ಹೆಂಡ್ತಿ ಕಿರುಕುಳ: ಆತ್ಮಹತ್ಯೆಗೆ ಶರಣಾದ ಪತಿ!

ಬೆಳಗಾವಿ:- ಬೆಳಗಾವಿಯ ಅನಗೋಳದ ದುರ್ಗಾ ಕಾಲೋನಿಯಲ್ಲಿ ಹೆಂಡತಿ ಕಾಟಕ್ಕೆ ಬೇಸತ್ತು ಡೆತ್​ ನೋಟ್ ಬರೆದಿಟ್ಟು ಗಂಡನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಜರುಗಿದೆ. ಕರ್ನಾಟಕದ ಈ ಜಿಲ್ಲೆಗಳಲ್ಲಿ ಜೂ.2 ರವರೆಗೂ ಭಾರೀ ಮಳೆ: ಇಲ್ಲೆಲ್ಲಾ ರೆಡ್ ಅಲರ್ಟ್ ಘೋಷಣೆ! 33 ವರ್ಷದ ಸುನೀಲ್ ಮೂಲಿಮನಿ ಮೃತ ಗಂಡ. ಆತ್ಮಹತ್ಯೆಗೂ ಮುನ್ನ ತನ್ನ ಸಾವಿಗೆ ಹೆಂಡತಿ ಕಾರಣ ಅಂತ ಡೆತ್ ನೋಟ್ ಬರೆದಿಟ್ಟಿದ್ದಾರೆ. ಸದ್ಯ ಉದ್ಯಮಬಾಗ ಠಾಣೆಯಲ್ಲಿ 108 ಸೆಕ್ಷನ್ ಅಡಿಯಲ್ಲಿ ಕೇಸ್​​ ದಾಖಲಾಗಿದೆ. ನಾಲ್ಕು ವರ್ಷದ ಹಿಂದೆ ಪೂಜಾ … Continue reading ಹೆಂಡ್ತಿ ಕಿರುಕುಳ: ಆತ್ಮಹತ್ಯೆಗೆ ಶರಣಾದ ಪತಿ!