ಹೆಂಡ್ತಿ ಕಿರುಕುಳ: ಆತ್ಮಹತ್ಯೆಗೆ ಶರಣಾದ ಪತಿ!
ಬೆಳಗಾವಿ:- ಬೆಳಗಾವಿಯ ಅನಗೋಳದ ದುರ್ಗಾ ಕಾಲೋನಿಯಲ್ಲಿ ಹೆಂಡತಿ ಕಾಟಕ್ಕೆ ಬೇಸತ್ತು ಡೆತ್ ನೋಟ್ ಬರೆದಿಟ್ಟು ಗಂಡನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಜರುಗಿದೆ. ಕರ್ನಾಟಕದ ಈ ಜಿಲ್ಲೆಗಳಲ್ಲಿ ಜೂ.2 ರವರೆಗೂ ಭಾರೀ ಮಳೆ: ಇಲ್ಲೆಲ್ಲಾ ರೆಡ್ ಅಲರ್ಟ್ ಘೋಷಣೆ! 33 ವರ್ಷದ ಸುನೀಲ್ ಮೂಲಿಮನಿ ಮೃತ ಗಂಡ. ಆತ್ಮಹತ್ಯೆಗೂ ಮುನ್ನ ತನ್ನ ಸಾವಿಗೆ ಹೆಂಡತಿ ಕಾರಣ ಅಂತ ಡೆತ್ ನೋಟ್ ಬರೆದಿಟ್ಟಿದ್ದಾರೆ. ಸದ್ಯ ಉದ್ಯಮಬಾಗ ಠಾಣೆಯಲ್ಲಿ 108 ಸೆಕ್ಷನ್ ಅಡಿಯಲ್ಲಿ ಕೇಸ್ ದಾಖಲಾಗಿದೆ. ನಾಲ್ಕು ವರ್ಷದ ಹಿಂದೆ ಪೂಜಾ … Continue reading ಹೆಂಡ್ತಿ ಕಿರುಕುಳ: ಆತ್ಮಹತ್ಯೆಗೆ ಶರಣಾದ ಪತಿ!
Copy and paste this URL into your WordPress site to embed
Copy and paste this code into your site to embed