ಜಾತಿಗಣತಿ ವರದಿಗೆ ನಾಳೆ ಸಿಗುತ್ತಾ ಮೋಕ್ಷ ?  ಹೈಕಮಾಂಡ್‌ ಅಸ್ತು !ಸಿದ್ದು ಸಂಪುಟ ಸಭೆ ಮೇಲೆ ಎತ್ತರ ಚಿತ್ತ..!

ಬೆಂಗಳೂರು: ಕಳೆದ ಕೆಲ ವರ್ಷಗಳಿಂದ ರಾಜ್ಯದಲ್ಲಿ ಆಗಾಗ ಭಾರಿ ಚರ್ಚೆಗೆ ಗ್ರಾಸವಾಗುತ್ತಿರುವ  ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿ ಗಣತಿ)ಯ ವರದಿಗೆ ಕೊನೆಗೂ ಮೋಕ್ಷ ಸಿಗುವ ಲಕ್ಷಣ ಕಾಣುತ್ತಿದೆ. ಗುಜರಾತ್‌ ನಲ್ಲಿ ನಡೆದ ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಪಾಲ್ಗೊಂಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಾತಿ ಗಣತಿ ವರದಿ ಜಾರಿಗೆ ತರುವ ಸಂಬಂಧ ಹೈಕಮಾಂಡ್‌ ನಾಯಕರಿಂದ ಒಪ್ಪಿಗೆ ಪಡೆದಿದ್ದು, ನಾಳೆ ನಡೆಯುವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಹೆಚ್​ ಕಾಂತರಾಜ ನೇತೃತ್ವದ ಹಿಂದುಳಿದ ವರ್ಗಗಳ … Continue reading ಜಾತಿಗಣತಿ ವರದಿಗೆ ನಾಳೆ ಸಿಗುತ್ತಾ ಮೋಕ್ಷ ?  ಹೈಕಮಾಂಡ್‌ ಅಸ್ತು !ಸಿದ್ದು ಸಂಪುಟ ಸಭೆ ಮೇಲೆ ಎತ್ತರ ಚಿತ್ತ..!