ಬೆಂಗಳೂರಿನ ಮುಂದಿನ ಕಮಿಷನರ್ ಯಾರಾಗ್ತಾರೆ!? ಈ ಇಬ್ಬರಲ್ಲಿ ಒಬ್ಬರು ಫಿಕ್ಸ್!?
ಬೆಂಗಳೂರು:- ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಕಾಲ್ತುಳಿತ ಪ್ರಕರಣದಲ್ಲಿ 11 ಮಂದಿ ಉಸಿರು ಚಲ್ಲಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. Breaking News: ಕಾಲ್ತುಳಿತಕ್ಕೆ 11 ಮಂದಿ ಬಲಿ: ಕಮಿಷನರ್ ದಯಾನಂದ್ ಸೇರಿ ನಾಲ್ವರು ಅಧಿಕಾರಿಗಳು ಸಸ್ಪೆಂಡ್! ಇನ್ನೂ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಹೀಗಾಗಲೇ ಕಮಿಷನರ್ ದಯಾನಂದ್ ಸೇರಿ ನಾಲ್ವರು ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿ ರಾಜ್ಯ ಸರ್ಕಾರ ಹೊರಡಿಸಿದೆ. ಈಗಿರುವ ಮುಂದಿನ ಪ್ರಶ್ನೆ ಮುಂದಿನ ಕಮಿಷನರ್ ಯಾರಾಗ್ತಾರೆ ಎಂಬುವ ಪ್ರಶ್ನೆ ಎದುರಾಗಿದೆ. ಹಾಗಿದ್ರೆ ನಗರದ ಮುಂದಿನ ಕಮಿಷನರ್ ಯಾರು? … Continue reading ಬೆಂಗಳೂರಿನ ಮುಂದಿನ ಕಮಿಷನರ್ ಯಾರಾಗ್ತಾರೆ!? ಈ ಇಬ್ಬರಲ್ಲಿ ಒಬ್ಬರು ಫಿಕ್ಸ್!?
Copy and paste this URL into your WordPress site to embed
Copy and paste this code into your site to embed