಸ್ಥಳದಲ್ಲಿಯೇ 1,259 ಅಂತಿಮ ಇ-ಖಾತೆಗಳ ವಿತರಣೆ!

    June 30, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.