Close Menu
Ain Live News
    Facebook X (Twitter) Instagram YouTube
    Saturday, June 21
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ನಿಮ್ಮ ಮದುವೆ ವಿಳಂಬ ಆಗುತ್ತದೆಯೇ? ಇಲ್ಲಿದೆ ಸೂಕ್ತ ಮಾಹಿತಿ ಹಾಗೂ ಪರಿಹಾರ.

    By AIN AuthorDecember 3, 2023
    Share
    Facebook Twitter LinkedIn Pinterest Email
    Demo

    ಸೋಮಶೇಖರ್B.Sc
    ಜಾತಕ ಬರಹಗಾರರು, ಜಾತಕ ವಿಶ್ಲೇಷಣೆಗಾರರು, ರಾಶಿ ಹರಳು,ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
    Mob.9353488403

    ಎಲ್ಲರ ಜೀವನದ ಒಂದು ಪ್ರಮುಖ ಅಂಶ ಮದುವೆ. ವಿವಾಹ ತಡವಾಗಲು ಜನ್ಮಜಾತಕದಲ್ಲಿ ಜನ್ಮ ಲಗ್ನ ಅಥವಾ ಜನ್ಮ ರಾಶಿಯಿಂದ ಎಳನೇ ಮನೆಯಲ್ಲಿ ಶನಿ ಇರುವುದು ಅಥವಾ ಏಳನೇ ಮನೆಯ ಅಧಿಪತಿ ಶನಿ ಆಗಿರುವುದು. ಇಂಥ ಪರಿಸ್ಥಿತಿಗಳಲ್ಲಿ ವಯಸ್ಸು ಮೂವತ್ತು ದಾಟುವ ತನಕ ವಿವಾಹ ಕಷ್ಟಸಾಧ್ಯ ಇಲ್ಲಿ ನಾವು ಶನಿಗ್ರಹ ದೋಷಪರಿಹಾರ ಹೊರತುಪಡಿಸಿ ಇನ್ಯಾವ ಪರಿಹಾರಗಳನ್ನು ಮಾಡಿದರೂ ಫಲ ದುರ್ಲಭ. ಶನೈಶ್ಚರ ದೋಷ ಪರಿಹಾರಕ್ಕಾಗಿ ಶಮೀಸಮಿತ್ತು ಹಾಗು ಕೃಸರಾನ್ನ ದ್ರವ್ಯದಲ್ಲಿ ಶನಿವಾರದಂದು ಶನಿ ಶಾಂತಿ ಹವನ ಮಾಡಿಸುವುದು. ಆದರೆ ಯಾವುದೇ ಕಾರಣಕ್ಕೂ ಸಪ್ತಮಾಧಿಪತಿಮ ರತ್ನವನ್ನು ಧರಿಸಬಾರದು.

    ಇನ್ನೂ ವಿವಾಹಕ್ಕೆ ವಿಘ್ನ ಮಾಡುವ ಇನ್ನೊಂದು ಪ್ರಮುಖ ಕಾರಣ ಜಾತಕದಲ್ಲಿ ಬರುವ ಸರ್ಪದೋಷ ಸರ್ಪದೋಷಗಳಲ್ಲಿ ಹತ್ತು ಹಲವು ವಿಧಿಗಳಿವೆ. ಆದರೆ ಅವುಗಳಲ್ಲಿ ವಿವಾಹಕ್ಕೆ ವಿಘ್ನ ಮಾಡುವ ಸರ್ಪದೋಷವೇ ಕಾಳ ಸರ್ಪದೋಷ. ಇಲ್ಲಿ ಗಮನಿಸಲೇ ಬೇಕಾದ ಅಂಶ ಎಂದರೆ ಆಶ್ಲೇಷಾ ಬಲಿ ಪೂಜೆ ಅಥವಾ ಸರ್ಪ ಸಂಸ್ಕಾರ ಕಾಳಸರ್ಪ ದೋಷಕ್ಕೆ ಪರಿಹಾರ ಅಲ್ಲ. ಅಷ್ಟೇ ಅಲ್ಲ ಕ್ಷೇತ್ರಗಳಲ್ಲಿ ಕೇವಲ ರಾಹುಗ್ರಹಕ್ಕೆ ಹಾಗೂ ಕೇತುಗ್ರಹಕ್ಕೆ ಒಂದು ಅಷ್ಟೋತ್ತರ ಪೂಜೆ ಮಾಡಿದರೆ ಕಾಳಸರ್ಪದೋಷಕ್ಕೆ ಪರಿಹಾರ ಆಗೊದಿಲ್ಲ. ತಾವಾಗಲೀ ತಮ್ಮ ಕುಟುಂಬದವರಿಂದಾಗಲೀ ಸರ್ಪ ವಧೆ ಆಗಿದ್ದಲ್ಲಿ ಸರ್ಪಸಂಸ್ಕಾರದ ಅವಶ್ಯಕತೆ ಇರುತ್ತದೆ ಹಾಗೂ ನಾಗದೇವತಾ ಆರಾಧನೆಗಳಲ್ಲಿ ಆಶ್ಲೇಷಾ ಬಲಿ ಪೂಜಾ ಬರುತ್ತದೆ. ಕಾಳ ಸರ್ಪ ದೋಷ ಪರಿಹಾರವಾಗಿ ವಿವಾಹ ಸಿದ್ಧಿಯಾಗಲು ವೇದೋಕ್ತ ಮಂತ್ರಗಳಿಂದ ಕಾಳಸರ್ಪದೋಷ ಪರಿಹಾರ ಶಾಂತಿ ಹವನ ಮಾಡಿಸಬೇಕು.

    ಇನ್ನೂ ಮಾತುಕತೆ ಹಂತದಲ್ಲೇ ಮದುವೆಗಳು ಮುರಿದು ಬೀಳಲು ಮತ್ತೊಂದು ಪ್ರಮುಖವಾದ ಕಾರಣ ಜನ್ಮಲಗ್ನ ಅಥವಾ ರಾಶಿಯಿಂದ ಏಳನೇ ಮನೆಯಲ್ಲಿ ಕೇತುಗ್ರಹ ಕುಟುಂಬದಲ್ಲಿ ಇರುವ ಪ್ರೇತಭಾಧೆಗಳಿಂದ ವಿವಾಹದಲ್ಲಿ ತೊಂದರೆಗಳನ್ನು ಸಪ್ರಮದ ಕೇತು ತಿಳಿಸುತ್ತಾನೆ. ಇದಕ್ಕಾಗಿ ಗೋಕರ್ಣಾದಿ ಕ್ಷೇತ್ರಗಳಲ್ಲಿ ಪ್ರೇತೋದ್ಧಾರ-ಮೋಕ್ಷನಾರಾಯಣ ಬಲಿಪೂಜಾ ಆಚರಿಸುವುದು ಪರಿಹಾರ. ಇಲ್ಲಿ ತಿಳಿಯಬೇಕಾದ ಇನ್ನೊಂದು ಅಂಶ ಎಂದರೆ ಕೇತುಗ್ರಹ ಅಭಿಮಾನಿ ದೇವತೆ ಮಹಾಗಣಪತಿ ಆಗಿರುವುದರಿಂದ ಅಷ್ಟದ್ರವ್ಯ ಮಹಾಗಣಪತಿ ಹವನದಿಂದಲೂ ಸಹ ನಿರ್ವಘ್ನವಾಗಿ ವಿವಾಹ ಸಿದ್ಧಿಯಾಗುತ್ತದೆ.
    ಇನ್ನೂ ಸರ್ವರಿಗೂ ಅನ್ವಯಿಸುವಂತೆ ಹೇಳಬೇಕಾದರೆ ಉತ್ತಮ ವಿವಾಹ ಸಿದ್ಧಿ ಆಗಬೇಕು ಎಂದಾದಲ್ಲಿ ಅವರ ಜನ್ಮಲಗ್ನ ಹಾಗು ಜನ್ಮರಾಶಿಯ ಏಳನೇ ಮನೆಯ ಅಧಿಪತಿ ಗ್ರಹವನ್ನು ಹಾಗೂ ಆಗ್ರಹದ ಅಭಿಮಾನಿ ದೇವತೆಯ ಆರಾಧನೆ ಮಾಡಬೇಕು. ಹೇಗೆ ಅಂದರೆ

    ಮೇಷ-ವೃಶ್ಚಿಕ ಲಗ್ನ ಅಥವಾ ರಾಶಿಯವರು ಶುಕ್ರಗ್ರಹದ ಆರಾಧನೆ, ಲಕ್ಷ್ಮಿನಾರಾಯಣ ಹೃದಯ ಪಾರಾಯಣ ದುರ್ಗಾ ಆರಾಧನೆ, ಚಂಡಿಕಾ ಪಾರಾಯಣ ಮಾಡಿಸಬಹುದು.
    .
    ವೃಷಭ- ತುಲಾ ರಾಶಿ ಅಥವಾ ಲಗ್ನದವರು ಕುಜ ಜಪ, ಹವನ, ಸುಬ್ರಹ್ಮಣ್ಯ ಕ್ಷೇತ್ರ ದರ್ಶನ ಹಾಗೂ ಆರಾಧನೆ, ತೊಗರಿಬೆಳೆ ದಾನ ಇತ್ಯಾದಿಗಳನ್ನು ಮಾಡಬಹುದು
    .
    ಮಿಥನ-ಕನ್ಯಾ ರಾಶಿ ಹಾಗೂ ಲಗ್ನದವರು ಗುರು ಮಂತ್ರ ಜಪ-ಹವನ, ರಾಘವೇಂದ್ರ ಸ್ವಾಮಿಗಳ ಆರಾಧನೆ, ಶಿರಡಿ ಸಾಯಿಬಾಬಾ ಪೂಜೆ, ಕಡಲೆ ದಾನ ಮಾಡುವುದು ಉತ್ತಮ.

    ಧನು ಹಾಗೂ ಮೀನ ರಾಶಿ ಲಗ್ನಕ್ಕೆ ಸೇರಿದವರು ಬುಧ ಮಂತ್ರ ಜಪ, ಹವನ, ವಿಷ್ಣು ಸಹಸ್ರನಾಮ ಪಾರಾಯಣ, ಪುರುಷ ಸೂಕ್ತ ಹವನ, ಹೆಸರು ಕಾಳು ದಾನ ಮಾಡಬಹುದು.

    ಕರ್ಕಟ ಹಾಗು ಸಿಂಹ ರಾಶಿ ಲಗ್ನಕ್ಕೆ ಸೇರಿದವರು ಅವಶ್ಯವಾಗಿ ಶನೈಶ್ವರನ ಆರಾಧನೆ ಮಾಡಬೇಕು. ಅದರಲ್ಲೂ ವಿಶೇಷವಾಗಿ ಶನಿ ಶಾಂತಿ ಹವನ, ಶನೈಶ್ವರ ವ್ರತ, ರುದ್ರದೇವರ ಆರಾಧನೆ ಮಾಡುವುದು, ಕರಿ ಎಳ್ಳು ಹಾಗೂ ಉತ್ತಮವಾದ ಶುದ್ಧವಾದ ಎಳ್ಳೆಣ್ಣೆ ದಾನ ಮಾಡಬೇಕು.

    ಮಕರ ರಾಶಿ, ಲಗ್ನಕ್ಕೆ ಸೇರಿದವರು ಚಂದ್ರ ಜಪ-ಹವನ, ದುರ್ಗಾ ದೀಪ ನಮಸ್ಕಾರ, ಪೂಜೆ, ಮುತೈದೆಯರ ಆರಾಧನೆ ಮಾಡಬಹುದು.

    ಕುಂಭ ಲಗ್ನ, ರಾಶಿಗೆ ಸೇರಿದವರು ಆದಿತ್ಯ ಹೃದಯ ಪರಣ, ಗೋದಿ ದಾನ, ಸೂರ್ಯ ಮಂತ್ರ ಜಪ, ಹವನ, ಈಶ್ವರನ ಆರಾಧನೆ ಮಾಡಬಹುದು.
    ವಿವಾಹ ಸಿದ್ಧಿಗಾಗಿ ರತ್ನಧಾರಣೆ ಮಾಡುವವರೂ ಜನ್ಮ ಲಗ್ನ ಅಥವಾ ರಾಶಿಯ ಪಂಚಮಾಧಿಪತಿ ಭಾಗ್ಯಾಧಿಪತಿ ಅಥವಾ ಲಾಭಾಧಿಪತಿ ಗ್ರಹದ ರತ್ನಕ್ಕೆ ಜಲ, ಕ್ಷೀರ ಹಾಗೂ ಆ ಗ್ರಹದ ಧಾನ್ಯದಿಂದ ಸಂಸ್ಕರಿಸಿ ಧಾರಣೆ ಮಾಡಿದರೆ ಉತ್ತಮ ಫಲ ಸಿಗುವುದು. ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿರಿ.-ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
    “ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
    ಸೋಮಶೇಖರ್ ಗುರೂಜಿB.Sc
    ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
    Mob. 93534 88403

    Demo
    Share. Facebook Twitter LinkedIn Email WhatsApp

    Related Posts

    ಈ ರಾಶಿಯವರ ಕೇವಲ ಒಂದೆರಡು ವರ್ಷಕ್ಕೆ ಅಂತ್ಯ ಹಾಡಿದ ದಾಂಪತ್ಯ:21ಜೂನ್ 2025 ಶನಿವಾರದ ರಾಶಿ ಭವಿಷ್ಯ

    June 21, 2025

    ವಸತಿ ಯೋಜನೆಗಳಲ್ಲಿ ಮುಸ್ಲಿಂರಿಗೆ ಮೀಸಲಾತಿ: ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಪ್ರಹ್ಲಾದ್ ಜೋಶಿ!

    June 20, 2025

    ಈ ರಾಶಿಯವರು ಎಷ್ಟೇ ಮನೆ ಬದಲಾಯಿಸಿದರು ಅದೃಷ್ಟ ಕೈಹಿಡಿಯಲಿಲ್ಲ : ಶುಕ್ರವಾರದ ರಾಶಿ ಭವಿಷ್ಯ 20 ಜೂನ್ 2025

    June 20, 2025

    ಇದು ಹೆಣ್ಮಕ್ಕಳು ತಿಳಿಯಲೇಬೇಕಾದ ವಿಚಾರ: ಈ ವಸ್ತುಗಳನ್ನು ಎಂದಿಗೂ ನಿಮ್ಮ ತವರು ಮನೆಯಿಂದ ತರಲೇಬೇಡಿ!

    June 19, 2025

    ಈ ರಾಶಿಯವರಿಗೆ ಧನಪ್ರಾಪ್ತಿ ಯೋಗ: ಗುರುವಾರದ ರಾಶಿ ಭವಿಷ್ಯ 19 ಜೂನ್ 2025:

    June 19, 2025

    ಈ ರಾಶಿಯವರಿಗೆ ವ್ಯಾಪಾರ-ವಹಿವಾಟಿನಲ್ಲಿ ಅಧಿಕ ಲಾಭ: ಬುಧವಾರದ ರಾಶಿ ಭವಿಷ್ಯ 18 ಜೂನ್ 2025

    June 18, 2025

    ಹಳೆಯ ಬಟ್ಟೆ ಎಸೆಯೋದು ಅಥವಾ ದಾನ ಮಾಡೋದು.. ಇದರಲ್ಲಿ ಯಾವುದು ಒಳ್ಳೆಯದು?

    June 17, 2025

    ಈ ರಾಶಿಯವರು ಹೈನುಗಾರಿಕೆ ಉದ್ಯಮ ಪ್ರಾರಂಭ ಮಾಡಿ ಶುಭದಾಯಕ: ಮಂಗಳವಾರದ ರಾಶಿ ಭವಿಷ್ಯ 17 ಜೂನ್ 2025! 

    June 17, 2025

    ನಿಮಗಿದು ಗೊತ್ತಾ!? ಮನೆ ಮುಂದೆ ಈ ಹೂವಿನ ಗಿಡ ಬೆಳೆಸಿದರೆ ಆರ್ಥಿಕ ಸಮಸ್ಯೆ ಶಾಶ್ವತ ದೂರವಾಗುತ್ತಂತೆ!

    June 16, 2025

    ಈ ರಾಶಿಯವರ ವ್ಯಾಪಾರದಲ್ಲಿ ಭಾರಿ ನಷ್ಟ: ಸೋಮವಾರದ ರಾಶಿ ಭವಿಷ್ಯ 16 ಜೂನ್ 2025! 

    June 16, 2025

    ಈ ರಾಶಿಯವರ ಮದುವೆ ಏಕೆ ಬೇಗ ಆಗುತ್ತಿಲ್ಲ? ಭಾನುವಾರದ ರಾಶಿ ಭವಿಷ್ಯ 15 ಜೂನ್ 2025! 

    June 15, 2025

    ನೀವು ಊಟ ಮಾಡ್ಬೇಕಾದ್ರೆ ಸೀನು ಬರುತ್ತಾ!? ಹಾಗಿದ್ರೆ ಈ ರೀತಿ ಮಾಡಿ ಎನ್ನುತ್ತೆ ಶಕುನ ಶಾಸ್ತ್ರ..!

    June 14, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.