Close Menu
Ain Live News
    Facebook X (Twitter) Instagram YouTube
    Monday, June 9
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‍ʼಗೆ ಗುಡ್‌ ಬೈ ಹೇಳ್ತಾರಾ ರೋಹಿತ್‌ ಶರ್ಮಾ?: ಹಿಟ್‌ ಮ್ಯಾನ್‌ ಹೇಳೋದೇನು?

    By AIN AuthorNovember 24, 2023
    Share
    Facebook Twitter LinkedIn Pinterest Email
    Demo

    2023ರ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ  (World Cup) ಭಾರತ ಸೋತು ವಾರ ಕಳೆಯುವ ಮೊದಲೇ ರೋಹಿತ್ ಶರ್ಮಾ (Rohit Sharma) ಅವರ ನಿವೃತ್ತಿ ಬಗ್ಗೆ ಭಾರೀ ಚರ್ಚೆ ಆರಂಭವಾಗಿದೆ. ರೋಹಿತ್ ನಿವೃತ್ತಿ ಬಗ್ಗೆ ಬಿಸಿಸಿಐ (BCCI) ಬಳಿ ಈಗಾಗಲೇ ಮಾತಾಡಿದ್ದಾರೆ ಎಂದು ವರದಿಯಾಗಿದೆ.

    ಟೀಂ ಇಂಡಿಯಾದ ಉತ್ತಮ ಬ್ಯಾಟರ್‌ಗಳಲ್ಲಿ ಒಬ್ಬರಾದ ರೋಹಿತ್, ಮುಂದಿನ ದಿನಗಳಲ್ಲಿ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‍ನಲ್ಲಿ ಮುಂದುವರಿಯುದಿಲ್ಲ ಎಂಬ ಮಾತುಗಳು ಕೇಳಿ ಬಂದಿವೆ. ಅಲ್ಲದೇ ಟೀಂ ಇಂಡಿಯಾದ ಟಿ20 ತಂಡಕ್ಕೆ ಪರಿಗಣಿಸದೇ ಇದ್ದರೂ ಸಮಸ್ಯೆ ಇಲ್ಲ ಎಂದು ರೋಹಿತ್ ಹೇಳಿಕೊಂಡಿದ್ದಾಗಿ ವರದಿಯಾಗಿದೆ. 2021ರಲ್ಲಿ ಎಲ್ಲಾ ಮಾದರಿಯ ಕ್ರಿಕೆಟ್‍ನಲ್ಲಿ ಭಾರತ ತಂಡದ ನಾಯಕತ್ವ ವಹಿಸಿಕೊಂಡಿದ್ದ ರೋಹಿತ್ ಶರ್ಮಾ 2023ರ ಏಷ್ಯಾ ಕಪ್‍ನಲ್ಲಿ ಮಾತ್ರ ಗೆಲುವು ಸಾಧಿಸಿದ್ದರು

    ಸದ್ಯಕ್ಕೆ ರೋಹಿತ್ ಟೆಸ್ಟ್ ಕ್ರಿಕೆಟ್ ಕಡೆಗೆ ತಮ್ಮ ಗಮನ ನೀಡುವ ಸಾಧ್ಯತೆ ಹೆಚ್ಚಿದೆ. 3ನೇ ಆವೃತ್ತಿಯ ಐಸಿಸಿ ಟೆಸ್ಟ್ ವಿಶ್ವ ಚಾಂಪಿಯನ್‍ಷಿಪ್ ಟೂರ್ನಿಯ ಫೈನಲ್ ಕೂಡ 2025ರಲ್ಲೇ ನಡೆಯಲಿದೆ. ಹೀಗಾಗಿ ತಂಡದಲ್ಲಿ ಇದ್ದು, ಭವಿಷ್ಯದ ಕ್ಯಾಪ್ಟನ್‍ನ ಬೆಳೆಸುವ ಜವಾಬ್ದಾರಿ ರೋಹಿತ್ ಮೇಲಿರಲಿದೆ. ರೋಹಿತ್ ಶರ್ಮಾ ಗಾಯದ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಇದೇ ಕಾರಣಕ್ಕೆ ಹೊಸ ನಾಯಕನ ಆಯ್ಕೆಗೆ ಸಿದ್ಧತೆ ನಡೆದಿದೆ ಎನ್ನಲಾಗಿದೆ.

    ಈ ವಿಶ್ವಕಪ್‍ನಲ್ಲಿ ಬೌಲರ್‌ಗಳ ಸರಾಸರಿ ಬೌಲಿಂಗ್ ರ‍್ಯಾಂಕ್‌ನಲ್ಲಿ ರೋಹಿತ್ ಶರ್ಮಾ ಮೊದಲ ಸ್ಥಾನ ಪಡೆದಿದ್ದಾರೆ. ರೋಹಿತ್ ಶರ್ಮಾ ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ನೆದರ್‍ಲ್ಯಾಂಡ್ರ್ಸ್ ವಿರುದ್ಧ 1 ಓವರ್ ಎಸೆದು 7 ರನ್ ಬಿಟ್ಟುಕೊಟ್ಟು 1 ವಿಕೆಟ್ ಪಡೆದಿದ್ದರು. ಟೂರ್ನಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರರ ಪೈಕಿ ವಿರಾಟ್ ಕೊಹ್ಲಿ 765 ರನ್ ಹೊಡೆದು ಮೊದಲ ಸ್ಥಾನ ಪಡೆದರೆ 597 ರನ್ ಹೊಡೆಯುವ ಮೂಲಕ ರೋಹಿತ್ ಶರ್ಮಾ ಎರಡನೇ ಸ್ಥಾನ ಪಡೆದಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    Stampede: ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಕೇಸ್: ಹೈಕೋರ್ಟ್ ಮೆಟ್ಟಿಲೇರಿದ RCB

    June 9, 2025

    Bengaluru Stampede: ಬೆಂಗಳೂರಿನಲ್ಲಿ ಕಾಲ್ತುಳಿತ ಪ್ರಕರಣ: ಗಾಯಗೊಂಡವರಿಗೆ ನೋಟಿಸ್ ಜಾರಿ

    June 9, 2025

    PV Sindhu: ಬಿಕಿನಿಯಲ್ಲಿ ಪಿವಿ ಸಿಂಧು..! ಬ್ಯಾಡ್ಮಿಂಟನ್ ತಾರೆಯ ಫೋಟೋಗಳು ವೈರಲ್

    June 9, 2025

    ಭಾರತದ ಇಬ್ಬರು ದಿಗ್ಗಜ ಕ್ರಿಕೆಟಿಗರಿಗೆ ವಿದಾಯ ನೀಡಲು ಸಿದ್ಧತೆ ನಡೆಸಿದ ಆಸ್ಟ್ರೇಲಿಯಾ ಕ್ರಿಕೆಟ್​..!

    June 8, 2025

    ಕಾಲ್ತುಳಿತ ಕೇಸ್: RCB ಅಭಿಮಾನಿಗಳಿಂದ ಪರಸರಕ್ಕೂ ಹಾನಿ.. ದೂರು ದಾಖಲು!

    June 8, 2025

    ಕಾಲ್ತುಳಿತ ಕೇಸ್: ಮೃತರ ಕುಟುಂಬಕ್ಕೆ 25 ಲಕ್ಷ ರೂಪಾಯಿ ಪರಿಹಾರ ಹೆಚ್ಚಿಸಿದ ರಾಜ್ಯ ಸರ್ಕಾರ!

    June 7, 2025

    Glenn Maxwell: ನಿವೃತ್ತಿ ಘೋಷಿಸಿದ ಗ್ಲೆನ್ ಮ್ಯಾಕ್ಸ್ವೆಲ್: ಕೊನೆಗೂ ಕಾರಣ ಬಿಚ್ಚಿಟ್ಟ ಆಸ್ಟ್ರೇಲಿಯಾ ಆಲ್‌ ರೌಂಡರ್!

    June 7, 2025

    Bengaluru Stampede Case: ನೈತಿಕ ಹೊಣೆ ಹೊತ್ತು KSCA ಕಾರ್ಯದರ್ಶಿ, ಖಜಾಂಚಿ ರಾಜೀನಾಮೆ..!

    June 7, 2025

    KL Rahul: ಇಂಗ್ಲೆಂಡ್ ಲಯನ್ಸ್ ವಿರುದ್ಧ ಭರ್ಜರಿ ಶತಕ ಸಿಡಿಸಿದ ಕನ್ನಡಿಗ ಕೆಎಲ್ ರಾಹುಲ್..!

    June 7, 2025

    ಚಿನ್ನಸ್ವಾಮಿ ಭೀಕರ ಕಾಲ್ತುಳಿತ ಕೇಸ್: CID ತನಿಖೆ ಇಂದಿನಿಂದ ಶುರು!

    June 7, 2025

    ಕಾಲ್ತುಳಿತ ಕೇಸ್: RCB ವಿಜಯೋತ್ಸವಕ್ಕೆ 19 ಷರತ್ತು ವಿಧಿಸಿದ್ದ ರಾಜ್ಯ ಸರ್ಕಾರ!

    June 7, 2025

    RCB ಖರೀದಿಸಲು ಅದೊಂದೇ ಕಾರಣ.. ಹೊರತು ಕ್ರಿಕೆಟ್ ಮೇಲಿನ ಪ್ರೀತಿಯಿಂದಲ್ಲ: ವಿಜಯ್ ಮಲ್ಯ ಸ್ಪೋಟಕ ಹೇಳಿಕೆ!

    June 6, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.