Close Menu
Ain Live News
    Facebook X (Twitter) Instagram YouTube
    Thursday, May 8
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    Operation Sindoor: ಪ್ರತಿಯೊಂದಕ್ಕೂ ಆಧಾರ ಕೇಳ್ತಿದ್ದವರು ಯಾಕೋ ಸೈಲೆಂಟ್‌ ಆಗ್ಯಾರ: ʻಕೈʼ ನಾಯಕರ ಕಾಲೆಳೆದ ಕಾರಜೋಳ

    By Author AINMay 8, 2025
    Share
    Facebook Twitter LinkedIn Pinterest Email
    Demo

    ಬಾಗಲಕೋಟ: ಪಾಕಿಸ್ತಾನದ 9 ಉಗ್ರರ ತಾಣಗಳನ್ನು ಭಾರತೀಯ ಸೈನಿಕರು ದ್ವಂಸ ಮಾಡಿದ್ದಾರೆ. ಈ ಬಗ್ಗೆಸಿಎಂ ಸಿದ್ದರಾಮಯ್ಯ ಹಣೆಗೆ ಕುಂಕುಮ ಹಚ್ಚಿಕೊಂಡು ಸುದ್ದಿಗೋಷ್ಠಿ ನಡೆಸಿದ್ದನ್ನು ಬಿಜೆಪಿ ಸಂಸದ ಗೋವಿಂದ ಕಾರಜೋಳ ಕಾಲೆಳೆದಿದ್ದಾರೆ.

    ಸಿದ್ದರಾಮಯ್ಯ ಒಬ್ಬ ಕಲಾವಿದರು. ಸಿಎಂ ಹಾಗೂ ಕಾಂಗ್ರೆಸ್ ನ ಕೆಲ ನಾಯಕರು ಕಲಾವಿದರು ಇದ್ದಾರೆ. ಹಿಂದೆ ಬಾಲಾಕೋಟ್‌ ದಾಳಿ ಮಾಡಿದಾಗ ಕಾಂಗ್ರೆಸ್ ನವರು ಪ್ರತಿಯೊಂದಕ್ಕೂ ಆಧಾರ ಕೇಳ್ತಿದ್ರು. ಆದರೆ, ನಿನ್ನೆ ಯಾಕೋ ಆಧಾರ ಕೇಳಿಲ್ಲ ಎಂದು ಕಾಂಗ್ರೆಸ್‌ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಈ ದೇಶದಲ್ಲಿ  ಕಾಂಗ್ರೆಸ್ ಪಕ್ಷವನ್ನು ಜನರು ಸಂಪೂರ್ಣ ತೀರಸ್ಕಾರ ಮಾಡದ ಹೊರತು ಇಂತಹ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸಿಗಲ್ಲ. ಎಐಸಿಸಿ ಅಧ್ಯಕ್ಷರು, ಸರ್ವಜ್ಞನ ಮೀರಿಸುವ ಕೆಲ ಮಂತ್ರಿ (ಸಚಿವ ಆರ್ ಬಿ. ತಿಮ್ಮಾಪುರ) ಜಿಲ್ಲೆಯಲ್ಲಿ ಇದ್ದಾರೆ.  ಅವರು ಯಾವ ರೀತಿ ಹೇಳಿಕೆ ಕೊಟ್ಟಿದ್ರು ಗೊತ್ತಲ್ಲ ಎಂದು ಕಾರಜೋಳ, ಕಾಂಗ್ರೆಸ್  ಹೈಕಮಾಂಡ್ ಎಲ್ಲರನ್ನು ಸೈಲೆಂಟ್ ಮಾಡಿದ್ದಾದೆ ಎಂದು ಲೇವಡಿ ಮಾಡಿದ್ದಾರೆ.

    Operation Sindoor: ನಾಳೆ ಕಾಂಗ್ರೆಸ್‌ ನಿಂದ ಬೆಂಗಳೂರಿನಲ್ಲಿ ಬೃಹತ್ ತಿರಂಗಾಯಾತ್ರೆ

    ಪ್ರಧಾನಿ ಮೋದಿ ಪಾಕ್ ವಿರುದ್ದ ಇನ್ನೂ ಅನೇಕ ವಿಚಾರ ಇಟ್ಟುಕೊಂಡಿದ್ದಾರೆ. ಪಾಕ್ ಗೆ ಬುದ್ದಿ ಕಲಿಸುವ ಯೋಜನೆ ಹಾಕಿಕೊಂಡಿದ್ದಾರೆ. ಇದರಲ್ಲಿ ಅವರು ಯಶಸ್ವಿಯಾಗಲಿ,

    ಉಗ್ರ ಚಟುವಟಿಕೆ ಮಟ್ಟ ಹಾಕುವ ಶಕ್ತಿಯನ್ನು ಭಗವಂತ ಮೋದಿ ಅವರಿಗೆ ಕೊಡಲಿ ಎಂದಿದ್ದಾರೆ..

    ಕಮಾಂಡರ್ ಖುರೇಶಿ  ಬೆಳಗಾವಿ ತಾಲೂಕಿನ‌ ಕೊಣ್ಣೂರಿನ‌ ಸೊಸೆ ಎನದನುವುದು ನಮಗೆಲ್ಲ ಹೆಮ್ಮೆ ಎಂದು ಸಂಸದ ಗೋವಿಂದ ಕಾರಜೋಳ ಸಂಸತ ವ್ಯಕ್ತಪಡಿಸಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    Operation Sindoor: ಬೆಂಗಳೂರಿಗರೇ ಗಮನಿಸಿ.. ಚಿನ್ನಸ್ವಾಮಿ ಸ್ಟೇಡಿಯಂ ಸುತ್ತ ಬಿಗಿ ಭದ್ರತೆ: 70ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ನಿಯೋಜನೆ

    May 8, 2025

    ಆಪರೇಷನ್ ಸಿಂಧೂರ್: ರಾಜಕೀಯ, ಪಕ್ಷ ಭೇದ ಬಿಟ್ಟು ಒಗ್ಗಟ್ಟಾಗಿ ಕೆಲಸ ಮಾಡುತ್ತೇವೆ: ಸಚಿವ ಜಿ.ಪರಮೇಶ್ವರ್

    May 8, 2025

    ಆಪರೇಷನ್‌ ಸಿಂಧೂರ: ಗಟ್ಟಿಗಿತ್ತಿ ಕರ್ನಲ್ ಸೋಫಿಯಾ ಬೆಳಗಾವಿ ಸೊಸೆ- ಮನೆಯಲ್ಲಿ ಸಂಭ್ರಮವೋ ಸಂಭ್ರಮ

    May 8, 2025

    ಭಾರತೀಯ ಸಿಂಧೂರದ ಮಹತ್ವ ಸಾರಿದೆ AIR STRIKE: ಮಹೇಶ ಟೆಂಗಿನಕಾಯಿ ಬಣ್ಣನೆ

    May 8, 2025

    India-Pakistan: ಪಾಕಿಸ್ತಾನದ ಕ್ಷಿಪಣಿಯನ್ನು ಆಕಾಶದಲ್ಲಿಯೇ ಉಡೀಸ್‌ ಮಾಡಿದ ಭಾರತೀಯ ಸೇನೆ..!

    May 8, 2025

    ಹುಬ್ಬಳ್ಳಿ-ಧಾರವಾಡ: 1700 ಪುಡಿರೌಡಿಗಳಿಗೆ ಕಮಿಷನರ್‌ ಶಶಿಕುಮಾರ್ ಫುಲ್‌ ಕ್ಲಾಸ್‌

    May 8, 2025

    ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್ ಬಿಲ್ , ದಂಡ ಎರಡನ್ನೂ ಮನ್ನಾ ಮಾಡಿದ್ದೇವೆ: ಸಿಎಂ ಸಿದ್ದರಾಮಯ್ಯ

    May 8, 2025

    Operation Sindoor: ನಾಳೆ ಕಾಂಗ್ರೆಸ್‌ ನಿಂದ ಬೆಂಗಳೂರಿನಲ್ಲಿ ಬೃಹತ್ ತಿರಂಗಾಯಾತ್ರೆ

    May 8, 2025

    ಓವರ್ ಟೇಕ್ ಮಾಡಲು ಹೋಗಿ ಅಪಘಾತ: ಎದೆ ಝಲ್ ಅನಿಸುವ ಡೆಡ್ಲಿ ಆಕ್ಸಿಡೆಂಟ್ ವಿಡಿಯೋ ಇದೆ

    May 8, 2025

    ಆಪರೇಷನ್ ಸಿಂಧೂರ ಯಶಸ್ವಿ: ಎಲ್ಲಾ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆಗೆ ಸಚಿವ ಜಮೀರ್ ಸೂಚನೆ!

    May 8, 2025

    ರಾಜ್ಯದಲ್ಲಿ ತೀವ್ರ ಕಟ್ಟೆಚ್ಚರ, ಪ್ರಮುಖ ಜಲಾಶಯಗಳಿಗೆ ಹೈ ಅಲರ್ಟ್: ಸಿಎಂ ಸಿದ್ದರಾಮಯ್ಯ

    May 8, 2025

    Haveri Accident: ಭೀಕರ ರಸ್ತೆ ಅಪಘಾತಕ್ಕೆ 6 ಜನರು ಸ್ಥಳದಲ್ಲೇ ಸಾವು..! ಇಬ್ಬರ ಸ್ಥಿತಿ ಗಂಭೀರ

    May 8, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.